ಈ ಒಂದು ಹೂವಿನಿಂದ ಲಕ್ಷ್ಮೀದೇವಿಯನ್ನು ಪೂಜೆ ಮಾಡಿದರೆ ಅದೃಷ್ಟ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ

ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಈ ಒಂದು ಹೂವಿನಿಂದ ಲಕ್ಷ್ಮಿ ದೇವಿಯನ್ನು ಪೂಜೆ ಮಾಡಿದರೆ ಅದೃಷ್ಟ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ತಿಳಿದುಕೊಳ್ಳುವ ಮುನ್ನ ನೀವು ಕೂಡ ಲಕ್ಷ್ಮಿ ದೇವಿಯ ಭಕ್ತರಾಗಿದ್ದರೆ ಈಗಲೇ ಈ ಪೇಜ್ ಲೈಕ್ ಕಾಮೆಂಟ್ ಮೂಲಕ ತಿಳಿಸಿ.ನಾವು ಪ್ರತಿನಿತ್ಯ ದೇವರಿಗೆ ಪೂಜೆ ಮಾಡುತ್ತೇವೆ ಕೆಲವರು ಲಕ್ಷ್ಮಿ ದೇವಿಗೆ ಪೂಜೆ ಮಾಡಿದರೆ ಆಕೆ ಮನೆಯಲ್ಲಿ ಇದ್ದರೆ ಸಂಪತ್ತು, ಐಶ್ವರ್ಯ ದೊರೆಯುತ್ತದೆ ಅಂತ ಹೇಳುತ್ತಾರೆ. ಆದರೆ ಲಕ್ಷ್ಮಿ ಪೂಜೆ ಮಾಡಿದರು ಕೆಲವರಿಗೆ ಕಷ್ಟ ಕಾಲ ದೂರ ಹೋಗುವುದಿಲ್ಲ ಏಕೆಂದರೆ ತಿಳಿಯದೆ ಮಾಡುವ ಒಂದು ತಪ್ಪು ಏನೆಂದರೆ ನಾವು ಮಾಡಿರುವ ಲಕ್ಷ್ಮಿ ಪೂಜೆ ಪೂರ್ಣವೇ ಆಗಿರುವುದಿಲ್ಲ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಏಕೆಂದರೆ ಲಕ್ಷ್ಮಿ ದೇವಿಯನ್ನು ಪೂಜೆ ಮಾಡುವಾಗ ಈ ಹೂವನ್ನು ಅರ್ಪಿಸಬೇಕು ಇಲ್ಲವಾದರೆ ಲಕ್ಷ್ಮಿ ದೇವಿ ಒಲಿಯುವುದಿಲ್ಲಾ ಎಂದು ಪಂಡಿತರು ಹೇಳುತ್ತಾರೆ. ಲಕ್ಷ್ಮಿ ಪೂಜೆ ಮಾಡುವಾಗ ಯಾವುದೇ ಹೂವು ಇಡದಿದ್ದರು ಪರವಾಗಿಲ್ಲ ಆದರೆ ಕಮಲದ ಹೂವುಗಳನ್ನೂ ಇಡಬೇಕು. ಅದರಲ್ಲೂ ಶುಕ್ರವಾರ ಒಂದಾದರೂ ಲಕ್ಷ್ಮಿ ದೇವಿಗೆ ಅರ್ಪಿಸಿದರೆ ಆಕೆ ಸದಾ ನಿಮ್ಮ ಮನೆಯಲ್ಲಿ ನೆಲೆಸುತ್ತಾರೆ. ಜೊತೆಗೆ ತಾಯಿ ಲಕ್ಷ್ಮಿ ದೇವಿ ಪ್ರಸನ್ನಗೊಂಡು ನಿಮ್ಮ ಇಷ್ಟಾರ್ಥಗಳನ್ನು ಈಡೇರುತ್ತಾರೆ ಎಂದು ಹೇಳಲಾಗುತ್ತದೆ. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.

Leave a Comment