ಬಿಪಿ ಅಥವಾ ರಕ್ತದೊತ್ತಡ ಹೆಚ್ಚಿದೆ ಎಂದು ತಿಳಿದುಕೊಳ್ಳುವುದು ಹೇಗೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಸಂಚಿಕೆಯಲ್ಲಿ ಬಿಪಿ ಅಥವಾ ರಕ್ತದೊತ್ತಡ ಹೆಚ್ಚಿದೆ ಎಂದು ತಿಳಿದುಕೊಳ್ಳುವುದು ಹೇಗೆ ಎನ್ನುವುದನ್ನು ಇವತ್ತಿನ ಈ ಸಂಚಿಕೆಯಲ್ಲಿ ನೋಡೋಣ 01. ಅಚಾನಕ್ಕಾಗಿ ಕಣ್ಣು ಕತ್ತಲಾಗುವುದು ತಲೆಸುತ್ತಿದ ಹಾಗೆ ಆಗುವುದು ಇದು ಹೈ ರಕ್ತದೊತ್ತಡದ ಸಂಕೇತ ಆಗಿರಬಹುದು 02. ಎದೆಯಲ್ಲಿ ನೋವು ಕಾಣಿಸಿಕೊಂಡರೆ ಅದು ರಕ್ತದೊತ್ತಡ ಹೆಚ್ಚಾಗಿದೆ ಎಂಬ ಲಕ್ಷಣವಾಗಿರುತ್ತದೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

03. ಉಸಿರು ತೆಗೆದುಕೊಳ್ಳಲು ಕಷ್ಟವಾಗುವುದು ಕೂಡ ಬಿಪಿ ಹೆಚ್ಚಿಗೆ ಆದ ಸಂಕೇತ ಆಗಿರುತ್ತದೆ 04. ಕೊರಳು ಅಥವಾ ಕಿವಿಯಲ್ಲಿ ನೋವು ಕಾಣಿಸಿಕೊಳ್ಳುವುದು ಕೂಡ ಬಿಪಿ ಹೆಚ್ಚಿಗೆ ಆಗಿದೆ ಎಂಬ ಸಂಕೇತ ತೋರಿಸುತ್ತದೆ 05. ಬಿಪಿ ತುಂಬಾ ಹೈ ಆದರೆ ಸಿಕ್ಕಾಪಟ್ಟೆ ತಲೆನೋವು ಕಾಣಿಸಿಕೊಳ್ಳುತ್ತದೆ ಆ ರೀತಿ ತಲೆನೋವು ಕಾಣಿಸಿಕೊಂಡರೆ ಅದು ಬಿಪಿ ಹೆಚ್ಚು ಆಗಿದೆ ಎಂಬ ಸಂಕೇತ ಕಾಣಿಸುತ್ತದೆ

06. ಕ್ರಮ ಅಲ್ಲದ ಎದೆ ಬಡಿತವು ಕೂಡ ಬಿಪಿ ಹೆಚ್ಚಾಗಿದೆ ಎಂಬ ಸಂಕೇತವನ್ನು ಕಾಣಿಸುತ್ತದೆ 07. ಚರ್ಮದಲ್ಲಿ ಅಚಾನಕ್ಕಾಗಿ ಕೆಂಪು ಬಣ್ಣಕ್ಕೆ ತಿರುಗುವುದು ಕೂಡ ಹೈ ಬಿಪಿ ಲಕ್ಷಣವಾಗಿರುತ್ತದೆ 08. ದೃಷ್ಟಿ ಮಂಜಾಗುವುದು ಸಹ ಬಿಪಿ ಹೆಚ್ಚಿದೆ ಎಂಬ ಅರ್ಥ ಮಾಡಿಕೊಳ್ಳುವ ಸಂಕೇತವಾಗಿದೆ 09. ಏಕಾಗ್ರತೆ ಕೊರತೆ ನಿದ್ರಾಹೀನತೆ ಇದು ಕೂಡ ಬಿಪಿ ಹೆಚ್ಚಿದೆ ಎಂಬ ಅರ್ಥವನ್ನು ನೀಡುತ್ತದೆ ಬಿಪಿ ಇರುವವರು ಏನು ಸೇವನೆ ಮಾಡಬೇಕು ಎನ್ನುವುದನ್ನು ತಿಳಿಯಿರಿ

01. ತರಕಾರಿ ರೊಟ್ಟಿ ಕೆನೆ ತೆಗೆದ ಹಾಲು ಹಸಿರು ತರಕಾರಿಗಳು ಹಣ್ಣು ಹಂಪಲುಗಳ ಸೇವನೆ ಮಾಡಬೇಕು 02. ಪ್ರೋಟೀನ್ ಸಹಿತ ಆಹಾರಗಳನ್ನು ಸೇವನೆ ಮಾಡುವುದು ಒಳ್ಳೆಯದು ಖನಿಜಗಳು ಮೀನಾರಾಲ್ಸ್ ಹಾಗೂ ವಿಟಮಿನ್ಸ್ ಗಳು ಇರುವ ಆಹಾರವನ್ನು ತೆಗೆದುಕೊಳ್ಳಬೇಕು 03. ಹೈ ಬಿಪಿ ಇರುವವರು ಕರ್ಜೂರ ಹಣ್ಣನ್ನು ಸೇವಿಸುವುದು ತುಂಬಾ ಒಳ್ಳೆಯದು

04. ಬಿಪಿ ಇರುವವರು ತರಕಾರಿಗಳಲ್ಲಿ ಹೂಕೋಸು ಈರುಳ್ಳಿ ಪಾಲಕ್ ಸೊಪ್ ಹಸಿರು ಬಟಾಣಿ ಈರುಳ್ಳಿ ಹಸಿರು ಸೊಪ್ಪು ಬದನೆಕಾಯಿ ಇಂತಹ ತರಕಾರಿಗಳ ಸೇವನೆ ಮಾಡುವುದು ತುಂಬಾ ಒಳ್ಳೆಯದು ಇದರಿಂದ ನಿಮ್ಮ ಬಿಪಿ ಕಂಟ್ರೋಲ್ ನಲ್ಲಿ ಇರುತ್ತದೆ ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment