ಆಶಾಡ ಮಾಸದಲ್ಲಿ ಯಾವ ಕೆಲಸ ಮಾಡಬೇಕು ಯಾವ ಕೆಲಸ ಮಾಡಬಾರದು

ನಮಸ್ಕಾರ ಸ್ನೇಹಿತರೆ, ಇವತ್ತಿನ ಈ ಸಂಚಿಕೆಯಲ್ಲಿ ಇಂದು ಕ್ಯಾಲೆಂಡರ್ ನಾಲ್ಕನೇ ತಿಂಗಳಾದ ಆಷಾಢ ಮಾಸವು 2024 ರ ಜುಲೈ ರ ಶನಿವಾರದಂದು ಪ್ರಾರಂಭವಾಗಲಿದೆ. ಆಷಾಡ ಮಾಸದಲ್ಲಿ ಅನೇಕ ಪ್ರಮುಖ ಹಬ್ಬಗಳನ್ನು ಮತ್ತು ಉಪವಾಸ ರಥಗಳನ್ನು ಆಚರಿಸಲಾಗುತ್ತದೆ. ಆಧ್ಯಾತ್ಮಿಕ ದೃಷ್ಟಿಕೋನದಿಂದ ಈ ಮಾಸವು ಬಹಳ ಪರಿಗಣಿಸಲಾಗಿದೆ ಏಕೆಂದರೆ ಈ ತಿಂಗಳಲ್ಲಿ ಬಹಳ ವಿಷ್ಣು ಯೋಗ ನಿದ್ರೆಗೆ ಹೋಗುತ್ತಾನೆ ಮತ್ತು ಚಾತುರ್ಮಾಸ ಸಹ ಪ್ರಾರಂಭವಾಗುತ್ತದೆ. ಆಷಾಢ ಮಾಸದಲ್ಲಿ ದುರ್ಗಾದೇವಿ, ಶಿವ, ವಿಷ್ಣು ಮತ್ತು ಸೂರ್ಯದೇವನನ್ನು ಪೂಜಿಸುವ ಸಂಪ್ರದಾಯವಿದೆ. ಶಾಸ್ತ್ರೋಕ್ತವಾಗಿ ದೇವಾನುದೇವತೆಗಳನ್ನು … Read more

ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ

ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಮನೆಯಲ್ಲಿ ಇರುವಂತಹ ಪುಡಿ ಉಪ್ಪು ಹಾಗೂ ಕಲ್ಲು ಉಪ್ಪು ಯಿಂದ ತಂತ್ರವನ್ನು ಪಾಲಿಸಿ ಇದರಿಂದ ಅದ್ಬುತವಾದ ಫಲಿತಾಂಶವನ್ನು ಪಡೆದುಕೊಳ್ಳಬಹುದು ಎಂದು ತಿಳಿಯೋಣ. ಅದಕ್ಕೂ ಮುನ್ನ ನೀವು ಕೂಡ ಲಕ್ಷ್ಮಿ ದೇವಿಯ ಭಕ್ತರಾಗಿದ್ದರೆ ಈಗಲೇ ಈ ಪೇಜ್ ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ. ನೀವು ಅದೃಷ್ಟವಂತರು ಮತ್ತು ಧವಂತರು ಆಗಬೇಕು ಎಂದರೆ ಈ ಒಂದು ತಂತ್ರ ಮಾಡಿದರೆ ನಿಮಗೆ ಲಾಭ ತಂದುಕೊಡುತ್ತವೆ. ಉಪ್ಪಿನಿಂದ ಹೇಗೆ ಪರಿಹಾರ ಕಂಡುಕೊಳ್ಳಬಹುದು ಎಂದು ನೋಡೋಣ ಮನೆಯಲ್ಲಿ … Read more

ಇಂಥವರ ಮನೆಯಲ್ಲಿ ಅಪ್ಪಿತಪ್ಪಿ ಕೂಡ ಊಟ ಸೇವಿಸಬಾರದು.. ಸೇವಿಸಿದರೆ ನಿಮ್ಮಗೆ ಕಷ್ಟಗಳು 100 % ಬರುತ್ತದೆ !

ಎಲ್ಲರಿಗೂ ನಮಸ್ಕಾರ, ಹಿಂದೂ ಪುರಾಣಕ್ಕೆ ಸಂಬಂಧ ಪಟ್ಟಂತೆ ಅನೇಕ ಪುರಾಣ ಗ್ರಂಥಗಳು ಇವೆ. ವೈಶಿಷ್ಟ್ಯ ಪುರಾಣಗಳಲ್ಲಿ ಗರುಡ ಪುರಾಣವು ಕೂಡ ಒಂದು. ಈ ಗರುಡ ಪುರಾಣ ತಿಳಿಸುವುದು ಏನು ಎಂದರೆ ಇಂತಹ ಜಾಗದಲ್ಲಿ ಊಟ ಸೇವಿಸಬಾರದು ಅಂತ ಇದರಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಯಾವ ವ್ಯಕ್ತಿ ಯಾವ ಮನೆಯಲ್ಲಿ ಊಟ ಮಾಡಬಾರದು ಅನ್ನುವುದು ನೋಡೋಣ ಅನ್ನಪೂರ್ಣಿ ಸಮಾನವಾದ ಅನ್ನವನ್ನು ಸೇವಿಸಬಾರದು ಯಾಕೆ ಎಂಬುವುದನ್ನು ತಿಳಿದುಕೊಳ್ಳಬೇಕು ಎಂದರೆ ಗರುಡ ಪುರಾಣದ ಬಗ್ಗೆ ತಿಳಿದುಕೊಳ್ಳಬೇಕು. ಗರುಡ ಪುರಾಣದಲ್ಲಿ ಸುಮಾರು 227 ಪುರಾಣಗಳು … Read more

ಸಂಜೆ ವೇಳೆ ಈ 2 ತಪ್ಪನ್ನು ಮಾಡಬೇಡಿ, ಒಂದುವೇಳೆ ಮಾಡಿದರೆ ಭಿಕ್ಷೆ ಬೇಡಬೇಕಾಗುತ್ತದೆ ಎಚ್ಚರ!!

ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಸಂಜೆ ವೇಳೆ ಈ 2 ತಪ್ಪುಗಳನ್ನು ಮಾಡಬೇಡಿ, ಒಂದು ವೇಳೆ ಮಾಡಿದರೆ ಭಿಕ್ಷೆ ಬೇಡಬೇಕಾಗುತ್ತದೆ ಎಚ್ಚರ. ನೀವು ದೇವರನ್ನು ನಂಬುವುದಾದರೆ ಈಗಲೇ ಈ ಪೇಜ್ ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ. ಎಲ್ಲರಿಗೂ ಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳಬೇಕು ಶ್ರೀಮಂತರು ಆಗಬೇಕು ಅಂತ ಎಲ್ಲರೂ ಇರುತ್ತದೆ. ಸ್ನೇಹಿತರೆ ನಾವು ಮನಸ್ಸಿನಲ್ಲಿ ಅಂದುಕೊಂಡರೆ ಮಾತ್ರ ಲಕ್ಷ್ಮಿ ದೇವಿ ಒಲಿಯುವುದಿಲ್ಲಾ. ಲಕ್ಷ್ಮಿ ದೇವಿಗೆ ಇಷ್ಟ ಆಗುವ ಕೆಲಸ ಮಾಡುವುದರಿಂದ ನಮಗೆ ಲಕ್ಷ್ಮಿ ದೇವಿ ನಮಗೆ ಒಲೆಯುತ್ತಾಳೆ. … Read more

ನಿಮ್ಮ ಮನೆ ಸ್ವರ್ಗವಾಗಬೇಕಾದರೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಸಂಚಿಕೆಯಲ್ಲಿ ಒಂದು ಮನೆಯ ಸ್ವರ್ಗವಾಗಬೇಕಾದರೆ ಕೆಲವು ವಿಷಯಗಳನ್ನು ಯಾವಾಗಲೂ ನಾವು ಮನಸ್ಸಿನಲ್ಲಿಟ್ಟುಕೊಳ್ಳಬೇಕು. ಹಿಂದಿನ ಕಾಲದಿಂದಲೂ ಪ್ರಚಲಿತದಲ್ಲಿರುವ ಹಿರಿಯರ ಅನುಭವದ ಕಿವಿ ಮಾತುಗಳನ್ನು ಪಾಲಿಸಿದರೆ ಸಾಕು ನಿಮ್ಮ ಮನೆಯೇ ಸ್ವರ್ಗವಾಗುತ್ತದೆ. ಗಾದೆ ಮಾತುಗಳಂತೆ ಹಿರಿಯರು ಹೇಳಿದ ಮಾತುಗಳೂ ತುಂಬಾ ಅರ್ಥಗರ್ಭಿತವಾಗಿರುತ್ತದೆ. ಮನೆಯಲ್ಲಿ ಸದಾ ಸುಖ- ಸಂತೋಷ ತುಂಬಿ ತುಳುಕ ಬೇಕು ಅಂದರೆ ಹಿರಿಯರು ಹೇಳಿದ ಈ ಅನುಭವದ ಕಿವಿ ಮಾತುಗಳನ್ನು ಪಾಲಿಸಬೇಕು. ಅವರ ತಲೆಗೆ ಯಾವುದೇ ಕಾರಣಕ್ಕೂ ಎಣ್ಣೆ ಹಚ್ಚಬಾರದು ಒಂಟಿ ಕಾಲಲ್ಲಿ … Read more

ನಿಮ್ಮ ಮನೆಯಲ್ಲಿ ಸದಾ ಸಂಪತ್ತು ನೆಲೆಸಬೇಕೆಂದರೆ 

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಸಂಚಿಕೆಯಲ್ಲಿ ನಿಮ್ಮ ಮನೆಯಲ್ಲಿ ಸದಾ ಸಂಪತ್ತು ನೆಲೆಸಬೇಕೆಂದರೆ ಮನೆಗೆ ಸಕಾರಾತ್ಮಕತೆ ಸಂಪತ್ತು ಮತ್ತು ಸಮೃದ್ಧಿಯನ್ನು ಆಕರ್ಷಿಸುವ ಶಾಸ್ತ್ರದಲ್ಲಿ ಹಲವಾರು ಮಾರ್ಗಗಳ ಕುರಿತು ಹೇಳಲಾಗಿದೆ ನಾವು ತಿಳಿದು ಅಥವಾ ತಿಳಿಯದೆಯೋ ಕೆಲವು ತಪ್ಪುಗಳನ್ನು ಮಾಡುತ್ತಿರುತ್ತೇವೆ ಅದು ಇಡೀ ಕುಟುಂಬದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಶಾಸ್ತ್ರದಲ್ಲಿನ ಮಾರ್ಗಗಳನ್ನು ನಾವು ಪಾಲಿಸುವುದರಿಂದ ಮನೆಯಲ್ಲಿನ ನಕಾರಾತ್ಮಕ ಶಕ್ತಿ ಮನೆಯಿಂದ ಹೊರ ಹಾಕುತ್ತದೆ ಅಲ್ಲದೆ ಕೆಲವು ವಸ್ತುಗಳು ಅಲ್ಲದೆ ಕೆಲವು ವಸ್ತುಗಳು ಮನೆಯಲ್ಲಿ ಖಾಲಿ ಇರಬಾರದು ಮನೆಯಲ್ಲಿ … Read more

ನಿಮ್ಮ ಮನೆಯಲ್ಲಿ ಕೆಟ್ಟ ಶಕ್ತಿ ಇದ್ರೆ ಈತರ ಸೂಚನೆಗಳು ಕಾಣಿಸುತ್ತವೆ ಮೊದಲು ಈರೀತಿ ಸರಿಮಾಡಿಕೊಳ್ಳಿ

ಮನೆಯಲ್ಲಿ ಕೆಟ್ಟ ಶಕ್ತಿಗಳು ಇದ್ದರೇ ಈ ತರಹದ ಸೂಚನೆಗಳು ಕಾಣಿಸುತ್ತವೆ. ನಮ್ಮ ಮನೆಯಲ್ಲಿ ಕೆಟ್ಟ ಶಕ್ತಿ ಇದೆಯಾ ಇಲ್ಲವಾ ಎಂದು ತಿಳಿದುಕೊಳ್ಳಿ. ಯಾವ ರೀತಿ ಎಂದರೆ ನಮ್ಮ ಮನೆಯಲ್ಲಿ ದೈವ ಅನುಗ್ರಹವಿಲ್ಲ ಎಂದಾಗ ಕೆಲವು ಸೂಚನೆಗಳು ನಮ್ಮ ಕಣ್ಣಿಗೆ ಕಾಣಿಸುತ್ತಿರುತ್ತದೆ. ಅವುಗಳನ್ನು ಮೊದಲು ಗುರುತಿಸಬೇಕು. ಕೆಟ್ಟ ಶಕ್ತಿ ಎನ್ನುವುದು ಮನೆಯಲ್ಲಿ ಬರುವ ಸಮಸ್ಯೆಗಳು ತುಂಬಾ ಇರುತ್ತವೆ. ಮನೆಯಲ್ಲಿ ದುಡ್ಡಿನ ಸಮಸ್ಯೆ, ಅನಾರೋಗ್ಯದ ಸಮಸ್ಯೆ, ವ್ಯಾಪಾರದಲ್ಲಿ ನಷ್ಟ ಬರುವುದು, ಸ್ನೇಹಿತರು ಮೋಸ ಮಾಡುವುದು, ಮನೆಯಲ್ಲಿ ಕುಟುಂಬದವರ ಜೊತೆ ಯಾವಾಗಲೂ … Read more

ಆಷಾಢ ಮಾಸ ಪ್ರಾರಂಭ|ಮನೆಯಲ್ಲಿ ಈರೀತಿ ಸಿದ್ದತೆ ಮಾಡ್ಕೊಳ್ಳಿ| ಸೀರೆ, ಚಿನ್ನಾ ,ಬೆಳ್ಳಿ| ಖರೀದಿ ಈದಿನ ಮಾಡಬಹುದು |

ನಾವು ಈ ಲೇಖನದಲ್ಲಿ ಆಷಾಢ ಮಾಸ ಪ್ರಾರಂಭ . ಮನೆಯಲ್ಲಿ ಯಾವ ರೀತಿಯ ಸಿದ್ಧತೆ ಮಾಡಿ ಕೊಳ್ಳುಬೇಕು ಎಂದು ತಿಳಿದು ಕೊಳ್ಳೋಣ . ಆಷಾಢ ಮಾಸದಲ್ಲಿ ಪ್ರತಿಯೊಂದು ದಿನವೂ ಕೂಡ ಶ್ರೇಷ್ಠವಾಗಿರುತ್ತದೆ . ಹಾಗಾಗಿ ಕೆಲವೊಂದು ವಸ್ತುಗಳನ್ನು ಖರೀದಿ ಮಾಡಿ ಇಟ್ಟುಕೊಳ್ಳಬೇಕು . ಹೆಣ್ಣು ಮಕ್ಕಳು ಈ ದಿನಕ್ಕೋಸ್ಕರ ಕಾಯುತ್ತಿರುತ್ತಾರೆ . ಆಷಾಢ ಮಾಸದಲ್ಲಿ ಶಕ್ತಿ ದೇವತೆಯನ್ನು ಹೆಚ್ಚಾಗಿ ಆರಾಧನೆ ಮಾಡುವುದರಿಂದ , ನಮ್ಮ ಮನೆ ದೇವರ ಹರಕೆಗಳು ಅಥವಾ ಯಾವುದಾದರೂ ವ್ರತವನ್ನು ಪ್ರಾರಂಭ ಮಾಡಲು ತುಂಬಾ … Read more

ಮೊಸರನ್ನ ನೈವೇದ್ಯದ ಲಾಭಗಳು ಹಿಂದೂ ಸಂಪ್ರದಾಯಗಳಲ್ಲಿ,

ಮೊಸರನ್ನ ನೈವೇದ್ಯದ ಲಾಭಗಳು ಹಿಂದೂ ಸಂಪ್ರದಾಯಗಳಲ್ಲಿ, ಆಚರಣೆಗಳು, ಪ್ರಾರ್ಥನೆಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ನೈವೇದ್ಯ ಅಥವಾ ಆಹಾರ ನೈವೇದ್ಯಗಳನ್ನು ಅರ್ಪಿಸುವುದು ಸಾಮಾನ್ಯ ಅಭ್ಯಾಸವಾಗಿದೆ. ಮೊಸರಿನೊಂದಿಗೆ ಬೇಯಿಸಿದ ಅನ್ನದಿಂದ ಮಾಡಿದ ಖಾದ್ಯವಾದ ಮೊಸರನ್ನವನ್ನು ವಿವಿಧ ದೇವಾಲಯಗಳು ಮತ್ತು ಮನೆಗಳಲ್ಲಿ ನೈವೇದ್ಯವಾಗಿ ಬಳಸಲಾಗುತ್ತದೆ. ನೈವೇದ್ಯವನ್ನು ದೇವರಿಗೆ ಅರ್ಪಿಸಿದ ನಂತರ, ಅದನ್ನು ಭಕ್ತಿಗೆ ಪ್ರಸಾದವಾಗಿ ವಿತರಿಸಲಾಗುತ್ತದೆ. ಪ್ರಸಾದವನ್ನು ಸೇವಿಸುವುದು ದೈವಿಕ ಆಶೀರ್ವಾದವನ್ನು ಪಡೆಯುವ ಕ್ರಿಯೆ ಎಂದು ಪರಿಗಣಿಸಲಾಗುತ್ತದೆ ಮತ್ತು ಇದು ಭಕ್ತರಿಗೆ ಆಧ್ಯಾತ್ಮಿಕ ಪ್ರಯೋಜನಗಳನ್ನು ನೀಡುತ್ತದೆ ಎಂದು ನಂಬಲಾಗಿದೆ. ಮೊಸರು ಅನ್ನದ … Read more

ಭಯಂಕರ ಭಾನುವಾರದಿಂದ ಆಂಜನೇಯನ ಕೃಪೆ!4 ರಾಶಿಯವರ ಮೇಲೆ ನೀವೇ ಕೋಟ್ಯಧಿಪತಿಗಳು ನಿಜವಾದ ಗಜಕೇಸರಿ ಯೋಗ

ಎಲ್ಲರಿಗೂ ನಮಸ್ಕಾರ, ಭಾನುವಾರದಿಂದ ಈ ನಾಲ್ಕು ರಾಶಿಯವರಿಗೆ ಶ್ರೀ ಆಂಜನೇಯ ಸ್ವಾಮಿಯ ಆಶೀರ್ವಾದ ಸಿಗಲಿದ್ದು ರಾಜ ಯೋಗ ಆರಂಭವಾಗಲಿದೆ. ಏನೇ ಕೆಲಸಕ್ಕೆ ಮಾಡಿದರು ಮುಟ್ಟಿದ್ದೆಲ್ಲ ಚಿನ್ನವಾಗಲಿದೆ. ಯಶಸ್ಸು ಸದಾ ಇವರ ಬೆನ್ನ ಹಿಂದೆ ಇರುತ್ತದೆ. ಆ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ ಅದಕ್ಕೂ ಮುನ್ನ ನೀವು ಕೂಡ ಆಂಜನೇಯ ಸ್ವಾಮಿಯ ಭಕ್ತರಾಗಿದ್ದರೆ ಈಗಲೇ ಈ ಪೇಜ್ ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ. ಮೊದಲನೇಯದಾಗಿ ಮೇಷ ರಾಶಿ ಕೆಲವರು ಕುತಂತ್ರ ಮಾಡಬಹುದು ನಿಮಗೆ ಅಡ್ಡ … Read more