ನಮಸ್ಕಾರ ಸ್ನೇಹಿತರೆ, ಮಾರ್ಚ್ 28 ಶಕ್ತಿಶಾಲಿ ಹುಣ್ಣಿಮೆ ಇದೆ. ಇದು ಮುಗಿದ ನಂತರ ಈ ನಾಲ್ಕು ರಾಶಿಯವರಿಗೆ ಸಿಗಲಿದೆ ಕುಬೇರ ದೇವರ ಆಶೀರ್ವಾದ. ಮಧ್ಯೆ ರಾತ್ರಿಯಿಂದಲೇ ಗುರು ಬಲ ಆರಂಭವಾಗಲಿದೆ. ಹಾಗಾದರೆ ಯಾವ ಯಾವ ರಾಶಿಗಳು ಎಂದು ನೋಡೋಣ ಬನ್ನಿ ಅದಕ್ಕೂ ಮುನ್ನ ನೀವು ಕೂಡ ಕುಬೇರ ದೇವರ ಭಕ್ತರಾಗಿದ್ದರೆ ಈಗಲೇ ಈ ಪೇಜ್ ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ.
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ಮಾರ್ಚ್ 28 ವಿಶೇಷವಾದ ಹುಣ್ಣಿಮೆ ಈ ಹುಣ್ಣಿಮೆ ಬಹಳ ಶಕ್ತಿ ಶಾಲಿಯಾದ ಹುಣ್ಣಿಮೆ ಆಗಿದ್ದು. ಈ ಹುಣ್ಣಿಮೆ ಮುಗಿದ ನಂತರ ಕುಬೇರ ದೇವರ ದಿವ್ಯ ದೃಷ್ಟಿ ಈ ರಾಶಿಗಳ ಮೇಲೆ ಬೀಳಲಿದ್ದು. ಇವರು ಆದಷ್ಟು ಬೇಗ ಧನವಂತರಾಗುತ್ತಾರೆ. ಇನ್ನು ಅದೃಷ್ಟ ಎನ್ನುವುದು ಇವರನ್ನ ಹುಡುಕಿಕೊಂಡು ಬರಲಿದ್ದು ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭ ನಿಮ್ಮದು ಆಗಲಿದೆ. ಮತ್ತು ಜೀವನದಲ್ಲಿ ಇರುವಂತಹ ಎಲ್ಲಾ ನೋವು ಮತ್ತು ಕಷ್ಟಗಳು ನಿವಾರಣೆ ಆಗಿ ಸುಖಕರ ಬದುಕು ನಿಮ್ಮದಾಗಲಿದೆ. ಹಾಗಾದರೆ ಆ ಅದೃಷ್ಟವಂತ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ.
ಮೊದಲನೇಯದಾಗಿ ವೃಷಭ ರಾಶಿ, ಈ ರಾಶಿಯವರು ಕುಬೇರ ದೇವರ ಕೃಪೆಯಿಂದ ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭವನ್ನು ಪಡೆಯಲಿದ್ದಾರೆ. ಮತ್ತು ಜಾತಕದಲ್ಲಿ ಇರುವಂತಹ ಎಲ್ಲಾ ದೋಷಗಳು ನಿವಾರಣೆಯಾಗಲಿದ್ದು ಇವರ ಮುಂದಿನ ದಿನಗಳಲ್ಲಿ ನೆಮ್ಮದಿಯಿಂದ ಸಾಗಲಿದೆ. ಇನ್ನು ಯಾವುದಾದರೂ ಹೊಸ ಉದ್ಯೋಗ ಅಥವಾ ಕೆಲಸವನ್ನು ಆರಂಭಿಸಬೇಕು ಅಂತ ಅಂದುಕೊಂಡರೆ ಈ ಸಮಯ ಒಳ್ಳೆಯ ಸಮಯವಾಗಿದೆ. ನಿರುದ್ಯೋಗಿಗಳಿಗೆ ಒಳ್ಳೆಯ ಉದ್ಯೋಗ ಸಿಗಲಿದೆ.
