ಮಾರ್ಚ್ 25 ನೇ ತಾರೀಕಿನಿಂದ ಈ 4 ರಾಶಿಯವರಿಗೆ ಸೂರ್ಯದೇವರ ಕೃಪೆಯಿಂದ ಶುಕ್ರದೆಸೆ ಆರಂಭ

ನಮಸ್ಕಾರ ಸ್ನೇಹಿತರೆ, ಸೂರ್ಯ ಎಂದರೆ ಬೆಂಕಿ ಜಾತಕ ಫಲ ದಲ್ಲಿ ಆಗುತ್ತಿರುವ ಬದಲಾವಣೆಯಿಂದಾಗಿ ಮಾರ್ಚ್ 25 ನೇ ತಾರೀಕಿಂದ ಈ ನಾಲ್ಕು ರಾಶಿಯವರಿಗೆ ಸೂರ್ಯ ದೇವನ ಆಶೀರ್ವಾದ ಸಿಗಲಿದೆ. ಬರಿ ಅದೃಷ್ಟವನ್ನೆ ಕಾಣಲಿದ್ದಾರೆ. ಹಾಗಿದ್ದರೆ ಆ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ ಅದಕ್ಕೂ ಮುನ್ನ ಸೂರ್ಯ ದೇವನಿಗೆ ಒಂದು ಲೈಕ್ ಕೊಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ತುಲಾ ರಾಶಿಯವರು ಕುಟುಂಬದ ಸದಸ್ಯರಲ್ಲಿ ಯಾರೋ ಆಡಿದ ಸಣ್ಣ ಮತ್ತಿನಿಂದ ಮನೆಯಲ್ಲಿ ರಂಪಾಠವಾಗಲಿದೆ. ವಾಗ್ವಾದ ಅಥವಾ ಕಲಹಗಳು ನಡೆಯುತ್ತಿದ್ದವು. ಆದರೆ ಇನ್ನು ಮುಂದೆ ಆ ತೊಂದರೆಗಳು ಇರುವುದಿಲ್ಲ. ಮನೆಯ ಹಿರಿಯರು ಮಾತನ್ನು ಕೇಳುವುದು ಒಳ್ಳೆಯದು. ಪ್ರೇಮಿಗಳು ತಮ್ಮ ಸಂಗಾತಿಯೊಂದಿಗೆ ಸಂತೋಷದಿಂದ ಇರುವವರು. ಬಾಕಿ ಹಣ ಸಕಾಲದಲ್ಲಿ ಒಂದಾಗಲಿದೆ ಸಂಶೋಧಕರಿಗೆ ಹಾಗೂ ಕ್ರಿಯಾಶೀಲರಿಗೆ ಸಕಾಲ ಇದು

ಎರಡನೇಯದಾಗಿ ಕುಂಭ ರಾಶಿಯವರಿಗೆ ಸಂಬಂಧಿಗಳು ಕುಲ ದೇವತಾ ದರ್ಶನದೊಂದಿಗೆ ತೀರ್ಥ ಯಾತ್ರೆಗೆ ಸುದೀರ್ಘ ಪ್ರಯಾಣ ಬೆಳೆಸಲಿದ್ದು ಅದಕ್ಕೆ ನಿಮ್ಮ ಹಿರಿಯರನ್ನು ಕರೆದುಕೊಂಡು ಹೋಗಬಹುದು. ಸರ್ಕಾರದಿಂದ ಉತ್ತಮ ಸೌಲಭ್ಯ ದೊರೆಯಲಿದೆ. ವಾಣಿಜ್ಯ ತೆರಿಗೆ ಅಧಿಕಾರಿಗಳಿಂದ ತಪಾಸಣೆ ಮುಂತಾದವು ಎದುರು ಆಗುವ ಸಾಧ್ಯತೆ ಇದೆ. ಸೂಕ್ತ ದಾಖಲೆಗಳನ್ನು ಜೋಪಾನವಾಗಿ ಇಟ್ಟು ಕೊಳ್ಳುವುದು ಒಳ್ಳೆಯ. ಭೂ ವ್ಯವಹಾರ ಲಾಭದಾಯಕವಾಗಿರುತ್ತದೆ.

ಸಿಂಹ ಮತ್ತು ಕಟಕ ರಾಶಿ ಗಳು ಹಿಂದೆ ಮುಂದೆ ಆಲೋಚಿಸದೆ ಮಾಡುವ ಅನಿರೀಕ್ಷಿತ ನಿರ್ಧಾರಗಳು ನಿಮ್ಮನ್ನು ತಪ್ಪು ದಾರಿಗೆ ಎಳೆಯಬಹುದು ಇದರಿಂದ ಬಾರಿ ನಷ್ಟ ಆಗಬಹುದು ಮತ್ತು ಅಪಕೀರ್ತಿಯನ್ನು ಹೊಂದುವಿರಿ ಜಾಗೃತಿಯಿಂದ ಇದ್ದರೆ ಯಾವುದೇ ತೊಂದರೆ ಆಗುವುದಿಲ್ಲ. ನಿಮ್ಮ ವಿರುದ್ಧ ನಿಮ್ಮ ಬಂಧುಗಳೆ ತಿರುಗಿ ಬೀಳುವವರು ಅದರಿಂದ ತಾಳ್ಮೆಯಿಂದ ವರ್ತಿಸಿ ಸರ್ಕಾರಿ ಕೆಲಸಗಳು ರಾಜಕೀಯ ಮುಖಂಡರಿಂದ ನೆರವೇರುತ್ತದೆ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಓಂ ಸೂರ್ಯ ದೇವ ಎಂದು ಕಾಮೆಂಟ್ ಮಾಡಿ ಧನ್ಯವಾದಗಳು.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment