ಬೆಳಿಗ್ಗೆ ಎದ್ದ ತಕ್ಷಣ ಹಾಗೂ ನಿದ್ದೆಯಲ್ಲಿ ಕನಸಿನಲ್ಲಿ ಈ ಸಂಕೇತಗಳು ಕಾಣಿಸಿದರೆ ಸದ್ಯದಲ್ಲೇ ಅದೃಷ್ಟ ಬರುತ್ತೆ

ಎಲ್ಲರಿಗೂ ನಮಸ್ಕಾರ, ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಮುಂದೆ ಒಳಿತು ಕೆಡುಕು ಉಂಟಾಗುತ್ತದೆ. ಕೆಲವೊಂದು ಮುನ್ಸೂಚನೆ ನೆಡೆಯುತ್ತದೆ. ಆದರೆ ನಾವು ಅದಕ್ಕೆ ಹೆಚ್ಚಿನ ಗಮನ ಕೊಡುವುದಿಲ್ಲ ಹಾಗೂ ಇನ್ನು ಕೆಲ ಒಬ್ಬರು ನಂಬುವುದಿಲ್ಲ ಹಾಗಾಗಿ ಒಬ್ಬ ವ್ಯಕ್ತಿ ಜೀವನದಲ್ಲಿ ಅದೃಷ್ಟ ಒಲಿದು ಬರಲಿದೆ ಧನಾಕರ್ಷಣೆ ಆಗಲಿದೆ. ಉನ್ನತ ಜೀವನ ರೂಪಿಸಿಕೊಳ್ಳುವುವ ಅನೇಕ ಮಾರ್ಗಗಳು ಒಲಿದು ಬರಲಿದೆ. ಆತನಿಗೆ ಮೊದಲೇ ಸೂಚನೆ ದೊರೆಯಲಿದೆ. ಅದರಲ್ಲೂ ರಾತ್ರಿ ಮಲಗಿದ್ದ ಮೇಲೆ ಕನಸುಗಳು ಬೀಳುವುದು ಸರ್ವೆ ಸಾಮಾನ್ಯ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಈ ಒಂದು ಕನಸು ಬಿದ್ದರೆ ನಿಮ್ಮ ಜೀವನವೇ ಬದಲಾಗಲಿದೆ. ಸಂಕಷ್ಟಗಳ ನಿವಾರಣೆಯಾಗಲಿದೆ ಎಂದು ಸೂಚನೆ ನೀಡುತ್ತದೆ. ಹಾಗಾಗಿ ಯಾವೆಲ್ಲ ಸೂಚನೆ ದೊರೆಯುತ್ತದೆ ಎಂದು ನೋಡೋಣ ಬನ್ನಿ. ಅದಕ್ಕೂ ಮುನ್ನ ನಿಮಗೆ ದೇವರು ಮತ್ತು ಜ್ಯೋತಿಷ್ಯ ಶಾಸ್ತ್ರದಲ್ಲಿ ನಂಬಿಕೆ ಇದ್ದರೆ ಈಗಲೇ ಈ ಪೇಜ್ ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ.

ರಾತ್ರಿ ಮಲಗಿದ್ದಾಗ ಹಾಗೂ ಬೆಳಗ್ಗೆ ಎದ್ದ ತಕ್ಷಣ ಈ ಕೆಲವೊಂದು ಸಂಗೀತಗಳು ಗೋಚರಗೊಂಡರೆ ಖಂಡಿತವಾಗಿಯೂ ರಾಜ ಯೋಗ ಬರಲಿದೆ ಎಂದು ಹೇಳಲಾಗುತ್ತದೆ ಬೆಳಗ್ಗೆ ಎದ್ದ ತಕ್ಷಣ ಹಸು ಹುಲ್ಲನ್ನು ತಿನ್ನುವುದನ್ನು ಕಂಡರೆ ಅದೃಷ್ಟದ ಮಾರ್ಗ ದೊರೆಯುತ್ತದೆ. ಲಕ್ಷ್ಮಿ ದೇವಿಯ ಸಂಪೂರ್ಣ ಕೃಪೆ ದೊರೆಯುತ್ತದೆ. ಬೆಳಗ್ಗೆ ಎದ್ದ ತಕ್ಷಣ ಬಿಳಿ ಬಣ್ಣದ ಪಕ್ಷಿಯನ್ನು ನೋಡಿದರೆ ರಾಜ ಯೋಗ ಆರಂಭವಾಗಲಿದೆ. ರಾಜಾ ಯೋಗದಿಂದಾಗಿ ಒಳ್ಳೆಯ ಯಶಸ್ಸನ್ನು ಪಡೆಯುತ್ತೀರಿ. ಬೆಳಿಗ್ಗೆ ಎದ್ದ ತಕ್ಷಣ ಹೊಸ ತೆಂಗಿನಕಾಯಿ ಕಂಡರೆ ಕೋಟ್ಯಾಧಿಪತಿ ಆಗುವ ಸಾಧ್ಯತೆ ಇದೆ.

ಇನ್ನು ಮಲಗಿದ್ದಾಗ ರಾಜ ಯೋಗ ಬರುವ ಸೂಚನೆ ಬರುವ ಸಾಧ್ಯತೆ ಇರುತ್ತದೆ. ಕನಸಿನಲ್ಲಿ ಹಾವು ಬಂದರೆ ಸಾಮಾನ್ಯವಾಗಿ ಸರ್ಪ ದೋಷ ಎಂದು ಹೇಳಲಾಗುತ್ತದೆ ಆದರೆ ಕನಸಿನಲ್ಲಿ ಯಾವ ವಿಧದ ಹಾವು ಬಂದಿದೆ ಎಂದು ತಿಳಿದುಕೊಳ್ಳಿ. ಸರ್ಪ ದೋಷ ಇದೆಯೋ ಇಲ್ಲವೋ ಎಂದು ತಿಳಿದುಕೊಳ್ಳಬಹುದು ಕೆಲವೊಂದು ವಿಧದಲ್ಲಿ ಸರ್ಪ ಕನಸಿನಲ್ಲಿ ಕಾಣಿಸಿಕೊಂಡರೆ ಮಾತ್ರ ನಿಮಗೆ ಸರ್ಪ ದೋಷ ಇದೆ ಎಂದು ಅರ್ಥ ಸಾಮಾನ್ಯವಾಗಿ ಬಂಗಾರ ಬಣ್ಣದ ಹಾವು ಅಥವಾ ಬಿಳಿ ಬಣ್ಣದ ಹಾವು ಕಾಣಿಸಿಕೊಂಡರೆ ರಾಜ ಯೋಗ ದಿಂದ ಅದೃಷ್ಟ ಒಲಿದು ಬಂದಿದೆ ಎಂದು ಅರ್ಥ.

ಒಂದು ವೇಳೆ ಬೇರೆ ವಿಧದ ಹಾವು ಕಾಣಿಸಿಕೊಂಡರೆ ಕಂಡಿತ್ತವಾಗಿಯೂ ನಿಮ್ಮ ಜಾತಕದಿಂದ ದೋಷವಿದೆ ಎಂದು ಹೇಳಲಾಗುತ್ತದೆ. ಇನ್ನು ಸರ್ಪ ಹರಿದು ಹೋಗುವ ಹಾಗೆ ಕಂಡರೆ ಸರ್ಪ ದೋಷ ಎಂದರ್ಥ ಹಾಗೂ ಬಿಳಿ ಬಣ್ಣದ ಹಾವು ಹೆಡೆ ಎತ್ತಿ ಕಂಡರೆ ರಾಜ ಯೋಗ ಆರಂಭವಾಗಲಿದೆ ಎಂದರ್ಥ ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment