ಲಕ್ಷ್ಮೀದೇವಿ ನಿಮಗೆ ಒಲೆಯುವ ಮುನ್ನ ಈ 5 ಗುಪ್ತ ಸಂಕೇತಗಳನ್ನು ನೀಡುತ್ತಾಳೆ!
ಈಗಿನ ಒಂದು ಕಲಿಯುಗದಲ್ಲಿ ಎಲ್ಲರು ಕೂಡ ದುಡ್ಡಿನ ಹಿಂದೆ ಬೀಳುತ್ತಾರೆ. ಅಂದರೆ ಒಂದು ಅರ್ಥದಲ್ಲಿ ಎಲ್ಲರೂ ಕೂಡ ಲಕ್ಷ್ಮಿ ದೇವಿಯ ಹಿಂದೆ ಬೀಳುತ್ತಾರೆ. ತಾಯಿ ಲಕ್ಷ್ಮಿ ದೇವಿಯನ್ನು ಚಂಚಲೆಯಂದು ಎಲ್ಲರು ಕೂಡ ಹೇಳುತ್ತಾರೆ. ಇವರು ಯಾರೂಂದಿಗು ಕೂಡ ಸದಾಕಾಲ ಇರುವುದಿಲ್ಲ. ಇಂದು ಭಿಕ್ಷುಕನಾಗಿದವನು ನಾಳೆ ಕುಬೇರನಾಗಬಹುದು. ಇಂದಿನ ಕೋಟ್ಯಾಧಿಪತಿ ನಾಳೆ ಭಿಕ್ಷಾಧಿಪತಿ ಆಗಬಹುದು ಇದಕ್ಕೆಲ್ಲ ನಾವು ಮಾಡುವ ಕೆಲಸ ಕಾರಣ ಎಂದು ಹೇಳಲಾಗುತ್ತದೆ. ಯಾವಾಗ ಒಂದು ವ್ಯಕ್ತಿ ತಾನು ಬರೀ ಅಸೂಯೆ, ಕ್ರೋಧ ಮತ್ತು ಕೆಟ್ಟ ಆಲೋಚನೆಗಳನ್ನು … Read more