6 ಜೂನ್ ಜ್ಯೇಷ್ಠ ಅಮಾವಾಸ್ಯೆಯ ದಿನ, ಇಲ್ಲಿ 1 ರೂಪಾಯಿ ನಾಣ್ಯ ಗುಪ್ತವಾಗಿ ಇಡಿ ಜೀವನದ ತೊಂದರೆಗಳೆಲ್ಲಾ ದೂರ ಆಗುತ್ತವೆ

ನಾವು ಈ ಲೇಖನದಲ್ಲಿ 6 ಜೂನ್ ಜೇಷ್ಠ ಅಮಾವಾಸ್ಯೆಯ ದಿನ ಇಲ್ಲಿ 1 ರೂಪಾಯಿ ನಾಣ್ಯ ಗುಪ್ತವಾಗಿ ಇಡಿ . ಜೀವನದ ಕಷ್ಟಗಳಿಂದ ಮುಕ್ತಿ ಹೇಗೆ ಸಿಗುತ್ತದೆ ಎಂದು ನೋಡೋಣ . ತಾಯಿ ಲಕ್ಷ್ಮಿ ದೇವಿ ಆಶೀರ್ವಾದದಿಂದ ನಿಮ್ಮ ಜೀವನದಲ್ಲಿ ಧನ ಸಂಪತ್ತಿನ ಮಳೆ ಸುರಿಯುತ್ತದೆ . ನೀವು ಶ್ರೀಮಂತರಾಗಬಹುದು . ನಮ್ಮ ಹಿಂದೂ ಪಂಚಾಂಗದ ಅನುಸಾರವಾಗಿ 6 ಜೂನ್ 2024 ಗುರುವಾರದ ದಿನ ಜೇಷ್ಠ ಅಮಾವಾಸ್ಯೆಯ ದಿನ ಇರುತ್ತದೆ. ಇದೇ ದಿನ ಶನಿ ಜಯಂತಿಯು ಇರುತ್ತದೆ … Read more

ಬೆಳಗ್ಗೆ ಎದ್ದ ತಕ್ಷಣ ಈ ವಸ್ತುಗಳನ್ನು ನೋಡಿದರೆ ತಾಯಿ ಲಕ್ಷ್ಮಿ ದೇವಿಯ ಕೃಪೆ ನಿಮ್ಮದಾಗುತ್ತದೆ!

ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಗರುಡ ಪುರಾಣದಲ್ಲಿ, ಕೆಲವು ವಿಷಯಗಳನ್ನು ಎಷ್ಟು ಶುಭ ಎಂದು ವಿವರಿಸಲಾಗಿದೆ. ಅಂದರೆ ಒಬ್ಬ ವ್ಯಕ್ತಿಯು ಅವುಗಳನ್ನು ನೋಡುವ ಮೂಲಕ ಸಾಕಷ್ಟು ಪುಣ್ಯವನ್ನು ಪಡೆಯುತ್ತಾನೆ. ಇದರಲ್ಲಿ ಹಸುವಿನ ಹಾಲು, ಹಸುವಿನ ಸಗಣಿ, ಹಸುವಿನ ಮೂತ್ರ ಸೇರಿವೆ. ಅದೇ ಸಮಯದಲ್ಲಿ, ಗೋಶಾಲೆ ದೇವಾಲಯದಷ್ಟೇ ಪವಿತ್ರವೆಂದು ಹೇಳಲಾಗುತ್ತದೆ. ಇದಲ್ಲದೆ, ದೇವರು ಮತ್ತು ದೇವತೆಗಳ ಆಶೀರ್ವಾದ ಪಡೆಯುವ ದಾರಿಗಳು ಮತ್ತು ಸಂತೋಷದ ಜೀವನವನ್ನು ಪಡೆಯುವ ದಾರಿಗಳನ್ನು ಸಹ ಅದರಲ್ಲಿ ತಿಳಿಸಲಾಗಿದೆ. ಇಂದು ನಾವು ಗರುಡ ಪುರಾಣದಲ್ಲಿ ಲಕ್ಷ್ಮಿ ದೇವಿಯ … Read more

