ನಿಮ್ಮ ಮನೆ ಸ್ವರ್ಗವಾಗಬೇಕಾದರೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಸಂಚಿಕೆಯಲ್ಲಿ ಒಂದು ಮನೆಯ ಸ್ವರ್ಗವಾಗಬೇಕಾದರೆ ಕೆಲವು ವಿಷಯಗಳನ್ನು ಯಾವಾಗಲೂ ನಾವು ಮನಸ್ಸಿನಲ್ಲಿಟ್ಟುಕೊಳ್ಳಬೇಕು. ಹಿಂದಿನ ಕಾಲದಿಂದಲೂ ಪ್ರಚಲಿತದಲ್ಲಿರುವ ಹಿರಿಯರ ಅನುಭವದ ಕಿವಿ ಮಾತುಗಳನ್ನು ಪಾಲಿಸಿದರೆ ಸಾಕು ನಿಮ್ಮ ಮನೆಯೇ ಸ್ವರ್ಗವಾಗುತ್ತದೆ. ಗಾದೆ ಮಾತುಗಳಂತೆ ಹಿರಿಯರು ಹೇಳಿದ ಮಾತುಗಳೂ ತುಂಬಾ ಅರ್ಥಗರ್ಭಿತವಾಗಿರುತ್ತದೆ. ಮನೆಯಲ್ಲಿ ಸದಾ ಸುಖ- ಸಂತೋಷ ತುಂಬಿ ತುಳುಕ ಬೇಕು ಅಂದರೆ ಹಿರಿಯರು ಹೇಳಿದ ಈ ಅನುಭವದ ಕಿವಿ ಮಾತುಗಳನ್ನು ಪಾಲಿಸಬೇಕು.

ಅವರ ತಲೆಗೆ ಯಾವುದೇ ಕಾರಣಕ್ಕೂ ಎಣ್ಣೆ ಹಚ್ಚಬಾರದು ಒಂಟಿ ಕಾಲಲ್ಲಿ ಯಾವತ್ತೂ ನಿಲ್ಲಬಾರದು ಮಂಗಳವಾರ ತವರಿಂದ ಮಗಳು ಗಂಡನ ಮನೆಗೆ ಹೋಗಬಾರದು ಇನ್ನು ತವರಿಗೆ ಕಳಿಸಬಾರದು

ಇಡೀ ಕುಂಬಳಕಾಯಿಯನ್ನು ಮನೆಗೆ ತರಬಾರದು ಮನೆಯಲ್ಲಿ ಉಗುರು ಕತ್ತರಿಸಬಾರದು ಮಧ್ಯಾಹ್ನ ತುಳಸಿ ಗಿಡವನ್ನು ಕೊಯ್ಯಬಾರದು ಹೊತ್ತು ಮುಳುಗಿದ ಮೇಲೆ ಕಸ ಗುಡಿಸಬಾರದು / ತಲೆ ಬಾಚಬಾರದು ಉಪ್ಪು ಮೊಸರು ಸಾಲ ಕೊಡುವುದು ಬೇಡ

ಬಿಸಿ ಅನ್ನಕ್ಕೆ ಮೊಸರು ಹಾಕಬೇಡ ಊಟ ಮಾಡುವಾಗ ಮಧ್ಯೆ ಮೇಲೆ ಹೇಳಬೇಡ ಹೊಸಿಲನ್ನು ತುಳಿದು ದಾಟಬೇಡ ಮನೆಯಿಂದ ಹೊರಡುವಾಗ ಕಸ ಗುಡಿಸುವುದು ಬೇಡ ಗೋಡೆ ಮೇಲೆ ಕಾಲಿಟ್ಟು ಮಲಗಬೇಡ ರಾತ್ರಿ ಹೊತ್ತಲ್ಲಿ ಬಟ್ಟೆ ಒಗೆಯಬೇಡ

