ಬಾನುವಾರದಂದು ಸೂರ್ಯದೇವನಿಗೆ ಈ ರೀತಿ ಜಲಾರ್ಪಣೆ ಮಾಡಿ ನೋಡಿ..!

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಸಂಚಿಕೆಯಲ್ಲಿ ಭಾನುವಾರದ ದಿನ ಯಾವ ಉಪಾಯವನ್ನು ಮಾಡಬಹುದು ಇದರಿಂದ ನಿಮಗೆ ಯಾವ ಲಾಭ ಸಿಗುತ್ತದೆ ಎನ್ನುವುದನ್ನು ಈ ಸಂಚಿಕೆಯಲ್ಲಿ ತಿಳಿಸುತ್ತೇವೆ ಹಾಗಾಗಿ ಆದಷ್ಟು ಈ ಲೇಖವನವನ್ನು ಪೂರ್ತಿಯಾಗಿ ಓದಿ ಸ್ನೇಹಿತರೆ ಮೊದಲಿಗೆ ಯಾವ ಉಪಾಯವನ್ನು ಮಾಡುವುದರಿಂದ ನಿಮಗೆ ಒಳ್ಳೆಯದಾಗುತ್ತದೆ ಎನ್ನುವುದನ್ನು ಹೇಳುತ್ತೇವೆ ಸ್ನೇಹಿತರೆ ಭಾನುವಾರ ಎಂದರೆ ವಿಶೇಷವಾಗಿ ಸೂರ್ಯನಿಗೆ ಅರ್ಪಿತವಾದ ವಾರ ಅಂತ ಹೇಳಬಹುದು ಹಾಗಾಗಿ ಸೂರ್ಯನಿಗೆ ಸಂಬಂಧಪಟ್ಟ ಯಾವುದಾದರು ಉಪಾಯವನ್ನು ಮಾಡಿದರೆ ಬಹಳ ಒಳ್ಳೆಯದಾಗುತ್ತದೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಅಂತ ಹೇಳಲಾಗುತ್ತದೆ ಹಾಗಾಗಿ ಸೂರ್ಯದೇವನಿಗೆ ಜಲಾರ್ಪಣೆಯನ್ನು ಮಾಡುವುದರಿಂದ ತುಂಬಾ ಒಳ್ಳೆಯದಾಗುತ್ತದೆ ಹೇಗೆ ಮಾಡಬೇಕು ಅಂತ ಹೇಳುತ್ತೇವೆ ಮೊದಲಿಗೆ ಬೆಳಿಗ್ಗೆ ಎದ್ದ ತಕ್ಷಣ ಸ್ಥಾನವನ್ನು ಮಾಡಿಕೊಂಡು ಈ ಉಪಾಯವನ್ನು 10:00 ಒಳಗಡೆ ಮಾಡಬೇಕು ಏನು ಮಾಡಬೇಕು ಅಂದರೆ ಮನೆಯಲ್ಲಿ ದಿನಾನು ದೀಪ ಹಚ್ಚುವ ಹಾಗೆ ದೀಪವನ್ನು ಹಚ್ಚಿಕೊಂಡು ಹೊರಗಡೆ ಹೋಗಿ ಸೂರ್ಯ ಎಲ್ಲಿ ಕಾಣಿಸುತ್ತಾನೋ ಅಲ್ಲಿ ನಿಂತುಕೊಂಡು ಕೈಯಲ್ಲಿ ಒಂದು ಚಂಬು ನೀರು ತೆಗೆದುಕೊಂಡು ಎರಡು ಕೈಗಳನ್ನು ಜೋಡಿಸಿ ಮಧ್ಯೆ ಚೊಂಬನ್ನು ಇಟ್ಟುಕೊಂಡು ಸೂರ್ಯದೇವನಮಃ ಅಂತ ಮಂತ್ರವನ್ನು ಹೇಳಿಕೊಂಡು ಸೂರ್ಯ ಕಾಣಿಸುವ ದಿಕ್ಕಿಗೆ ಮೇಲಿನಿಂದ ಕೆಳಕ್ಕೆ ನೀರನ್ನು ಹಾಕಬೇಕು

ಹಾಕುವಾಗ ಓಂ ಸೂರ್ಯದೇವನ ನಮಃ ಎನ್ನುವ ಮಂತ್ರವನ್ನು ಹೇಳಬೇಕು ಇದನ್ನು ಮೂರು ಬಾರಿ ಮಾಡಬೇಕು ನಿಮ್ಮ ಮನೆಯ ಹತ್ತಿರ ಯಾವುದಾದರೂ ಕಲ್ಯಾಣಿ ಅಥವಾ ನದಿ ಇದ್ದರೆ ಅಲ್ಲಿ ಹೋಗಿ ಮಾಡಬಹುದು ಮಾಡುವುದರಿಂದ ನಿಮಗೆ ಯಾವುದೇ ಕಷ್ಟ ಇದ್ದರೂ ಅದನ್ನು ಪರಿಹಾರ ಮಾಡಿಕೊಳ್ಳಬಹುದು ಇದನ್ನು ಮಾಡಿ ಆದಮೇಲೆ ಏನು ಮಾಡಬೇಕು ಅಂದರೆ ನಿಮ್ಮ ಕಷ್ಟಗಳು ಇದ್ದರೆ ಅದನ್ನು ಹೇಳಿಕೊಡಬೇಕು ಅಥವಾ ನಿಮ್ಮ ಮನಸ್ಸಿನ ಇಚ್ಛೆಗಳು ಏನಾದರೂ ಇದ್ದರೆ ಅದನ್ನು ಹೇಳಿಕೊಳ್ಳಬೇಕು ಕಷ್ಟಗಳು ಇದ್ದರೆ ಅದನ್ನು ಪರಿಹಾರ ಮಾಡು ಅಂತ ಕೇಳಿಕೊಂಡಾಗ ನಿಮಗೆ ಆದಷ್ಟು ಬೇಗ ಆ ಕಷ್ಟಗಳು ಪರಿಹಾರ ಆಗುತ್ತದೆ ನಿಮ್ಮ ಮನಸ್ಸಿನ ಇಚ್ಛೆಗಳು ಈಡೇರುತ್ತವೆ ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟ ಆದರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment