ಕೊತ್ತಂಬರಿ ಬೀಜಗಳಿಂದ ಹೀಗೆ ಪೂಜೆ ಮಾಡಿದ ನಂತರ ನೀರಿನಲ್ಲಿ ಹಾಕಿ ಈ ಸ್ಥಳದಲ್ಲಿ ಸುರಿದರೆ ಅದ್ಭುತಗಳನ್ನು ನೋಡುತ್ತೀರಿ

0

ನಮಸ್ಕಾರ ಸ್ನೇಹಿತರೆ, ಜೀವನವು ಸುಖಮಯವಾಗಿ ನಡೆಯಬೇಕೆಂದು ಆಸೆ ಪಡುತ್ತಾರೆ. ಆದರೆ ಕೆಲವೊಮ್ಮೆ ಊಹಿಸದೇ ಕಷ್ಟಗಳು ಎದುರು ಆಗುತ್ತ ಇರುತ್ತದೆ. ಅಂತಹ ಸಮಯದಲ್ಲಿ ಎಷ್ಟೇ ಕಷ್ಟ ಪಟ್ಟು ಕೆಲಸ ಮಾಡಿದರು ಸಹ ಆ ಸಮಸ್ಯೆಯಿಂದ ಹೊರಬರಲು ಸಾಧ್ಯವಾಗದೇ ಕಷ್ಟಗಳನ್ನು ಅನುಭವಿಸುತ್ತ ಇರುತ್ತಾರೆ ಹಾಗಾಗಿ ಇಂತಹ ಸಂದರ್ಭದಲ್ಲಿ ಈ ಪರಿಹಾರವನ್ನು ಪಾಲಿಸಿದರೆ ಅಷ್ಟ ಐಶ್ವರ್ಯ ಪ್ರಾಪ್ತಿಯಾಗುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ನಿತ್ಯ ಜೀವನದಲ್ಲಿ ಮನೆಯಲ್ಲಿ ಸಿಗುವಂತಹ ಚಿಕ್ಕ ಚಿಕ್ಕ ವಸ್ತುಗಳನ್ನು ತೆಗೆದುಕೊಂಡು ನಮ್ಮ ಕಷ್ಟಗಳನ್ನು ದೂರ ಮಾಡಬಹುದು. ಅದು ಹೇಗೆ ಎಂದು ನಾವು ತಿಳಿದುಕೊಳ್ಳೋಣ ಬನ್ನಿ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ದನಿಯ ಅದು ನಿಮಗೆ ಎಲ್ಲರಿಗೂ ಗೊತ್ತು ಪ್ರತಿ ನಿತ್ಯ ಅದನ್ನು ನೀವು ಅಡಿಗೆಯಲ್ಲಿ ಉಪಯೋಗಿಸುತ್ತ ಇರುತ್ತೀರಿ. ದನಿಯಗೆ ನಮ್ಮ ಕಷ್ಟಗಳನ್ನು ದೂರ ಮಾಡುವ ಶಕ್ತಿ ಇದೆ. ನೀವು ಶನಿವಾರದಂದು ಈ ಪರಿಹಾರವನ್ನು ಮಾಡಿದರೆ ನಿಮಗೆ ಅತಿ ಶೀಘ್ರದಲ್ಲಿ ಕಷ್ಟ ದೂರ ಆಗಬಹುದು. ಸೂಚನೆ ಏನು ಎಂದರೆ ಈ ಪರಿಹಾರ ಯಾರಿಗೂ ಹೇಳಿದಂತೆ ನೀವು ಮಾಡಬೇಕು.

ಶನಿವಾರದಂದು ಸ್ನಾನ ಮಾಡಿ ಒಂದು ಮುಷ್ಟಿ ದನಿಯವನ್ನು ತೆಗೆದುಕೊಂಡು ಒಂದು ಬಟ್ಟಲಿನಲ್ಲಿ ಹಾಕಬೇಕು ಅದನ್ನ ತೆಗೆದುಕೊಂಡು ದೇವರ ಮನೆಯಲ್ಲಿ ಇಡಬೇಕು. ನಿಮ್ಮ ಇಷ್ಟ ದೇವತೆ ನೆನೆದು ಸಂಕಲ್ಪ ಮಾಡಿಕೊಳ್ಳಬೇಕು ಅದಾದ ನಂತರ ಏನು ಮಾಡಬೇಕು ಎಂದರೆ ಇಷ್ಟ ದೇವರಿಗೆ ಬೆಲ್ಲದ ಫೊಂಗಲ್ ಅನ್ನು ನೈವೇದ್ಯ ಮಾಡಬೇಕು ಇದನ್ನು ಕುಟುಂಬ ಸದಸ್ಯರು ಪ್ರಸಾದವಾಗಿ ಸೇವಿಸಬೇಕು.

ಪೂಜೆ ಆಮೇಲೆ ದನಿಯವನ್ನು ತೆಗೆದು ಪುಡಿ ಮಾಡಿ ಶನಿವಾರದಿಂದ ಪ್ರಾರಂಭಿಸಿ ಒಂದು ತಾಮ್ರದ ಚೆಂಬಿಗೆ ನೀರನ್ನು ಹಾಕಿ ಸ್ವಲ್ಪ ಚಿಟಿಕೆಯಷ್ಟು ದನಿಯ ಪುಡಿ ಮತ್ತು ಸ್ವಲ್ಪ ಬೆಲ್ಲ ಹಾಕಿ ಆ ನೀರನ್ನು ಮೊದಲನೇ ದಿನ ಅರಳಿ ಮರಕ್ಕೆ ಹಾಕಬೇಕು. ಪ್ರತಿ ದಿನ ಅರಳಿ ಮರಕ್ಕೆ ಹೋಗುವುದಕ್ಕೆ ಆಗುವುದಿಲ್ಲ ಅಂದರೆ ಶನಿವಾರದಂದು ಹಾಕಬಹುದು.

ನಿಮ್ಮ ಕಷ್ಟಗಳು ನಿವಾರಣೆ ಆಗುವ ವರೆಗು ಈ ಪರಿಹಾರ ಮಾಡಬಹುದು. ನೀವು ಇದನ್ನು ಮಾಡಿದರೆ ಅಷ್ಟ ಐಶ್ವರ್ಯ ಪ್ರಾಪ್ತವಾಗುತ್ತದೆ. ಈ ಪರಿಹಾರ ಮಾಡುವ ಸಮಯದಲ್ಲಿ ಒಂದು ಕೆಜಿ ಬೆಲ್ಲವನ್ನು ಯಾರಿಗಾದರೂ ಧಾನ ಮಾಡಬೇಕು. ಹೀಗೆ ಎಲ್ಲಾ ಪರಿಹಾರ ಮಾಡಿ ನಿಮ್ಮ ಕಷ್ಟಗಳನ್ನು ದೂರ ಮಾಡಿಕೊಳ್ಳಿ. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.