ಶ್ರೀ ಕೃಷ್ಣನ ಭಗವದ್ಗೀತೆಯ ಈ ಮಾತುಗಳನ್ನು ಕೇಳಿದರೆ ಆದಷ್ಟು ಬೇಗ ಧನವಂತರಾಗುತ್ತೀರಾ!

0

ನಮಸ್ಕಾರ ಸ್ನೇಹಿತರೆ ಶ್ರೀಕೃಷ್ಣ ಪರಮಾತ್ಮ ಭಗವತ್ ಗೀತೆಯಲ್ಲಿ ಹೇಳಿರುವ ಮಾತುಗಳು ಎಲ್ಲರ ಜೀವನದಲ್ಲೂ ಬಹಳಷ್ಟು ಪರಿಣಾಮ ಬೀರುತ್ತದೆ. ಅವರ ಮಾತುಗಳು ಉಪದೇಶಗಳು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ. ನಮ್ಮ ಜೀವನ ತುಂಬಾನೇ ಚೆನ್ನಾಗಿ ಇರುತ್ತದೆ ಎಂದು ಹೇಳಬಹುದು. ಈ ಒಂದು ಲೇಖನದಲ್ಲಿ ಶ್ರೀಕೃಷ್ಣನ ಪ್ರಕಾರ ನಮ್ಮ ಜೀವನದಲ್ಲಿ ಯಾವೆಲ್ಲ ಕೆಲಸ ಮಾಡಿದರೆ ಮುಂದೆ ಬರುತ್ತಿವೂ ಮತ್ತು ಯಾವುದಲ್ಲ ಕೆಲಸ ಮಾಡಲಿಲ್ಲ ಎಂದರೆ ನಮಗೆ ಒಳ್ಳೆಯದು ಆಗುತ್ತೆ ಎಂದು ನೋಡೋಣ ಬನ್ನಿ. ಅದಕ್ಕೂ ಮುನ್ನ ನೀವು ಕೂಡ ಶ್ರೀಕೃಷ್ಣನ ಭಕ್ತರಾಗಿದ್ದರೆ ನಮ್ಮ ಪೇಜ್ ಗೆ ಒಂದು ಲೈಕ್ ಮಾಡಿ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಮೊದಲನೇಯದಾಗಿ ನಿಮ್ಮ ಮನೆಯಲ್ಲಿ ಪ್ರತಿ ದಿನ ದೀಪ ಹಚ್ಚಬೇಕು ಯಾವ ಮನೆಯಲ್ಲಿ ಪ್ರತಿ ದಿನ ದೀಪ ವನ್ನು ಹಚ್ಚುತ್ತಾರೆ ಆ ಮನೆಯಲ್ಲಿ ಕಷ್ಟಗಳು ಇರುವುದಿಲ್ಲ ಎಂದು ಶ್ರೀ ಕೃಷ್ಣ ಹೇಳುತ್ತಾನೆ.ಇನ್ನು ಎರಡನೇಯದಾಗಿ ನಿಮ್ಮ ಮನೆಗೆ ಅತಿಥಿಗಳು ಬಂದಾಗ ನೀವು ಅವರನ್ನು baidu ಕೊಳ್ಳಬಾರದು ಅವರಿಗೆ ನೀವು ಮನಸ್ಸ್ ಪೂರ್ವಕವಾಗಿ ಅತಿಥಿ ಸತ್ಕಾರ ಮಾಡಬೇಕು ಇದರಿಂದ ಒಳ್ಳೆಯ ಲಾಭಗಳು ದೊರೆಯುತ್ತದೆ. ಇನ್ನು ಮೂರನೇಯದಾಗಿ ಜೇನು ತುಪ್ಪವನ್ನು ಬಳಸುತ್ತಿದ್ದರೆ. ಅದನ್ನು ನೀವು ನಿಮ್ಮ ಮನೆಯ ಸುಚ್ಚಿ ಆದ ಜಾಗದಲ್ಲಿ ಇಡಬೇಕು ಯಾಕೆಂದರೆ ಈ ಜೇನುತುಪ್ಪವನ್ನು ತುಂಬಾನೇ ಪವಿತ್ರ ಎಂದು ಹೇಳಲಾಗುತ್ತದೆ. ಹಾಗೂ ಇದು ನಿಮ್ಮ ಮನೆಯಲ್ಲಿನ ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸುತ್ತದೆ ಎಂದು ಹೇಳಲಾಗುತ್ತದೆ.

