ಇಂದಿನಿಂದ 48 ವರ್ಷಗಳ ಕಾಲ ರಾಘವೇಂದ್ರ ಸ್ವಾಮಿಗಳ ಕೃಪೆ ಈ ರಾಶಿಯವರ ಮೇಲೆ, ನೀವೇ ಅದೃಷ್ಟವಂತರು!!

0

ಎಲ್ಲರಿಗೂ ನಮಸ್ಕಾರ, ಇಂದಿನಿಂದ 48 ವರ್ಷಗಳ ಕಾಲ ರಾಘವೇಂದ್ರ ಸ್ವಾಮಿಗಳ ಕೃಪೆ ಈ ರಾಶಿಗಳ ಮೇಲೆ ಬೀಳಲಿದ್ದು. ನೀವೇ ಅದೃಷ್ಟವಂತರು. ಅದಕ್ಕೂ ಮುನ್ನ ನೀವು ಕೂಡ ರಾಘವೇಂದ್ರ ಸ್ವಾಮಿಯ ಭಕ್ತರಾಗಿದ್ದರೆ ಈಗಲೇ ಈ ಪೇಜ್ ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ. ಹೌದು ಭಕ್ತರು ಕಷ್ಟ ಎಂದು ಬಂದಾಗ ಅವರ ಕಷ್ಟಗಳನ್ನ ಅರಿತುಕೊಂಡು ಅವರ ಕಷ್ಟಗಳನ್ನು ನಿವಾರಣೆ ಮಾಡುತ್ತಾರೆ ರಾಘವೇಂದ್ರ ಸ್ವಾಮಿಗಳು ತನ್ನನ್ನು ನಂಬಿ ಬಂದ ಭಕ್ತರನ್ನು ಎಂದು ಕೂಡ ಕೈ ಬಿಟ್ಟಿಲ್ಲ ರಾಘವೇಂದ್ರ ಸ್ವಾಮಿಗಳು. ಇನ್ನು ಗುರುವಾರ ರಾಘವೇಂದ್ರ ಸ್ವಾಮಿಗಳ ವಾರ ಈ ದಿನ ನೀವು ರಾಘವೇಂದ್ರ ಸ್ವಾಮಿಗಳ ಧ್ಯಾನವನ್ನು ಮಾಡುತ್ತ ಭಕ್ತಿಯಿಂದ ಸ್ವಾಮಿಗಳಿಗೆ ಪೂಜೆಯನ್ನು ಮಾಡಿದರೆ. ನಿಮ್ಮ ಇಷ್ಟಾಥಿ ಸಿದ್ಧಿಸುತ್ತದೆ ಎಂದು ಹೇಳಲಾಗುತ್ತದೆ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಹಾಗೇನೇ ರಾಘವೇಂದ್ರ ಸ್ವಾಮಿಗಳ ಆಶೀರ್ವಾದ ನಿಮಗೆ ಸಿಗಲಿದೆ. ಇಂದಿನಿಂದ 48 ವರ್ಷಗಳ ಕಾಲ ರಾಘವೇಂದ್ರ ಸ್ವಾಮಿಗಳ ಆಶೀರ್ವಾದ ಈ ರಾಶಿಗಳ ಮೇಲೆ ಬೀಳಲಿದ್ದು. ಇವರು ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭ ಸಿಗಲಿದ್ದು. ಜೀವನದಲ್ಲಿ ಇರುವಂತಹ ಎಲ್ಲಾ ದೋಷಗಳು ನಿವಾರಣೆಯಾಗಲಿದೆ. ಹಾಗಾದರೆ ರಾಘವೇಂದ್ರ ಸ್ವಾಮಿಯ ಕೃಪೆಗೆ ಪಾತ್ರರಾಗುವ ಆ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ. ಮೊದಲನೆಯದಾಗಿ ಧನುಸ್ಸು ರಾಶಿಯವರು ದೇವರ ಭಕ್ತರು ಮತ್ತು ತುಂಬಾ ಮೃದು ಸ್ವಭಾವದವರು. ಈ ರಾಶಿಯವರು ಯಾವುದೇ ಕೆಲಸ ಮಾಡುವ ಮೊದಲು ರಾಘವೇಂದ್ರ ಸ್ವಾಮಿಗಳಿಗೆ ಪೂಜೆಯನ್ನು ಮಾಡಿ ಕೆಲಸವನ್ನು ಆರಂಭ ಮಾಡಿದರೆ ಆ ಕೆಲಸದಲ್ಲಿ ಯಶಸ್ಸು ನಿಮ್ಮದು ಆಗಲಿದೆ. ಇಂದಿನಿಂದ ನೀವು ಪಟ್ಟಂತಹ ಶ್ರಮಕ್ಕೆ ಫಲ ಸಿಗಲಿದ್ದು ನೀವು ಅಂದುಕೊಂಡಂತೆ ಜೀವನ ನಿಮಗೆ ಸಿಗಲಿದೆ. ಆದರೆ ಮಾಡುವ ಕೆಲಸದಲ್ಲಿ ನಿಷ್ಠೆ ಮತ್ತು ನಿಯತ್ತು ನಿಮ್ಮದಾಗಿರ ಬೇಕು.

ಇನ್ನು ಎರಡನೆಯಾದಾಗಿ ಮಿಥುನ ರಾಶಿ ರಾಘವೇಂದ್ರ ಸ್ವಾಮಿಗಳ ಕೃಪೆಯಿಂದ ಇವರ ಜಾತಕದಲ್ಲಿ ಇರುವಂತಹ ಎಲ್ಲಾ ದೋಷಗಳು ನಿವಾರಣೆಯಾಗಲಿದ್ದು. ಸುಖಕರ ಜೀವನ ನಿಮ್ಮದಾಗಲಿದೆ. ಇನ್ನು ಈ ರಾಶಿಯವರು ರಾಘವೇಂದ್ರ ಸ್ವಾಮಿಗಳಿಗೆ ಪೂಜೆಯನ್ನು ಸಲ್ಲಿಸಿ ಬಡವರಿಗೆ ಧಾನ ಮಾಡಿದರೆ ಒಳ್ಳೆಯದು. ಮತ್ತು ಮಾಡಿದ ಪಾಪಗಳಿಗೆ ಪ್ರಾಯಶಿತ್ತ ಸಿಗಲಿದೆ. ವಿವಿದ ಮೂಲಗಳಿಂದ ನಿಮಗೆ ಒಳ್ಳೆಯ ಆದಾಯ ಬರಲಿದ್ದು. ಬಂದ ಆದಾಯವನ್ನು ಅನವಶ್ಯಕವಾಗಿ ಖರ್ಚು ಮಾಡಬೇಡಿ.

ಇನ್ನು ಮೂರನೇಯದಾಗಿ ಕರ್ಕ ರಾಶಿ, ಈ ರಾಶಿಯವರಿಗೆ ಒಳ್ಳೆಯ ಸ್ಥಾನ ಮಾನ ಸಿಗಲಿದ್ದು ಯಾವುದೇ ಕೆಲಸವನ್ನು ಮಾಡುವ ಮೊದಲು ತಂದೆ ತಾಯಿ ಆಶೀರ್ವಾದ ಪಡೆದುಕೊಂಡು ಕೆಲಸ ಪ್ರಾರಂಭ ಮಾಡಿ. ದೇವರ ಕೃಪೆ ಸದಾ ನಿಮ್ಮ ಮೇಲೆ ಇರುವುದರಿಂದ ಮಾಡುವ ಕೆಲಸ ಯಶಸ್ಸವಿಯಾಗಿ ನೆರವೇರಲಿದೇ ಮುಂದಿನ ಮೂರು ತಿಂಗಳು ಮದುವೆ ಮಾಡಿಕೊಳ್ಳಲು ಒಳ್ಳೆಯ ಸಮಯ ಆಗಿರುತ್ತದೆ. ನಾಲ್ಕನೇಯದಾಗಿ ತುಲಾ ಮತ್ತು ಕುಂಭ ರಾಶಿ ಈ ರಾಶಿಯವರು ಶ್ರಮ ಜೀವಿಗಳು ಆದರೆ ಇವರು ಪಟ್ಟ ಶ್ರಮಕ್ಕೆ ಕೆಲವು ವರ್ಷಗಳಿಂದ ಸರಿಯಾದ ಲಾಭ ಸಿಗುತ್ತಿಲ್ಲ ಇವರು ಕೆಲವರಿಂದ ಮೋಸ ಹೋಗುತ್ತ ಇರುತ್ತಾರೆ. ಆದರೆ ಹೆದರುವಂತ ಅಗತ್ಯವಿಲ್ಲ. ಇದರಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಓಂ ರಾಘವೇಂದ್ರ ಸ್ವಾಮಿ ನಮಃ ಎಂದು ಕಾಮೆಂಟ್ ಮಾಡಿ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.