ದೇವಸ್ಥಾನದಲ್ಲಿ ಕೊಟ್ಟ ಹೂವನ್ನು ಏನು ಮಾಡಬೇಕು ಎಂಬುದನ್ನು ತಿಳಿಯಿರಿ

ನಮಸ್ಕಾರ ಸ್ನೇಹಿತರೆ ದೇವಸ್ಥಾನಗಳಿಗೆ ಹೋದಾಗ ದೇವರ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ ಜೊತೆಗೆ ಹೂವು ಅಥವಾ ಹೂವಿನ ಮಾಲೆಯನ್ನು ಕೊಡುತ್ತಾರೆ ಪೂಜಾರಿಗಳು ಪ್ರಸಾದದ ರೂಪದಲ್ಲಿ ಹೂವನ್ನು ಕೊಟ್ಟಾಗ ಭಕ್ತರು ಅದನ್ನು ಸ್ವೀಕಾರ ಮಾಡುತ್ತಾರೆ ಆದರೆ ಹೀಗೆ ಕೊಟ್ಟಂತಹ ಹೂವನ್ನು ಏನು ಮಾಡಬೇಕು ಅಂತ ಎಷ್ಟೋ ಜನರಿಗೆ ಗೊತ್ತಿಲ್ಲ ಹಾಗಾದರೆ ಪ್ರಸಾದದ ರೂಪದಲ್ಲಿ ಸಿಕ್ಕಂತಹ ಹೂವನ್ನು ಏನು ಮಾಡಬೇಕು ದೂರದ ದೇವಸ್ಥಾನಗಳಿಗೆ ಹೋದಾಗ ಅಲ್ಲಿ ಕೊಟ್ಟಂತಹ ಹೂವು ಮನೆಗೆ ಬರುವ ಮೊದಲೇ ಬಾಡಿ ಹೋಗಿರುತ್ತದೆ ಸಾಮಾನ್ಯವಾಗಿ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಬಾಡಿದ ಹೂಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು ಎನ್ನುವ ನಂಬಿಕೆ ನಮ್ಮ ಹಿಂದೂ ಧರ್ಮದಲ್ಲಿ ಇದೆ ಹಾಗಂತ ದೇವರ ಪ್ರಸಾದವನ್ನು ಎಸೆಯಲು ಸಾಧ್ಯವಿಲ್ಲ ಪ್ರಸಾದ ರೂಪದಲ್ಲಿ ಹೂವು ಸಿಕ್ಕಾಗ ಅದನ್ನು ಮನೆಗೆ ತರಬಹುದು ಹೀಗೆ ಪ್ರಸಾದದ ರೀತಿಯಲ್ಲಿ ಸಿಕ್ಕಂತಹ ಹೂವನ್ನು ಹಣ ಅಥವಾ ಆಭರಣ ಇರುವ ಪೆಟ್ಟಿಗೆಯಲ್ಲಿ ಇಡಬೇಕು ಒಂದು ವೇಳೆ ಹೂವು ಮಾಡಿದ್ದರೆ ಇದನ್ನು ಯಾವುದಾದರೂ ಬಟ್ಟೆಯಲ್ಲಿ ಕಟ್ಟಿ ಇಡಬೇಕು ಇದರಿಂದ ಧನ ಪ್ರಾಪ್ತಿಯಾಗುತ್ತದೆ

ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ ದೇವಸ್ಥಾನಗಳಿಗೆ ಹೋದಾಗ ಪ್ರಸಾದದ ರೂಪದಲ್ಲಿ ಸಿಕ್ಕಂತಹ ಹೂವಿನ ಎಸಳನ್ನು ಉಳಿದ ಹೂವನ್ನು ಮೂಸಿ ಮರದ ಕೆಳಗೆ ಅಥವಾ ನದಿಗೆ ಹಾಕಬಹುದು ಇದು ಕೂಡ ಒಳ್ಳೆಯ ಮಾರ್ಗ ಅಪ್ಪಿ ತಪ್ಪಿಯೂ ಕೂಡ ಕೊಳಚೆಗೆ ಪ್ರಸಾದವನ್ನು ಹಾಕಬಾರದು ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಹಾಗೆ ನಿಮ್ಮ ಇಷ್ಟ ದೇವರು ಯಾವುದು ಅಂತ ಕಾಮೆಂಟ್ ಬಾಕ್ಸ್ ನಲ್ಲಿ ಬರೆದು ಕಳಿಸಿ ಮತ್ತು ಇಂತಹ ಒಳ್ಳೆಯ ಮಾಹಿತಿಯನ್ನು ಹಲವಾರು ಫ್ರೆಂಡ್ಸ್ ಹಾಗೂ ಫ್ಯಾಮಿಲಿಯ ಜೊತೆ ಹಂಚಿಕೊಳ್ಳಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment