ಮಂಗಳವಾರ ದಿನ ಅಪ್ಪಿತಪ್ಪಿಯೂ ಕೂಡ ಈ ಕೆಲಸಗಳನ್ನು ಮಾಡಬೇಡಿ ಮಾಡಿದರೆ ದರಿದ್ರ ನಿಮ್ಮನ್ನು ಕಟ್ಟಿಕೊಡುತ್ತದೆ !!

0

ನಮಸ್ಕಾರ ಸ್ನೇಹಿತರೆ, ನಮ್ಮ ಹಿರಿಯರು ಹೇಳಿರುವಂತೆ ಮಂಗಳವಾರದಂದು ಕೆಲವೊಂದು ಕೆಲಸಗಳನ್ನು ಮಾಡಿದರೆ ಅದರಿಂದ ಆರ್ಥಿಕ ಪರಿಸ್ಥಿತಿ ಹದಗೆಡುವುದು ಮತ್ತು ದರಿದ್ರ ಕೂಡ ಕಾಡುತ್ತದೆ. ಹೀಗಂತ ನಮ್ಮಲ್ಲಿ ಗಾಢವಾದ ನಂಬಿಕೆ ಇದೆ ಹಾಗಾದರೆ ಮಂಗಳವಾರದಂದು ಯಾವ ಕೆಲಸ ಮಾಡಬಾರದು ಅನ್ನೋದನ್ನ ಇಂದಿನ ಈ ಲೇಖನದಲ್ಲಿ ನೋಡೋಣ ಅದಕ್ಕೂ ಮುನ್ನ ನೀವು ಕೂಡ ಲಕ್ಷ್ಮೀದೇವಿಯ ಭಕ್ತರಾಗಿದ್ದರೆ ಒಂದು ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಮಂಗಳವಾರ ಮಂಗಳ ಗ್ರಹದ ದಿನವಾಗಿದೆ ಜಾತಕದ ಪ್ರಕಾರ ಯಾವುದೇ ಕೆಲಸವನ್ನು ಮಂಗಳವಾರ ಮಾಡಬಾರದು ಒಂದುವೇಳೆ ಮಾಡಿದರೆ ಲಾಭಕ್ಕಿಂತ ನಷ್ಟನೇ ಜಾಸ್ತಿಯಾಗುತ್ತದೆ ಮಂಗಳ ದೋಷ ಬರಬಾರದು ಎಂದರೆ ನೀವು ಇಂತಹ ಕೆಲಸಗಳನ್ನು ಮಾಡಬಾರದು. ಮೊದಲನೆಯದಾಗಿ ಯಾರಿಗೂ ಹಣವನ್ನು ಸಾಲವಾಗಿ ನೀಡಬಾರದು ಮತ್ತು ನೀವು ಸಹ ಯಾರಿಂದಲೂ ಹಣ ತೆಗೆದುಕೊಳ್ಳಬೇಡಿ ಇದರಿಂದ ಆರ್ಥಿಕ ತೊಂದರೆ ಸಂಭವಿಸುತ್ತದೆ.

ಇನ್ನು ಎರಡನೆಯದು ಮಾಂಸ ತಿನ್ನುವುದು ಮಂಗಳವಾರದಂದು ತಿನ್ನುವುದು ಒಳ್ಳೆಯದಲ್ಲ ಮಂಗಳವಾರದಂದು ಅದೆಷ್ಟೋ ಜನ ಮಾಂಸವನ್ನು ತಿನ್ನುವುದನ್ನ ಮಾಡುತ್ತಾರೆ ಆದರೆ ಮಾಂಸ ಮಂಗಳವಾರ ತಿನ್ನದೇ ಇದ್ದರೆ ಒಳ್ಳೆಯದು. ಅದರಿಂದ ನಿಮಗೆ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಭಗವಂತನ ಕೃಪೆ ಕೂಡ ಉಂಟಾಗುತ್ತದೆ.

ಇನ್ನು ಮೂರನೆಯದು ಕಟಿಂಗ್ ಮತ್ತು ಶೇವಿಂಗ್ ಮಾಡಬಾರದು. ಹೌದು ಈ ವಿಚಾರ ಪ್ರತಿಯೊಬ್ಬರಿಗೂ ಗೊತ್ತಿರುವ ವಿಷಯ. ಮಂಗಳವಾರ ಕಟಿಂಗ್ ಮತ್ತು ಶೇವಿಂಗ್ ಮಾಡಿದರೆ ಮಂಗಳ ದೋಷ ಆಗುತ್ತೆ.

ಇನ್ನು ಉಗುರುಗಳನ್ನ ಕಟ್ ಮಾಡಬಾರದು ಆದಷ್ಟು ಮಂಗಳವಾರದಂದು ಉಗುರನ್ನು ಕತ್ತರಿಸುವುದನ್ನು ಬಿಡಿ ಇದರಿಂದ ದರಿದ್ರ ಕಾಡುತ್ತದೆ. ಇನ್ನು ಒಟ್ಟಾರೆಯಾಗಿ ಮಂಗಳವಾರದಂದು ಮಂಗಳ ದೇವಿಯನ್ನು ಪೂಜಿಸಿ ಆರೋಗ್ಯ ಮತ್ತು ಆರ್ಥಿಕ ಪರಿಸ್ಥಿತಿಯನ್ನು ಕಾಪಾಡಿಕೊಳ್ಳಿ. ಇಂದು ದರ್ಮದ ಪ್ರಕಾರ ಪ್ರತಿ ದಿನಕ್ಕೂ ಅದರದೇ ಆದ ಮಹತ್ವ ಇದೆ. ಒಂದೊಂದು ದಿನವು ಒಂದೊಂದು ದೇವತೆಗಳ ದಿನವಾಗಿರುತ್ತದೆ.

ಹೀಗಾಗಿ ಆ ದಿನದ ಮಹತ್ವಕ್ಕೆ ತಕ್ಕಂತೆ ನಡೆದುಕೊಂಡರೆ ದೇವಾನುದೇವತೆಗಳ ಕೃಪೆ ನಮ್ಮ ಮೇಲೆ ಉಂಟಾಗುತ್ತದೆ. ಮಂಗಳವಾರ ಮಂಗಳ ಗ್ರಹ ದಿನ ವೆಂದು ಭಾವಿಸಲಾಗಿದೆ. ಜಾತಕಕ್ಕೆ ಅಡಿ ಆಗುವ ಯಾವ ಕೆಲಸವನ್ನು ಮಾಡಬಾರದು. ಮಂಗಳವಾರ ಯಾವುದೇ ವಿಶೇಷ ಕೆಲಸಗಳನ್ನ ಮಾಡುವುದಿಲ್ಲ ಅದರಿಂದಲ್ಲೇ ಇದರಿಂದ ಲಾಭ ಕ್ಕಿಂತ ನಷ್ಟವೇ ಜಾಸ್ತಿ. ಆರ್ಥಿಕ ಸಂಕಷ್ಟ ಕಡಿಮೆ ಆಗಬೇಕು ಎಂದರೆ ಮಂಗಳವಾರ ಈ ಕೆಲಸವನ್ನು ತಪ್ಪದೇ ಮಾಡಿ ಧನ್ಯವಾದಗಳು.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.