ಬೆಳಗ್ಗೆ ಎದ್ದ ತಕ್ಷಣ ಯಾವುದೇ ಕಾರಣಕ್ಕೂ ಈ 3 ಕೆಲಸ ಮಾಡಬೇಡಿ..

ನಮಸ್ಕಾರ ಸ್ನೇಹಿತರೆ ನಾವು ಬೆಳಿಗ್ಗೆ ಎದ್ದ ತಕ್ಷಣ ಯಾವ ಯಾವ ಕೆಲಸಗಳನ್ನು ಮಾಡುತ್ತೇವೆ ಎನ್ನುವುದರ ಮೇಲೆ ನಮ್ಮ ಪೂರ್ತಿ ದಿನ ನಿರ್ಧಾರವಾಗುತ್ತದೆ ನಾವು ಬೆಳಿಗ್ಗೆ ಸಂತೋಷವಾಗಿದ್ದರೆ ದಿನಪೂರ್ತಿ ಸಂತೋಷವಾಗಿರುತ್ತೇವೆ ನಾವು ಬೆಳಿಗ್ಗೆ ಮಾಡುವಂತಹ ಕೆಲಸಗಳು ನಮ್ಮ ದಿನಪೂರ್ತಿ ಯನ್ನು ನಿರ್ಧಾರ ಮಾಡುತ್ತವೆ ಹಾಗಾದರೆ ಬನ್ನಿ ನಾವು ಬೆಳಿಗ್ಗೆ ಎದ್ದ ತಕ್ಷಣ ಯಾವ ಮೂರು ಕೆಲಸವನ್ನು ಮಾಡಬಾರದು ಎಂದು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಅದಕ್ಕೂ ಮೊದಲು ನಮ್ಮ ಈ ಪೇಜನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಹಾಗೂ ಶೇರ್ ಮಾಡಿ ನಾವು ಬೆಳಿಗ್ಗೆ ಎದ್ದ ತಕ್ಷಣ ಯಾವ ಯಾವ ಕೆಲಸವನ್ನು ಮಾಡುತ್ತೇವೆ ಅದು ನಮ್ಮ ದಿನವನ್ನು ನಿರ್ಧಾರ ಮಾಡುತ್ತದೆ ನಾವು ಬೆಳಗ್ಗೆ ಎದ್ದ ತಕ್ಷಣ ಚೆನ್ನಾಗಿ ಸಂತೋಷವಾಗಿದ್ದರೆ ದಿನಪೂರ್ತಿ ಸಂತೋಷವಾಗಿರುತ್ತದೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಬೆಳಿಗ್ಗೆ ಎದ್ದ ತಕ್ಷಣ ಕಿರಿಕಿರಿ ಮಾಡಿಕೊಂಡು ಜಗಳ ಮಾಡಿಕೊಂಡು ಎದ್ದರೆ ದಿನಪೂರ್ತಿ ನಮಗೆ ಕಿರಿಕಿರಿ ಉಂಟಾಗುತ್ತದೆ ಆದಕಾರಣ ಬೆಳಿಗ್ಗೆ ಎದ್ದ ತಕ್ಷಣ ಅಪ್ಪಿತಪ್ಪಿಯೂ ಈ ಕೆಲಸವನ್ನು ಮಾಡಬೇಡಿ ಮೊದಲನೆಯದಾಗಿ ನೀವು ಬೆಳಿಗ್ಗೆ ಎದ್ದ ತಕ್ಷಣ ನೀವು ನಿಮ್ಮ ಮುಖವನ್ನು ಕನ್ನಡಿಯಲ್ಲಿ ನೋಡಿ ಕೊಳ್ಳಬೇಡಿ ಇದು ಬಹಳಷ್ಟು ಕೆಟ್ಟದ್ದು ನೀವು ಮಾಡುವಂತಹ ಹಲವಾರು ತಪ್ಪುಗಳಲ್ಲಿ ಇದು ಬಹಳ ಮುಖ್ಯವಾದದ್ದು ಬೆಳಿಗ್ಗೆ ಎದ್ದ ತಕ್ಷಣ ತಮ್ಮ ಮುಖವನ್ನು ಯಾರು ಕನ್ನಡಿಯಲ್ಲಿ ನೋಡಬಾರದು ಎದ್ದ ತಕ್ಷಣ ದೇವರನ್ನು ನೆನೆಸಿಕೊಂಡು ನಿಮ್ಮ ಅಂಗೈಯನ್ನು ನೋಡಿಕೊಳ್ಳಬೇಕು ಬೆಳಿಗ್ಗೆ ಎದ್ದ ತಕ್ಷಣ ನ್ಯೂಸ್ ಪೇಪರ್ ಅಥವಾ ನ್ಯೂಸ್ ಚಾನಲ್ ಅನ್ನು ನೋಡುವಂತಹ ಕೆಲಸವನ್ನು ಮಾಡಬಾರದು ಕೆಟ್ಟ ಸುದ್ದಿಯನ್ನು ಎದ್ದ ತಕ್ಷಣ ಕೇಳಬಾರದು ನಾವು ರಾತ್ರಿಯಲ್ಲಾ ಚೆನ್ನಾಗಿ ನಿದ್ದೆ ಮಾಡಿರುತ್ತೇವೆ

ಬೆಳಿಗ್ಗೆ ಎದ್ದ ತಕ್ಷಣ ಕೆಟ್ಟ ಸುದ್ದಿಯನ್ನು ಕೇಳಿದಾಕ್ಷಣ ಅದು ನಮ್ಮ ಮನಸ್ಸಿಗೆ ನೇರವಾಗಿ ನಾಟುತ್ತದೆ ಜೊತೆಗೆ ಖಿನ್ನತೆಗೆ ಒಳಗಾಗಿ ಬಿಡುತ್ತೇವೆ ಎಂದ ತಕ್ಷಣ ಕೆಟ್ಟ ವಿಚಾರಗಳನ್ನು ಕೇಳಬಾರದು ಇನ್ನೂ ಎದ್ದ ತಕ್ಷಣ ಜಗಳವನ್ನು ಆಡಬಾರದು ಆದಷ್ಟು ನೆಮ್ಮದಿಯಾಗಿ ಇರಬೇಕು ಎದ್ದ ತಕ್ಷಣ ನಗುನಗುತ್ತಾ ಎಲ್ಲರೊಂದಿಗೆ ಮಾತನಾಡಬೇಕು ಐದು ನಿಮಿಷ ಹೊರಗಡೆ ನಿಂತು ಗಾಳಿಯ ಸೇವನೆ ಮಾಡಿ ನಂತರ ಬೇರೆ ಕೆಲಸವನ್ನು ಮಾಡಬೇಕು ಬೆಳಿಗ್ಗೆ ಎದ್ದ ತಕ್ಷಣ ಹಲ್ಲನ್ನು ಉಜ್ಜದೆ ಟಿ ಅಥವಾ ಕಾಫಿ ಸೇವನೆಯನ್ನು ಮಾಡಬಾರದು ಈ ರೀತಿ ಮಾಡುವುದರಿಂದ ನಿಮಗೆ ಹಲವಾರು ರೀತಿಯ ಆರೋಗ್ಯ ತೊಂದರೆಗಳು ಕಾಡುತ್ತವೆ ಆದಷ್ಟು ಈ ಕೆಲಸಗಳನ್ನು ಎದ್ದ ತಕ್ಷಣ ಮಾಡಬೇಡಿ ಸ್ನೇಹಿತರೆ ಇನ್ನೂ ಅನೇಕ ಮಾಹಿತಿಗಾಗಿ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment