ಮನೆಯ ಈಶಾನ್ಯ ಮೂಲದಲ್ಲಿ ಈ ಒಂದು ಕೆಲಸ ಮಾಡಿದರೆ ಎಂತಹ ಬಡವರು ಕೂಡ ಧನವಂತರಾಗುತ್ತಾರೆ !

ತಾಮ್ರದ ತಂಬಿಗೆಯನ್ನ ಈ ದಿಶೆಯಲ್ಲಿ ಇಟ್ಟರೆ ಸಾಕು ಆ ಮನೆಯಲ್ಲಿ ಧನಕ್ಕೆ ಕೊರತೆಯೆ ಇರುವುದಿಲ್ಲ ಎಂದು ಹೇಳುತ್ತಾರೆ ಪಂಡಿತರು. ಹೌದು ಮನೆಯಲ್ಲಿ ಈ ರೀತಿಯಾಗಿ ತಾಮ್ರದ ತಂಬಿಗೆಯನ್ನ ತುಂಬಿ ಇಡುವುದರಿಂದ ಮನೆಯಲ್ಲಿ ಅಷ್ಟ ಐಶ್ವರ್ಯಗಳು ಸಿಗುತ್ತದೆ.ಮುಖ್ಯವಾಗಿ ಹುಣ್ಣಿಮೆ, ಅಮಾವಾಸ್ಯೆ ದಿನ ಈ ರೀತಿಯಾಗಿ ಮಾಡುವುದರಿಂದ ಸಾಕಷ್ಟು ಪ್ರಭಾವ ಇರುತ್ತದೆ ಎಂದು ಹೇಳುತ್ತಾರೆ. ಇನ್ನು ಪ್ರಪಂಚದಲ್ಲಿ ಅನೇಕ ಲೋಹಗಳಿವೆ ಬೆಳ್ಳಿ ಬಂಗಾರ, ತಾಮ್ರ, ಹಿತ್ತಾಳೆ, ಪಂಚಲೋಹ. ಅದರಲ್ಲಿ ಸುವರ್ಣ ಈಶ್ವರನಿಗೆ ಪ್ರತೀಕವಾದರೆ. ತಾಮ್ರ ನಾರಾಯಣನಿಗೆ ಪ್ರತೀಕ. ತಾಮ್ರದ ಪಾತ್ರೆಗಳಲ್ಲಿ … Read more

ಯಾವ ರಾಶಿಯವರು ಯಾವ ಹರುಳನ್ನು ಧರಿಸಬೇಕು, ಹುರುಳನ್ನು ಧರಿಸುವುದರಿಂದ ಆಗುವ ಅನುಕೂಲಗಳು!

ಯಾವ ರಾಶಿಯವರು ಯಾವ ಹರುಳನ್ನು ಧರಿಸಬೇಕು, ಹುರುಳನ್ನು ಧರಿಸುವುದರಿಂದ ಆಗುವ ಅನುಕೂಲಗಳ ಬಗ್ಗೆ ತಿಳಿಯೋಣ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ತಾನು ಜನಿಸಿದ ಸಮಯದಲ್ಲಿ ಇರುವ ‌ಗ್ರಹಗಳ ಸ್ಥಾನ ಹಾಗೂ ಚಲನೆಗೆ ಅನುಗುಣವಾಗಿ ಭಿನ್ನವಾದ ಜನ್ಮನಕ್ಷತ್ರ ಹಾಗೂ ರಾಶಿಚಕ್ರವನ್ನು ಹೊಂದಿರುತ್ತಾರೆ. ಅವುಗಳಿಗೆ ಅನುಗುಣವಾಗಿ ಜನ್ಮ ಕುಂಡಲಿಯನ್ನು ರಚಿಸಲಾಗುವುದು. ಕುಂಡಲಿಯಲ್ಲಿ ಇರುವ ಗ್ರಹಗಳ ಸ್ಥಾನ ಹಾಗೂ ನಮ್ಮ ರಾಶಿಯನ್ನು ಆಳುವ ಗ್ರಹಗಳಿಗೆ ಸಂಬಂಧಿಸಿದಂತೆ ನಮ್ಮ ನಿತ್ಯದ ಬದುಕು ನಿರ್ಧಾರವಾಗುತ್ತದೆ. ಅದೃಷ್ಟಗಳು ಹಾಗೂ ದುರದೃಷ್ಟಗಳು ಸಹ ಅವುಗಳ ಪ್ರಭಾವದಿಂದಲೇ ಬದಲಾಗುವುದು … Read more

ಈ ವಸ್ತುಗಳನ್ನು ಅಪ್ಪಿ ತಪ್ಪಿ ಕೂಡ ಯಾರಿಗೂ ಧಾನ ಮಾಡಬೇಡಿ! ಒಂದು ವೇಳೆ ಇವನ್ನು ಧಾನ ಮಾಡಿದರೆ ಅಸ್ತಿ, ಐಶ್ವರ್ಯ ಎಲ್ಲವನ್ನು ಕಳೆದುಕೊಳ್ಳಬೇಕಾಗುತ್ತದೆ!

ನಮ್ಮ ಹಿಂದೂ ಸಂಪ್ರದಾಯದಲ್ಲಿ ಅಚಾರ ವಿಚಾರಗಳಿಗೆ ಸಾಕಷ್ಟು ಪ್ರಾಮುಖ್ಯತೆ ಕೊಡಲಾಗುತ್ತದೆ. ಮನುಷ್ಯ ತಾನು ಎಷ್ಟೇ ಆಸ್ತಿಪಾಸ್ತಿ ಸಂಪಾದನೆ ಮಾಡಿದರು ಮನಸ್ಸಿಗೆ ನೆಮ್ಮದಿ ಹುಡುಕುತ್ತಾನೆ ಮನುಷ್ಯ ತನ್ನ ನೆಮ್ಮದಿಗಾಗಿ ಸಾಕಷ್ಟು ಒಳ್ಳೆಯ ಕೆಲಸವನ್ನು ಮಾಡಲು ಮುಂದಾಗುತ್ತಾನೆ. ತುಂಬಾ ಜನರು ಹೆಚ್ಚಿನ ಹಣ್ಣ ಸಂಪಾದನೆ ಮಾಡಿದ ನಂತರ ಪ್ರಮುಖವಾಗಿ ಧಾನಧರ್ಮ ಮಾಡುತ್ತಾರೆ. ಹಿಂದೂ ಧರ್ಮದಲ್ಲಿ ಧಾನ ಮಾಡುವುದು ಪ್ರಮುಖವಾದ ಕೆಲಸ ಎಂದು ಪರಿಗಣಿಸಲಾಗುತ್ತದೆ. ಈ ಕೆಲಸ ಮಾಡಿದ ನಂತರ ಸಾಕಷ್ಟು ಜನರು ತಾವು ಮಾಡುವ ಕೆಲಸದಲ್ಲಿ ಒಳ್ಳೆಯ ಅಭಿವೃದ್ಧಿ ಹೊಂದುತ್ತಾರೆ. … Read more

ವೃಷಭ ರಾಶಿಯವರು ಮೊದಲು ನಿಮ್ಮ ಈ ಗುಣಗಳನ್ನು ಬದಲಿಸಿಕೊಳ್ಳಿ | ಇಂತಹ ಕೆಲಸಗಳನ್ನು ಮಾಡಿ ಅಪಾಯಕ್ಕೆ ಸಿಲುಕಬೇಡಿ

ನಮಸ್ಕಾರ ಸ್ನೇಹಿತರೇ ಇವತ್ತಿನ ಈ ಸಂಚಿಕೆಯಲ್ಲಿ ವೃಷಭ ರಾಶಿಯವರ ಮುಖ್ಯವಾದ ಸಂಚಿಕೆಯನ್ನು ಇವತ್ತಿನ ಈ ಸಂಚಿಕೆಯಲ್ಲಿ ಹೇಳುತ್ತಿದ್ದೇವೆ ವೃಷಭ ರಾಶಿಯವರ ತಾಕತ್ತೇನು? ಶಕ್ತಿ ಏನು ಹಾಗೆ ನೀವು ಯಾವ ವಿಚಾರಕ್ಕೆ ಎಚ್ಚರಿಕೆಯನ್ನು ವಹಿಸಬೇಕು ನಿಮ್ಮ ಮೈನಸ್ ಪಾಯಿಂಟ್ ಗಳೇನು? ಪ್ಲಸ್ ಏನು ಜನ ನಿಮ್ಮ ಬಗ್ಗೆ ಏನು ಅಂದುಕೊಳ್ಳಬಹುದು ನೀವು ಯಾವ ರೀತಿ ನಡೆದುಕೊಳ್ಳಬೇಕು ಬಹಳ ಮುಖ್ಯವಾದ ವಿಷಯಗಳನ್ನು ಇವತ್ತಿನ ಈ ಸಂಚಿಕೆಯಲ್ಲಿ ನೀವು ತಿಳಿದುಕೊಳ್ಳುತ್ತೀರಾ ಹಾಗಾಗಿ ಈ ಸಂಚಿಕೆಯನ್ನು ಪೂರ್ತಿಯಾಗಿ ಓದಿ ವೃಷಭ ರಾಶಿಯವರು ಯಾವತ್ತಿಗೂ … Read more