ನೀರಿಗೆ ಈ ವಸ್ತುಗಳನ್ನು ಬೆರೆಸಿ ಸ್ನಾನ ಮಾಡಿ ನಿಮ್ಮ ಅದೃಷ್ಟವನ್ನು ಬದಲಾಯಿಸಿಕೊಳ್ಳಿ

ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ನೀರಿಗೆ ಈ ವಸ್ತುಗಳನ್ನು ಬೆರೆಸಿ ಸ್ನಾನ ಮಾಡಿ ನಿಮ್ಮ ಅದೃಷ್ಟ ಬದಲಿಸಿಕೊಳ್ಳಿ. ಜಾತಕದಲ್ಲಿ ದೋಷ, ಗ್ರಹ ದೋಷ ಅಥವಾ ತಿಳಿಯದೇ ಮಾಡಿದ ತಪ್ಪಿನಿಂದಾಗಿ ದುರಾದೃಷ್ಟ ಎದುರಾಗುತ್ತದೆ. ಕೆಲವೊಮ್ಮೆ ಎಷ್ಟು ಪ್ರಯತ್ನಪಟ್ಟರೂ ಯಶಸ್ಸು ಸಿಗುವುದಿಲ್ಲ. ಜ್ಯೋತಿಷ್ಯದಲ್ಲಿ ಕೆಲವು ಉಪಾಯಗಳನ್ನು ಅನುಸರಿಸಿದರೆ ಅದೃಷ್ಟ ಹರಿದುಬರುತ್ತದೆ ಎಂದು ನಂಬಲಾಗಿದೆ. ಇನ್ನು ಸ್ನಾನದ ನೀರಿಗೆ ಕೆಲವೊಂದು ವಸ್ತುಗಳನ್ನು ಸೇರಿಸಿ ಸ್ನಾನ ಮಾಡುವುದರಿಂದ ದುರಾದೃಷ್ಟ ದೂರವಾಗಿ ಯಶಸ್ಸು, ಸಂಪತ್ತು ಮತ್ತು ಸಂತೋಷ ಲಭಿಸುತ್ತದೆ. ಅದಕ್ಕೂ ಮುನ್ನ ನೀವು ಕೂಡ ನಿಮ್ಮವರ … Read more

ಶುಕ್ರವಾರದಂದು ಹೀಗೆ ಮಾಡಿದಲ್ಲಿ ಮಹಾಲಕ್ಷ್ಮಿ ನಿಮ್ಮ ಮನೆಗೆ ಬರುತ್ತಾಳೆ

ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಅಷ್ಟ ಲಕ್ಷ್ಮಿಯರ ಕೃಪೆ ಎಲ್ಲರ ಮೇಲೂ ಇರಲೇ ಬೇಕು ಪ್ರತಿಯೊಬ್ಬರ ಜೀವನ ಸತ್ಯಶಾಮಲವಾಗಿರ ಬೇಕು ಎಂದರೆ ಅಷ್ಟ ಲಕ್ಷ್ಮಿಯರ ಕೃಪೆ ಇರಲೇ ಬೇಕು ಹಾಗಾದರೆ ನಾವು ಶುಕ್ರವಾರದಂದು ಕೆಲವು ಕೆಲಸಗಳನ್ನು ತಪ್ಪದೇ ಮಾಡಬೇಕು ಅದು ಏನು ಎಂದರೆ ಬೆಳಗ್ಗೆ ಸಂಜೆ ತಪ್ಪದೇ ದೇವರ ಮುಂದೆ ದೀಪವನ್ನು ಹಚ್ಚಿ. ದೀಪ ಹಚ್ಚಿದ ನಂತರ ಕಸವನ್ನು ಗುಡಿಸಬಾರದು ಹಾಗೇ ಬಾಗಿಲ ಹೊಸ್ತಿಲ ಮೇಲೆ ನಿಲ್ಲಬಾರದು ಹಾಗೆ ಕುಳಿತು ಕೊಳ್ಳಲುಬಿರದು ಇನ್ನು ಸಂಜೆ ದೀಪ ಹಚ್ಚಿದ ಮೇಲೆ … Read more

ಕಲಿಯುಗದಲ್ಲಿ ಈ 9 ಚಿಹ್ನೆಗಳು ಅದೃಷ್ಟವಂತ ಮಹಿಳೆಯರ ಶರೀರದಲ್ಲಿ ಕಂಡುಬರುತ್ತವೆ ಇಂತ ಮಹಿಳೆಯರು ತಾಯಿ ಲಕ್ಷ್ಮಿಯ ರೂಪ.

ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಕುಟುಂಬದ ಸೌಭಾಗ್ಯವತಿಯು ಮನೆಯ ಮಹಿಳೆಯರಾಗಿರುತ್ತಾರೆ. ಮಹಿಳೆಯರಿಂದ ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ತುಂಬಿ ಕೊಂಡಿರಲ್ಲೂ ಸಾಧ್ಯ. ಮದುವೆ ಎನ್ನುವುದು ಯಾವ ರೀತಿಯ ಬಂಧನ ಆಗಿದೆ ಎಂದರೆ ಕೇವಲ ಗಂಡು ಹೆಣ್ಣಿನ ಈ ಜನ್ಮದ ನಂಟಲ್ಲ ಏಳೇಳು ಜನುಮದ ಬಂಧನ ವಾಗಿರುತ್ತದೆ. ಮದುವೆಯ ಮುನ್ನ ಸ್ತ್ರೀ ಅಥವಾ ಪುರುಷ ವರಿಗೆ ಮದುವೆಗೂ ಮುನ್ನ ತಮ್ಮ ಜೀವನ ಸಂಗಾತಿಯ ಬಗ್ಗೆ ಅನೇಕ ಕಲ್ಪನೆಗಳು ಮತ್ತು ನಿರೀಕ್ಷೆಗಳು ಇರುತ್ತವೆ. ಯಾವ ಮಹಿಳೆಯು ತನ್ನ ಜೀವನ ಸಂಗಾತಿ ಬಗ್ಗೆ … Read more