ಹೊಡೆದ ಬಳೆ ಧರಿಸಬೇಡ ಮಲಗೆದ್ದ ಚಾಪೆ, ಮಡಿಸದೆ ಬಿಡಬೇಡ ಉಗುರು ಕಚ್ಚಲು ಬೇಡ ಅಣ್ಣ-ತಮ್ಮ, ತಂದೆ- ಮಗ ಒಟ್ಟಿಗೆ ಒಂದೇ ದಿನ ಚೌರ ಮಾಡಿಸಬಾರದು ಒಂಟಿ ಬಾಳೆಲೆ ತರಬೇಡಊಟ ಮಾಡಿದ ಮೇಲೆ ಕೈ ಒಣಗಿಸಬೇಡ

ಮುಸ್ಸಂಜೆ ಹೊತ್ತಲ್ಲಿ ಮಲಗಬೇಡ ಕಾಲು ತೊಳೆಯುವಾಗ ಹಿಮ್ಮಡಿ ತೊಳೆಯುವುದು ಮರೆಯಬೇಡ ಹೊಸಿಲ ಮೇಲೆ ಕೂರಬೇಡ ತಿಂದ ತಕ್ಷಣ ಮಲಗಬೇಡ ಹಿರಿಯರ ಮುಂದೆ ಕಾಲು ಚಾಚಿ / ಕಾಲ ಮೇಲೆ ಕಾಲು ಹಾಕಿ ಕೂರಬೇಡ

ಕೈ ತೊಳೆದು ನೀರನ್ನು ಜಾಡಿಸಬೇಡ ರಾತ್ರಿ ಊಟದ ತಟ್ಟೆ ತೊಳೆಯದೇ ಬಿಡಬೇಡ ಎಂಜಲ ಕೈಯಲ್ಲಿ ಊಟ ಬಡಿಸಬೇಡ ಅನ್ನ,ಸಾರು,ಪಲ್ಯ ಮಾಡಿದ ಪಾತ್ರೆಗಳು, ಅದನ್ನು ಬಿಸಿ ಮಾಡಿದ ಪಾತ್ರಗಳಲ್ಲಿ ತಿನ್ನಬೇಡ ಪಾತ್ರೆಗಳ ಮೇಲೆ ಎಂಜಲು ಕೈ ತೊಳೆಯಬೇಡ

ಮನೆಗೆ ಬಂದ ಹೆಣ್ಣು ಮಕ್ಕಳಿಗೆ, ಮುತ್ತೈದೆಯರಿಗೆ ಅರಿಶಿನ ಕುಂಕುಮ ಕೊಟ್ಟು ಕಳುಹಿಸುವುದನ್ನು ಅಭ್ಯಾಸ ಮಾಡಿಕೊಳ್ಳಿರಿ ಹರಿದ ತೂತದ ಒಳಉಡುಪು, ಬನಿಯನ್, ಅಂಗಿ, ಪ್ಯಾಂಟು, ಚಪ್ಪಲಿ, ಶೂ, ಸಾಕ್ಸ್ ಧರಿಸಬೇಡಿ.. ನಿಮಗೆ ಎಷ್ಟು ಹಣವಿದ್ದರೂ ಸಾಕಾಗುವುದಿಲ್ಲ. ಅನಾವಶ್ಯಕವಾಗಿ ಹಣ ಖರ್ಚಾಗುತ್ತದೆ.

ಮನೆಯ ಒಳಗೆ ಚಪ್ಪಲಿ, ಶೂ, ತರಬೇಡಿ. ಹೊರಗೆ ಇಡಿರಿ. ಅದು ಹೋದರು ನಿಮ್ಮ ಕರ್ಮ ಕಳೆಯುತ್ತದೆ. ದೇವಾಲಯ, ಮಠ, ಮಂದಿರಗಳಿಗೆ ಹೋದಾಗ ಅಕಸ್ಮಾತ್ ಚಪ್ಪಲಿ ಕಳೆದರೆ/ ಬದಲಾದರೆ ನಿಮ್ಮ ಕರ್ಮ ಕಳೆಯಿತು ಎಂದು ತಿಳಿಯಿರಿ ಬೇರೆಯವರದು ಹಾಕಿಕೊಂಡು ಬಂದರೆ ನೀನೇ ಬೀದಿಯಲ್ಲಿ ಹೋಗುವ ಮಾರಿಯನ್ನು ಮನೆಗೆ ಕರೆತಂದಂತೆ…!