ನಾಲ್ಕನೇಯದಾಗಿ ನಿಮ್ಮ ಮನೆಯಲ್ಲಿ ಸರಸ್ವತಿಯ ಫೋಟೋ ಅಥವಾ ವಿಶೇಷವಾಗಿ ವೀಣೆ ಇಟ್ಟರೆ ತುಂಬಾನೇ ಒಳ್ಳೆಯದು ಎಂದು ಹೇಳಲಾಗುತ್ತದೆ. ಇನ್ನು ಬಹಳ ಜನರಿಗೆ ಹಣದ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಈ ಒಂದು ಸಮಸ್ಯೆಗೆ ಮುಖ್ಯವಾದ ಕಾರಣ ಏನೆಂದರೆ ನಾವು ಮಾಡುವಂತಹ ಕೆಲವೊಂದು ತಪ್ಪುಗಳು ಹಾಗೂ ಈ ಒಂದು ತಪ್ಪುಗಳನ್ನು ನಾವು ಸರಿ ಮಾಡಿಕೊಂಡರೆ ಸಾಕಷ್ಟು ಒಳ್ಳೆಯದಾಗುತೆ. ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಹಾಗಾದರೆ ಆ ತಪ್ಪುಗಳು ಯಾವುವು ಎಂಬುದನ್ನು ತಿಳಿಯೋಣ.

ಇದರಲ್ಲಿ ಮೊದಲನೇಯದಾಗಿ ನಿಮ್ಮ ಮನೆ ಯಾವಾಗಲೂ ಸ್ವಚ್ಛ ವಾಗಿರಬೇಕು ಕಸ ಕಡ್ಡಿ ಹಾಕುವ ಡಸ್ಟ್ ಪಿನ್ ಮನೆಯಿಂದ ಹೊರಗೆ ಇಡಬೇಕು. ನಿಮ್ಮ ಆರ್ಥಿಕ ಪರಿಸ್ಥಿತಿಯಲ್ಲಿ ತೊಂದರೆ ಉಂಟಾಗಲು ಇದು ಕೂಡ ಒಂದು ಕಾರಣ.ಎರಡನೇಯದಾಗಿ ಹೊರಗಡೆಯಿಂದ ಬಂದಾಗ ಕೈ ಕಾಲು ಮುಖ ತೊಳೆಯದೆ ಒಳಗೆ ಹೋಗುತ್ತಿವಿ. ಈ ರೀತಿ ಮಾಡುವುದರಿಂದ ಕೂಡ ಸಾಕಷ್ಟು ತೊಂದರೆಯಾಗುತ್ತಿದೆ. ಮೂರನೇಯದಾಗಿ ಚಪ್ಪಲಿಗಳನ್ನು ಹೇಗೆ ಬೇಕೋ ಹಾಗೆ ಬಿಸಾಡುತ್ತಾರೆ ಆದರೆ ಈ ರೀತಿ ಮಾಡಬಾರದು. ಚಪ್ಪಲಿಗಳನ್ನು ಶಿಸ್ತಿನಿಂದ ಒಂದೇ ಕಡೆ ಜೋಡಿಸಬೇಕು.

ಕೊನೆಯದಾಗಿ ನಿಮ್ಮ ಅಡುಗೆ ಕೋಣೆಯನ್ನು ಯಾವಾಗಲೂ ಸ್ವಚ್ಛವಾಗಿಟ್ಟುಕೊಳ್ಳಬೇಕು. ಹಾಗೂ ನಿಮ್ಮ ಅಡುಗೆ ಮನೆಯಲ್ಲಿ ತಿಂಗಳಿಗೊಮ್ಮೆ ಆದರೂ ಸಿಹಿ ತಿನಿಸುಗಳನ್ನು ಮಾಡುತ್ತಿರಬೇಕು. ಹಾಗೂ ದೇವರಿಗೆ ಇದನ್ನು ಅರ್ಪಿಸುವುದರಿಂದ ಬಹಳ ಒಳ್ಳೆಯದು. ನೀವು ಕೂಡ ಇವೆಲ್ಲವನ್ನೂ ಪಾಲಿಸಿದ್ದರೆ ನಿಮ್ಮ ಜೀವನದಲ್ಲಿ ಬದಲಾವಣೆಯನ್ನು ಕಾಣ ಬಹುದು. ಎಲ್ಲರೂ ಕೂಡ ಭಕ್ತಿಯಿಂದ ಜೈ ಶ್ರೀ ಕೃಷ್ಣ ಎಂದು ಕಾಮೆಂಟ್ ಮಾಡಿ. ಈ ಉಪಯುಕ್ತವಾದ ಮಾಹಿತಿಯನ್ನು ಈಗಲೇ ಎಲ್ಲರಿಗೂ ಷೇರ್ ಮಾಡಿ. ಮತ್ತು ಇದೆ ರೀತಿಯ ಹೆಚ್ಚಿನ ಸುದ್ದಿಗಳಿಗೆ ತಪ್ಪದೇ ನಮ್ಮ ಪೇಜ್ ಗೆ ಒಂದು ಲೈಕ್ ಮಾಡಿ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.