ಹಣದ ಸಮಸ್ಯೆಗೆ ಶಾಶ್ವತ ಪರಿಹಾರ

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಸಂಚಿಕೆಯಲ್ಲಿ ಹಣದ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಹೇಗೆ ಪಡೆಯುವುದನ್ನು ನೋಡೋಣ ಬನ್ನಿ ಸ್ನೇಹಿತರೆ ಹಿಂದೂ ಧರ್ಮದಲ್ಲಿ ಶ್ರೀಕೃಷ್ಣನಿಗೆ ಮತ್ತು ಆತನ ಆರಾಧನೆಗೆ ವಿಶೇಷ ಮಹತ್ವವಿದೆ ಶ್ರೀಕೃಷ್ಣನ ಅಪಾರ ಮಹಿಮೆಯಿಂದ ಆತನನ್ನು ಹೆಚ್ಚಾಗಿ ಪೂಜಿಸಲಾಗುತ್ತದೆ ಪ್ರತಿದಿನ ಬೆಳಿಗ್ಗೆ ಸ್ನಾನದ ನಂತರ ಶ್ರೀ ಕೃಷ್ಣನನ್ನು ಪೂಜಿಸಬೇಕು ಬೆಣ್ಣೆ ಮತ್ತು ಸಕ್ಕರೆ ಮಿಠಾಯಿ ಸೇರಿದಂತೆ ಆತನಿಗೆ ಪ್ರಿಯವಾದ ವಸ್ತುಗಳನ್ನು ಅರ್ಪಿಸಬೇಕು ಶ್ರೀಕೃಷ್ಣನನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸುವುದರಿಂದ ಭಗವಂತನ ಆಶೀರ್ವಾದ ನಿಮಗೆ ಸಿಗುತ್ತದೆ ಮತ್ತು ಮನುಷ್ಯ ಮರ್ತ್ಯ … Read more

ನಿಮ್ಮ ಜೇಬಿನಲ್ಲಿ ಈ ವಸ್ತುಗಳಿದ್ದರೆ ನೀವೇ ಅದೃಷ್ಟವಂತರು

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಸಂಚಿಕೆಯಲ್ಲಿ ನಿಮ್ಮ ಜೇಬಿನಲ್ಲಿ ಈ ವಸ್ತು ಇದ್ದರೆ ನೀವೇ ಅದೃಷ್ಟವಂತರು ಎನ್ನುವ ಒಂದು ವಿಷಯವನ್ನು ಇಟ್ಟುಕೊಂಡು ಇವತ್ತಿನ ಈ ಸಂಚಿಕೆಯನ್ನು ಶುರು ಮಾಡುತ್ತಾ ಇದ್ದೇವೆ. ಸ್ನೇಹಿತರೆ ವಾಸ್ತು ಶಾಸ್ತ್ರದಲ್ಲಿ ಪ್ರತಿಯೊಂದು ಸಮಸ್ಯೆಗೂ ಪರಿಹಾರ ಇದ್ದೇ ಇರುತ್ತದೆ ಕೆಲವು ವಸ್ತುಗಳಿಂದಲೇ ಸಮಸ್ಯೆ ಬಗೆಹರಿಯುತ್ತೆ ಎನ್ನಲಾಗುತ್ತದೆ. ಕೆಲವೊಂದು ಸಣ್ಣ ವಸ್ತುಗಳನ್ನು ನಿಮ್ಮ ಜೇಬಿನಲ್ಲಿ ಇಟ್ಟುಕೊಳ್ಳುವುದರಿಂದ ಒಬ್ಬ ವ್ಯಕ್ತಿಗೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ ವಾಸ್ತು ಪ್ರಕಾರ ಯಾವ ವಸ್ತುಗಳನ್ನು ಜೇಬಿನಲ್ಲಿ ಇಡಬೇಕು ಅನ್ನೋದನ್ನು ತಿಳಿಯೋಣ ಬನ್ನಿ … Read more