ಹಸು ಕರುಗಳಿಗೆ, ಪ್ರಾಣಿಗಳಿಗೆ ಹಳಸಿದ್ದು ಹಾಕಬೇಡಿ. ಒಬ್ಬರು ಹಾಕಿಕೊಂಡ ಒಡವೆ, ಬಟ್ಟೆ ಇನ್ನೊಬ್ಬರು ಬಳಸಬೇಡಿ ಪ್ರಯಾಣದಲ್ಲಿ ಅಪರಿಚಿತರಿಂದ ತಿಂಡಿ, ತಿನಿಸು, ಪಾನೀಯ ಸೇವಿಸಬೇಡಿ ಹಾಲು -ಮೊಸರು, ಹಾಲು- ಅಡಿಗೆ ಎಣ್ಣೆ ಒಟ್ಟಿಗೆ ತರಬೇಡಿ

ಶನಿವಾರ ಉಪ್ಪು, ಎಣ್ಣೆ ತರಬೇಡಿ ಅನಾವಶ್ಯಕವಾಗಿ ಹೆಚ್ಚು ಚಪ್ಪಲಿಗಳನ್ನು ಖರೀದಿಸಬೇಡಿಮನೆಯಲ್ಲಿ ನಿಂತಿರುವ ಗೋಡೆ ಗಡಿಯಾರ, ಕೈಗಡಿಯಾರ, ಹೊಲಿಗೆ ಯಂತ್ರ,ಸೈಕಲ್, ಸ್ಕೂಟರ್ ಕೂಡಲೇ ದುರಸ್ತಿ ಮಾಡಿ… ಇಲ್ಲವೇವಿಲೇವಾರಿ ಮಾಡಿ

ಭಗವಂತನಲ್ಲಿ ಏನು ಬೇಡಬೇಡಿ, ಬೇಡಿ ಬಿಕ್ಷುಕರಾಗಬೇಡಿ, ನಿಮಗೆ ಬೇಕಾದಾಗ ಸಿಕ್ಕೇ ಸಿಗುತ್ತದೆ ಅರ್ಹರಿಗೆ ದಾನ ಮಾಡಿ, ನಿಮ್ಮ ದಾನ ಗುಪ್ತವಾಗಿ ಇರಲಿ ಮಠ ಮಂದಿರಗಳ ಸ್ವತ್ತು, ಹಣಕಾಸು, ಒಡವೆ ವಿಷವೆಂದು ತಿಳಿಯಿರಿ. ಅದನ್ನು ದುರುಪಯೋಗ ಮಾಡಿದರೆ ಶಿಕ್ಷೆ ನಿಮ್ಮ ಬೆನ್ನ ಹಿಂದೆ ಇರುವ ನೆರಳಿನಂತೆ ತಿಳಿಯಿರಿ

ಯಾರನ್ನು ಆಡಿಕೊಳ್ಳಬೇಡಿ, ನಿಮ್ಮನ್ನು ಹೊಗಳಿಕೊಳ್ಳಬೇಡಿ ನೀವು, ನಿಮ್ಮ ಅಧಿಕಾರ ಶಾಶ್ವತವಲ್ಲ ಬೇರೆಯವರನ್ನು ಬೆಳೆಯಲು ಬಿಡಿ, ಅವರಿಗೆ ಗುರುವಾಗಿರಿಮೇಲಿನ ವಿಷಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ. ಬದಲಾವಣೆ ಕಾಣಿರಿ. ನಿಮ್ಮ ಮನೆಯೇ ಸ್ವರ್ಗವಾಗುತ್ತದೆ.

ಈ ಸಂಚಿಕೆ ನಿಮಗೆ ಇಷ್ಟ ಆದರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡುವುದನ್ನು ಮರೆಯಬೇಡಿ ಧನ್ಯವಾದಗಳು.

Leave a Comment