ಎರಡನೇಯದಾಗಿ ತುಲಾ ರಾಶಿ ಹೂಡಿಕೆ ಮಾಡಲು ಈ ರಾಶಿಯವರಿಗೆ ಬಹಳ ಒಳ್ಳೆಯ ಸಮಯವಾಗಿದೆ. ಸ್ನೇಹಿತರ ಸಹಾಯದಿಂದ ನೀವು ಮಾಡುವ ಎಲ್ಲಾ ಕೆಲಸದಲ್ಲಿ ಜಯ ಸಿಗುತ್ತದೆ. ಮದುವೆ ಮಾತುಕತೆ ಮಾಡುವುದಕ್ಕೆ ಇದು ಒಳ್ಳೆಯ ಸಮಯವಾಗಿದೆ ಮತ್ತು ಪ್ರೇಮ ನಿವೇದನೆ ಮಾಡಿಕೊಳ್ಳಲು ಇದು ಒಳ್ಳೆಯ ಸಮಯವಾಗಿದೆ. ಕುಟುಂಬ ಸದಸ್ಯರೊಂದಿಗೆ ಯಾವುದೇ ಕಾರಣಕ್ಕೂ ಜಗಳ ಮಾಡಬೇಡಿ. ಮತ್ತು ಕೋಪವನ್ನು ಆದಷ್ಟು ಹತೋಟಿಯಲ್ಲಿ ಇಟ್ಟುಕೊಳ್ಳಿ.
ಮೂರನೇಯದಾಗಿ ಮಕರ ರಾಶಿ, ಈ ರಾಶಿಯವರು ಮಾಡುವಂತಹ ಕೆಲಸದಲ್ಲಿ ಒಳ್ಳೆಯ ಲಾಭ ಬರಲಿದ್ದು. ಖರ್ಚು ಸ್ವಲ್ಪ ಕಡಿಮೆ ಮಾಡಿ, ಬಡವರಿಗೆ ಆದಷ್ಟು ಧಾನ ಮಾಡುವುದರಿಂದ ನಿಮಗೆ ಪುಣ್ಯ ಸಿಗಲಿದೆ. ಹುಣ್ಣಿಮೆ ದಿನ ನೀವು ಕುಬೇರ ದೇವರ ಪೂಜೆ ಸಲ್ಲಿಸಿದರೆ ನಿಮ್ಮ ಜಾತಕದಲ್ಲಿ ಇರುವಂತಹ ದೋಷಗಳು ನಿವಾರಣೆ ಆಗುತ್ತದೆ. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲಿತಾಂಶ ಬರಲಿದ್ದು. ಸಂತಾನ ಭಾಗ್ಯ ಕೂಡಿ ಬರಲಿದೆ.
ಕೊನೆಯದಾಗಿ ಮೀನಾ ರಾಶಿ ಈ ರಾಶಿಯವರು ಬಹಳ ಧೈರ್ಯವಂತರು ಅದರಿಂದ ಮಾಡುವ ಕೆಲಸದಲ್ಲಿ ಎಷ್ಟೇ ಕಷ್ಟ ಬಂದರೂ ಕೂಡ ಅದನ್ನ ಜೈಯಸಿ ನಿಲ್ಲುತ್ತಾರೆ. ಮಾಡುವ ಕೆಲಸದಲ್ಲಿ ಮೂರನೇ ವ್ಯಕ್ತಿಯ ಪ್ರವೇಶ ಆಗಲಿದ್ದು ಆತನಿಂದ ಒಳ್ಳೆಯ ಲಾಭವಾಗುತ್ತದೆ. ದೂರ ಪ್ರಯಾಣ ಸ್ವಲ್ಪ ದಿನದ ಮಟ್ಟಿಗೆ ಒಳ್ಳೆಯ ಮತ್ತು ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗೃತಿಯಿಂದ ಇರುವುದು ಒಳ್ಳೆಯದು. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಭಕ್ತಿಯಿಂದ ಕುಬೇರ ದೇವ ಎಂದು ಕಾಮೆಂಟ್ ಮಾಡಿ ಧನ್ಯವಾದಗಳು.
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755