ಇಂಥವರ ಮನೆಯಲ್ಲಿ ಅಪ್ಪಿತಪ್ಪಿ ಕೂಡ ಊಟ ಸೇವಿಸಬಾರದು.. ಸೇವಿಸಿದರೆ ನಿಮ್ಮಗೆ ಕಷ್ಟಗಳು 100 % ಬರುತ್ತದೆ !

ಎಲ್ಲರಿಗೂ ನಮಸ್ಕಾರ, ಹಿಂದೂ ಪುರಾಣಕ್ಕೆ ಸಂಬಂಧ ಪಟ್ಟಂತೆ ಅನೇಕ ಪುರಾಣ ಗ್ರಂಥಗಳು ಇವೆ. ವೈಶಿಷ್ಟ್ಯ ಪುರಾಣಗಳಲ್ಲಿ ಗರುಡ ಪುರಾಣವು ಕೂಡ ಒಂದು. ಈ ಗರುಡ ಪುರಾಣ ತಿಳಿಸುವುದು ಏನು ಎಂದರೆ ಇಂತಹ ಜಾಗದಲ್ಲಿ ಊಟ ಸೇವಿಸಬಾರದು ಅಂತ ಇದರಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಯಾವ ವ್ಯಕ್ತಿ ಯಾವ ಮನೆಯಲ್ಲಿ ಊಟ ಮಾಡಬಾರದು ಅನ್ನುವುದು ನೋಡೋಣ ಅನ್ನಪೂರ್ಣಿ ಸಮಾನವಾದ ಅನ್ನವನ್ನು ಸೇವಿಸಬಾರದು ಯಾಕೆ ಎಂಬುವುದನ್ನು ತಿಳಿದುಕೊಳ್ಳಬೇಕು ಎಂದರೆ ಗರುಡ ಪುರಾಣದ ಬಗ್ಗೆ ತಿಳಿದುಕೊಳ್ಳಬೇಕು. ಗರುಡ ಪುರಾಣದಲ್ಲಿ ಸುಮಾರು 227 ಪುರಾಣಗಳು … Read more

ಈ 2 ಎಲೆಗಳು + 2 ಹಣ್ಣುಗಳಿಂದ ಎರಡು ಪಟ್ಟು ಹೆಚ್ಚಿನ ಧನಲಾಭ ಸೌಭಾಗ್ಯ ಆರೋಗ್ಯ ಐಶ್ವರ್ಯ ನಿಮ್ಮ ಸ್ವಂತ

ಎಲ್ಲರಿಗೂ ನಮಸ್ಕಾರ, ನಿತ್ಯ ಜೀವನದಲ್ಲಿ ಎದುರಾಗುವಂತಹ ಕಷ್ಟ ಗಳು ದೂರ ಆಗಬೇಕು, ಕಾರ್ಯ ಸಿದ್ಧಿ ಆಗಬೇಕು, ಪ್ರತಿಯೊಂದು ವಿಷಯದಲ್ಲೂ ಕೂಡ ಕಾರ್ಯ ಸಿದ್ಧಿ ಮಾಡಿಕೊಳ್ಳಬೇಕು ಎನ್ನುವುದಾದರೆ ಆಂಜನೇಯ ಸ್ವಾಮಿ ಗೆ ಈ ಒಂದು ವಿಶೇಷವಾದಂಹ ದೀಪವನ್ನು ಬೆಳಗುವುದರಿಂದ ಆಂಜನೇಯ ಸ್ವಾಮಿಯ ಅನುಗ್ರಹವಾಗಿ ನಮ್ಮ ಕಷ್ಟಗಳನ್ನು ದೂರ ಮಾಡಿ ಜೀವಿತ ಅವಧಿಯಲ್ಲಿ ಯಾವುದೇ ರೀತಿ ಕಷ್ಟಗಳು ಬರದೇ ಇರುವ ಹಾಗೇ ರಕ್ಷಣೆ ಮಾಡುತ್ತಾರೆ. ಆಂಜನೇಯ ಸ್ವಾಮಿಗೆ ಆ ವಿಶೇಷವಾದಂಹ ಯಾವ ರೀತಿ ದೀಪವನ್ನು ಬೆಳಗುವುದರಿಂದ ಅನುಗ್ರಹ ನೀಡುತ್ತಾರೆ ಎಂದು … Read more

ಸಂಜೆ ವೇಳೆ ಈ 2 ತಪ್ಪನ್ನು ಮಾಡಬೇಡಿ, ಒಂದುವೇಳೆ ಮಾಡಿದರೆ ಭಿಕ್ಷೆ ಬೇಡಬೇಕಾಗುತ್ತದೆ ಎಚ್ಚರ!!

ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಸಂಜೆ ವೇಳೆ ಈ 2 ತಪ್ಪುಗಳನ್ನು ಮಾಡಬೇಡಿ, ಒಂದು ವೇಳೆ ಮಾಡಿದರೆ ಭಿಕ್ಷೆ ಬೇಡಬೇಕಾಗುತ್ತದೆ ಎಚ್ಚರ. ನೀವು ದೇವರನ್ನು ನಂಬುವುದಾದರೆ ಈಗಲೇ ಈ ಪೇಜ್ ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ. ಎಲ್ಲರಿಗೂ ಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳಬೇಕು ಶ್ರೀಮಂತರು ಆಗಬೇಕು ಅಂತ ಎಲ್ಲರೂ ಇರುತ್ತದೆ. ಸ್ನೇಹಿತರೆ ನಾವು ಮನಸ್ಸಿನಲ್ಲಿ ಅಂದುಕೊಂಡರೆ ಮಾತ್ರ ಲಕ್ಷ್ಮಿ ದೇವಿ ಒಲಿಯುವುದಿಲ್ಲಾ. ಲಕ್ಷ್ಮಿ ದೇವಿಗೆ ಇಷ್ಟ ಆಗುವ ಕೆಲಸ ಮಾಡುವುದರಿಂದ ನಮಗೆ ಲಕ್ಷ್ಮಿ ದೇವಿ ನಮಗೆ ಒಲೆಯುತ್ತಾಳೆ. … Read more

ನಿಮ್ಮ ಮನೆ ಸ್ವರ್ಗವಾಗಬೇಕಾದರೆ

ನಮಸ್ಕಾರ ಸ್ನೇಹಿತರೆ, ಇವತ್ತಿನ ಈ ಸಂಚಿಕೆಯಲ್ಲಿ ಹಿಂದೂ ಧರ್ಮದಲ್ಲಿ,ವಾರದ ಪ್ರತಿದಿನವನ್ನು ಒಬ್ಬ ದೇವರು ಮತ್ತು ಗ್ರಹಕ್ಕೆ ಸಮರ್ಪಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಂಗಳವಾರ ಹನುಮಂತನ ದಿನವಾಗಿದೆ ಮತ್ತು ಕುಜ ಅಥವಾ ಮಂಗಳ ಗ್ರಹಕ್ಕೆ ಮೀಸಲಾದ ದಿನವಾಗಿದೆ. ಅವನ ದಿನದಂದು ದೇವರನ್ನು ಪೂಜಿಸುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಮತ್ತು ಅದೇ ರೀತಿ ದೇವರಿಗೆ ಇಷ್ಟವಾಗದ, ಅಶುಭಾಕರವಾದ ಕೆಲಸಗಳನ್ನು ಮಾಡುವುದು ಕೂಡ ನಿಷೇಧ. ಮಂಗಳ ಗ್ರಹದ ವಿಚಾರಕ್ಕೆ ಬಂದರೆ ಮಂಗಳ ಗ್ರಹವು ಒಬ್ಬರ ಶಕ್ತಿ ಶೌರ್ಯ ಮತ್ತು ಧೈರ್ಯದ ಹಿಂದಿನ ಶಕ್ತಿಯಾಗಿದೆ. … Read more

ನಿತ್ಯ ಪೂಜೆ ಮಾಡುವಾಗ ಅನುಸರಿಸಬೇಕಾದ ನಿಯಮಗಳು

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಸಂಚಿಕೆಯಲ್ಲಿ ನಾವು ನಂಬಿರುವ ದೇವರು ನಮ್ಮ ಜೀವನದಲ್ಲಿನ ಎಲ್ಲಾ ಅಡೆತಡೆಗಳನ್ನು ನಿವಾರಿಸಿ ಜೀವನದಲ್ಲಿ ಸಂತೋಷ, ಸಂಪತ್ತು ಮತ್ತು ಸಮೃದ್ಧಿಯನ್ನು ಕರುಣಿಸುತ್ತಾನೆ.ಆತ ಮರಣದ ನಂತರ ಮೋಕ್ಷವನ್ನು ಪಡೆಯಲು ಸಹಾಯ ಮಾಡುತ್ತಾನೆ. ಹಿಂದೂ ದೇವರುಗಳನ್ನು ಪೂಜಿಸುವಾಗ ಅನುಸರಿಸಬೇಕಾದ ಹದಿನೈದು ಸುವರ್ಣ ನಿಯಮಗಳು ಇಲ್ಲಿವೆ. ಇದೇ ದೇವರನ್ನು ಪೂಜಿಸಬೇಕೆಂಬ ನಿಯಮವಿಲ್ಲ. ನಿಮ್ಮ ಆಯ್ಕೆಯೇ ದೇವರುಗಳನ್ನು ಇಷ್ಟ ದೇವರನ್ನೇ ಪೂಜಿಸಿ.ಆದರೆ, ಪ್ರತಿದಿನ ಪೂಜೆ ಮಾಡಬೇಕು. ಬೆಳಗ್ಗೆ ಸ್ನಾನವಾದ ಕೂಡಲೇ ಪೂಜೆ ಮಾಡುವುದು ಒಳಿತು. ಅಲ್ಲದೆ ಪೂಜೆಯನ್ನು ದಿನಕ್ಕೆ … Read more

ಆರೋಗ್ಯ ಭಾಗ್ಯಕ್ಕೆ ನಾಳೆಯ ದಿನ ತಪ್ಪದೆ ಈ ದಾನಗಳನ್ನು ಮಾಡಿ ಈ ಶ್ಲೋಕ ತಪ್ಪದೆ ಪಾರಾಯಣ ಮಾಡಿ

ನಮಸ್ಕಾರ ಸ್ನೇಹಿತರೆ, ಈ ದಿನ ವಿಶೇಷ ಯೋಗದಲ್ಲಿ ಬಂದಿರುವಂತಹ ಯೋಗಿನಿ ಏಕಾದಶಿಯ ಬಗ್ಗೆ ಈಗಾಗಲೇ ತಿಳಿಸಿ ಕೊಟ್ಟಿರುವೆ ನಾಳೆ ನಿಮ್ಮ ಆರೋಗ್ಯ ಒಳ್ಳೆಯದಾಗಿರಬೇಕು ಅಂದರೆ ಕೆಲವು ದಾನಗಳನ್ನು ಹೇಳ್ತಿನಿ ಇಂದು ಈ ದಿವಸ ತಪ್ಪದೆ ದಾನವನ್ನು ಮಾಡಿ ಮಕ್ಕಳ ಆರೋಗ್ಯ ನಿಮ್ಮ ಆರೋಗ್ಯ ಪತಿಯ ಆರೋಗ್ಯ ಎಲ್ಲರ ಮನೆಯಲ್ಲಿ ಎಲ್ಲರ ಹೆಸರಲ್ಲಿ ಸಂಕಲ್ಪ ಮಾಡಿ ನೀವು ದಾನವನ್ನು ಮಾಡಿದಾಗ ಅಕಸ್ಮಾತ್ ನಿಮ್ಮ ಮನೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದರೆ ಅವರ ಹೆಸರಿನಲ್ಲಿ ದಾನವನ್ನು ಮಾಡಿ ಒಂದಿಷ್ಟು ಶ್ಲೋಕವನ್ನು ಹೇಳಿಕೊಡ್ತೀನಿ ತಪ್ಪದೆ … Read more