ಹರಳೆಣ್ಣೆ ಅದ್ಬುತ useful information 

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಸಂಚಿಕೆಯಲ್ಲಿ ಹರಳೆಣ್ಣೆಯ ಅದ್ಭುತ ಪ್ರಯೋಜನದ ಬಗ್ಗೆ ತಿಳಿಸುತ್ತೇವೆ 01. ಹರಳೆಣ್ಣೆಯನ್ನು ತಲೆಗೆ ಹಚ್ಚುವುದರಿಂದ ದೇಹಕ್ಕೆ ತಂಪಾಗುವುದು ಕೂದಲು ಚೆನ್ನಾಗಿ ಬೆಳೆಯುವುದು ತಲೆಯಲ್ಲಿ ಹೊಟ್ಟು ಏಳುವ ಸಂಭವ ಇರುವುದಿಲ್ಲ 02. ಹರಳೆಣ್ಣೆ ಸವರಿದ ವೀಳ್ಯದೆಲೆಯನ್ನು ಬಿಸಿ ಮಾಡಿ ಎಳೆ ಮಗುವಿನ ಹೊಟ್ಟೆಗೆ ಶಾಕ ಕೊಟ್ಟರೆ ಹೊಟ್ಟೆ ಉಬ್ಬರ ಇಳಿಯುವುದು ನೋವು ಕಡಿಮೆಯಾಗುತ್ತದೆ 03. ಕೀಲು ನೋವು ಇದ್ದಲ್ಲಿ ಹರಳು ಎಲೆಗೆ ಹರಳೆಣ್ಣೆಯನ್ನು ಹಚ್ಚಿ ಬಿಸಿ ಮಾಡಿ ಊತ ಇರುವ ಜಾಗಕ್ಕೆ ಕಾವು ಕೊಟ್ಟರೆ ನೋವು ಮಾಯವಾಗುವುದು.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

04. ಹರಳೆಣ್ಣೆಯನ್ನು ಸಂಪೂರ್ಣ ಶರೀರಕ್ಕೆ ಲೇಪಿಸಿಕೊಂಡು ಸ್ವಲ್ಪ ಸಮಯ ನೆನೆದು ಬಿಸಿ ನೀರಿನ ಸ್ನಾನ ಮಾಡಿದರೆ ಮೈಕೈ ನೋವು ಮಾಯವಾಗುವುದು ಸುಖನಿದ್ರೆ ಬರುತ್ತದೆ 05. ನಿಂಬೆ ರಸದೊಂದಿಗೆ ಹರಳೆಣ್ಣೆಯನ್ನು ಸೇವಿಸುವುದರಿಂದ ಚೆನ್ನಾಗಿ ಭೇದಿ ಆಗುವುದು ಉದರಬೇನೆ ಪರಿಹಾರವಾಗುವುದು 06 ಹರಳಿನ ಸಿಪ್ಪೆ ತೆಗೆದು ಉಳಿದುದ್ದನ್ನು ಎದೆ ಹಾಲಿನಲ್ಲಿ ತೇದು ಕಣ್ಣಿಗೆ ಹಚ್ಚಿಕೊಂಡರೆ ಕಣ್ಣು ಉರಿ ನಿವಾರಣೆ ಆಗುವುದು

07 ಕಣ್ಣು ಕೆಂಪಾಗಿದ್ದರೆ ಕಣ್ಣು ಚುಚ್ಚುತ್ತಿದ್ದರೆ ಕಣ್ಣಿನಲ್ಲಿ ಯಾತನೆ ಉಂಟಾಗುತ್ತಾ ಇದ್ದರೆ ಎದೆ ಹಾಲಿಗೆ ಶುದ್ಧವಾದ ಹರಳೆಣ್ಣೆಯನ್ನು ವಿಶ್ರ ಮಾಡಿ ಕಣ್ಣುಗಳಿಗೆ ಹಾಕಿದರೆ ಶೀಘ್ರವೇ ಎಲ್ಲಾ ವೇದನೆ ಕಡಿಮೆಯಾಗುತ್ತದೆ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment