ಸಂತಾನ ಪ್ರಾಪ್ತಿಗಾಗಿ ಬೆಟ್ಟದ ನೆಲ್ಲಿಕಾಯಿಯಿಂದ ಹೀಗೆ ಮಾಡಿ ಆ ಬಾಲಕೃಷ್ಣನ ಅನುಗ್ರಹ ಖಂಡಿತ ದೊರೆಯುತ್ತದೆ

0

ನಮಸ್ಕಾರ ಸ್ನೇಹಿತರೆ ವಿವಾಹದ ದಂಪತಿಗಳು ಸಂತಾನ ಪ್ರಾಪ್ತಿಗಾಗಿ ಕಾಯುತ್ತ ಇರುತ್ತಾರೆ. ಕೆಲವರಿಗೆ ಸಂತಾನ ಭಾಗ್ಯ ಬೇಗ ಸಿಕ್ಕಿದರೆ ಇನ್ನು ಕೆಲವರಿಗೆ ಸಂತಾನ ಭಾಗ್ಯಕ್ಕಾಗಿ ಕಷ್ಟ ಪಡೆವುದುಂಟು. ಸಂತಾನ ಪ್ರಾಪ್ತಿಯಾಗಬೇಕೆಂದರೆ ಯಾವ ಪರಿಹಾರವನ್ನು ಮಾಡಬೇಕೆಂದು ಈಗ ನಾವು ನೋಡೋಣ ಬನ್ನಿ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಸಂತಾನ ಪ್ರಾಪ್ತಿಯಾಗಬೇಕೆಂದರೆ ನಮ್ಮ ಜಾತಕದಲ್ಲಿ ಗೃಹಸ್ಪತಿ ಯೋಗ ಇರಬೇಕು ಕೆಲವರಿಗೆ ಜಾತಕದಲ್ಲಿ ಚೆನ್ನಾಗಿ ಇರುತ್ತದೆ. ಇನ್ನು ಕೆಲವರಿಗೆ ಈ ಗೃಹಸ್ಪತಿ ಕಡಿಮೆ ಇದ್ದರೆ ಸಂತಾನ ಭಾಗ್ಯಕ್ಕೆ ಸ್ವಲ್ಪ ತೊಂದರೆ ಅನುಭವಿಸುತ್ತಾರೆ. ಈ ಪರಿಹಾರವನ್ನು ಮಾಡಿದರೆ ಬೇಗನೇ ಸಂತಾನ ಪ್ರಾಪ್ತಿಯಾಗುತ್ತದೆ. ಪ್ರತಿ ದಿನ ಸ್ವಲ್ಪ ಬೆಲ್ಲ, ಇಂಗ್ವ, ಬೆಟ್ಟದ ನೆಲ್ಲಿಕಾಯಿ ತೆಗೆದುಕೊಂಡು ಬಾಯಲ್ಲಿ ಹಾಕಿಕೊಳ್ಳಬೇಕು.

ಇನ್ನು ನೀವು ಏನು ಮಾಡಬೇಕೆಂದರೆ ಉಯ್ಯಾಲೆಯಲ್ಲಿ ಇರುವ ಬಾಲ ಕೃಷ್ಣ ಫೋಟೋ ಅಥವಾ ವಿಗ್ರಹವನ್ನು ಆರಾಧನೆ ಮಾಡಬೇಕು. ಇನ್ನು ಏನು ಮಾಡಬೇಕೆಂದರೆ ಗರ್ಭಿಣಿ ಸ್ತ್ರೀಯರಿಗೆ ಬಾಲ ಕೃಷ್ಣ ವಿಗ್ರಹವನ್ನು ಉಡುಗೊರೆಯಾಗಿ ನೀಡಬೇಕು. ನೀವು ನಿರಂತರವಾಗಿ ಗಂಡ ಹೆಂಡತಿಯರು ಇಬ್ಬರು ಬಾಲ ಕೃಷ್ಣನ ಸೇವೆಯನ್ನು ಮಾಡಬೇಕು. ಅದೇ ಸಮಯದಲ್ಲಿ ಶ್ರೀ ಕೃಷ್ಣನ ಅಷ್ಟೊತರವನ್ನು ಪಠಿಸಬೇಕು ಮತ್ತು ಸ್ವಾಮಿಯ ಬಳಿ ಲಾಲಿ ಹಾಡನ್ನು ಸಹ ಹಾಡಬೇಕು ಹೀಗೆ ಮಾಡುವುದರಿಂದ ಅತಿ ಶೀಘ್ರದಲ್ಲಿ ಸಂತಾನ ಯೋಗ ಪಡೆಯುತ್ತೀರಿ. ಹಾಗೇ ಬೆಳಿಗ್ಗೆ ಎದ್ದ ತಕ್ಷಣ ಬಾಲ ಕೃಷ್ಣನ್ನು ನೋಡಬೇಕು.

ಇನ್ನೊಂದು ಪರಿಹಾರವಿದೆ ಗುರುವಾರದಿನ ಇಪ್ಪತ್ತೈದು ತಾಮ್ರದ ನಾಣ್ಯಗಳನ್ನು ತೆಗೆದುಕೊಳ್ಳಬೇಕು ಇಪ್ಪತ್ತೈದು ನಾಣ್ಯಗಳಲ್ಲಿ ಐದು ನಾಣ್ಯಗಳನ್ನು ತೆಗೆದುಕೊಂಡು ನೀವು ಸ್ವಲ್ಪ ಅದಕ್ಕೆ ಸ್ವಲ್ಪ ಕಬ್ಬಿಣದ ಚೂರು ತೆಗೆದುಕೊಂಡು ಅದನ್ನ ಅದರಲ್ಲಿ ಹಾಕಿ ನೀರಿನಲ್ಲಿ ಬಿಡಬೇಕು.

ಇದನ್ನು ಐದು ದಿನ ಕ್ರಮವಾಗಿ ಮಾಡಬೇಕು. ಹೀಗೆ ಇಪ್ಪತ್ತೈದು ನಾಣ್ಯಗಳು ಐದು ದಿನಗಳಲ್ಲಿ ನೀರಿನಲ್ಲಿ ಬಿಡಬೇಕು ಇದನ್ನು ಮಾಡುವಾಗ ಸಂತಾನ ಆಗಬೇಕು ಎಂದು ಸಂಕಲ್ಪ ಮಾಡಿಕೊಳ್ಳಬೇಕು ಇದು ದಂಪತಿಗಳು ಇಬ್ಬರು ಒಟ್ಟಿಗೆ ಮಾಡಬೇಕು ಹೀಗೆ ಎಲ್ಲಾ ಪರಿಹಾರವನ್ನು ಪಾಲಿಸಿ ನಿಮ್ಮ ಕಷ್ಟಗಳನ್ನು ದೂರ ಮಾಡಿ ಸಂತೋಷದಿಂದ ಇರಿ. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ದಯವಿಟ್ಟು ಒಂದು ಲೈಕ್ ಮತ್ತು ಶೇರ್ ನಮಗೆ ಸ್ಫೂರ್ತಿ ಧನ್ಯವಾದಗಳು.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.