ಈ ಪುಟ್ಟ ಜೀರಿಗೆಯಲ್ಲಿ ಬೆಟ್ಟದಷ್ಟು ಆರೋಗ್ಯದ ಗುಣಗಳಿವೆ

ನಮಸ್ಕಾರ ಸ್ನೇಹಿತರೆ ಸಾವಿರಾರು ವರ್ಷಗಳಿಂದ ಮತ್ತು ಅತ್ಯಂತ ಹಳೆಯ ಸಾಂಬಾರ ಪದಾರ್ಥಗಳಲ್ಲಿ ಜೀರಿಗೆ-ಒಂದು ಜೀರಿಗೆಯನ್ನು ಬಳಸಿಕೊಂಡು ನಾವು ಚಿಕ್ಕ ಪುಟ್ಟ ಆರೋಗ್ಯದ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಸಣ್ಣಪುಟ್ಟ ಕಾಯಿಲೆಗಳಿಗೆ ಕೂಡ ಆಸ್ಪತ್ರೆಗೆ ಹೋಗಿ ತೋರಿಸಿಕೊಳ್ಳುತ್ತಿದ್ದಾರೆ ಆಸ್ಪತ್ರೆಗೆ ಹೋಗಿ ತೋರಿಸಿಕೊಳ್ಳುವುದು ಏನು ತಪ್ಪಲ್ಲಆದರೆ ಸಾಕಷ್ಟು ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ ಮುಂದಿನ ದಿನಗಳಲ್ಲಿ ನಮ್ಮ ದೇಹಕ್ಕೆ ಯಾವುದೇ ರೀತಿಯ ಔಷಧಿಯನ್ನು ಕೊಟ್ಟರು ಅವುಗಳು ನಮಗೆ ನಾಟುವುದಿಲ್ಲ ಹಾಗಾಗಿ ಚಿಕ್ಕಪುಟ್ಟ ಆರೋಗ್ಯದ ಸಮಸ್ಯೆಗೆ ನಾವು ಮನೆಯಲ್ಲಿರುವ ವಸ್ತುಗಳನ್ನು ಬಳಸಿಕೊಂಡು ಅದನ್ನು ನಿವಾರಣೆ ಮಾಡಿಕೊಳ್ಳಲು ನೋಡಬೇಕಾಗುತ್ತದೆ ಅದೇ ನಿಟ್ಟಿನಲ್ಲಿ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಈ ಜೀರಿಗೆಯ ಕೂಡ ನಮ್ಮ ಚಿಕ್ಕಪುಟ್ಟ ಆರೋಗ್ಯದ ಸಮಸ್ಯೆಯನ್ನು ನಿವಾರಣೆ ಮಾಡುವ ಶಕ್ತಿ ಹೊಂದಿದೆ ಈ ಜೀರಿಗೆ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲ ಲಾಭ ಇದೆ ಇದು ಯಾವ ಕಾಯಿಲೆಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ ಎನ್ನುವುದನ್ನು ಇವತ್ತಿನ ಈ ಲೇಖನದಲ್ಲಿ ತಿಳಿಸಿಕೊಡುತ್ತೇವೆ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ ಸ್ನೇಹಿತರೆ ಈ ಬೇಸಿಗೆ ಕಾಲದಲ್ಲಿ ಸಾಕಷ್ಟು ಜನರಿಗೆ ಬೆವರಿನ ಗುಳ್ಳೆ ಆಗುತ್ತಾ ಇರುತ್ತದೆ ಅಂಥವರು ಈ ಜೀರಿಗೆಯನ್ನು ನುಣ್ಣಗೆ ಪುಡಿ ಮಾಡಿ ಕಾಯಿಯ ಹಾಲಿನಲ್ಲಿ ಮಿಶ್ರಣ ಮಾಡಿ ಮೈಗೆಲ್ಲಾ ಹಚ್ಚಿಕೊಂಡು ಅರ್ಧ ಗಂಟೆಯ ನಂತರ ಉಗುರು ಬೆಚ್ಚಗಿನ ನೀರಿನಲ್ಲಿ ಸ್ನಾನ ಮಾಡಿದರೆ ಬೆವರಿನ ಗುಳ್ಳೆ ಆಗುವುದಿಲ್ಲ ಬೇಸಿಗೆ ಕಾಲದಲ್ಲಿ ಸಾಕಷ್ಟ್ಟು ಜನರಿಗೆ ಆಗಾಗ ಬಾಯಾರಿಕೆ ಆಗುತ್ತಾ ಇರುತ್ತದೆ

ಎಷ್ಟೇ ನೀರು ಕುಡಿದರು ಸಮಾಧಾನ ಆಗತ್ತ ಇರುವುದಿಲ್ಲ ಅಂತವರು ಜೀರಿಗೆ ಹಾಗೂ ಕೊತ್ತಂಬರಿಯನ್ನು ಪುಡಿಮಾಡಿ ಒಂದು ಲೋಟ ನೀರಿಗೆ ಈ ಹುರಿದ ಜೀರಿಗೆ ಮತ್ತು ಕೊತ್ತಂಬರಿ ಪುಡಿಯನ್ನು ಸ್ವಲ್ಪ ಹಾಕಿ ಅದಕ್ಕೆ ಸ್ವಲ್ಪ ಸಕ್ಕರೆ ಹಾಕಿ ಮಿಶ್ರಣ ಮಾಡಿ ಕುಡಿದರೆ ಬಾಯಾರಿಕೆ ಸಮಸ್ಯೆ ನಿವಾರಣೆಯಾಗುತ್ತದೆ ಹಾಗೆ ಹೊಟ್ಟೆ ನೋವು ಹಾಗೂ ವಾಂತಿ ಸಮಸ್ಯೆ ಇದ್ದರೆ 1 ಚಮಚ ಜೀರಿಗೆ ಪುಡಿಯನ್ನು ತೆಗೆದುಕೊಂಡು ಹಾಗೂ ಒಂದು ಚಮಚ ಏನಕ್ಕೆ ಪುಡಿಯನ್ನು ತೆಗೆದುಕೊಂಡು ಅದನ್ನು ಒಂದು ಲೋಟ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಅದು ಅರ್ಧ ಲೋಟ ಬರುವ ಹಾಗೆ ಚೆನ್ನಾಗಿ ಕುದಿಸಬೇಕು ಈ ನೀರು ತಣ್ಣಗಾದ ನಂತರ ಅದಕ್ಕೆ ಸ್ವಲ್ಪ ಸಕ್ಕರೆ ಮತ್ತು ಸ್ವಲ್ಪ ನಿಂಬೆ ರಸ ಸೇರಿಸಿ ಕುಡಿದರೆ ಹೊಟ್ಟೆ ನೋವು ಮತ್ತು ವಾಂತಿ ಕಡಿಮೆ ಆಗುತ್ತದೆ

ಹಾಗೆ ಹಲ್ಲು ನೋವಿನ ಸಮಸ್ಯೆ ಇದ್ದರೆ ಜೀರಿಗೆಯನ್ನು ಬಾಯಿಗೆ ಹಾಕಿಕೊಂಡು ಚೆನ್ನಾಗಿ ಅಗೆದು ತಿನ್ನುವುದರಿಂದ ಹಲ್ಲು ನೋವು ಬೇಗನೆ ಕಡಿಮೆಯಾಗುತ್ತದೆ ಹಾಗೂ ಈ ಜೀರಿಗೆ ಪುಡಿಯನ್ನು ಮಜ್ಜಿಗೆಗೆ ಸ್ವಲ್ಪ ಉಪ್ಪು ಬೆರೆಸಿ ಕುಡಿಯುವುದರಿಂದ ಜೀರ್ಣಶಕ್ತಿ ಕೂಡ ಹೆಚ್ಚಾಗುತ್ತದೆ ಮಜ್ಜಿಗೆಗೆ ಜೀರಿಗೆ ಪುಡಿ ಹಾಗೂ ಉಪ್ಪು ಬೆರೆಸಿ ಕುಡಿಯುವುದರಿಂದ ಪಿತ್ತ ಕೂಡ ಕಡಿಮೆಯಾಗುತ್ತದೆ ಇನ್ನೂ ಸಾಕಷ್ಟು ಜನ ತಾಯಂದಿರು ತಮ್ಮ ಎದೆಹಾಲನ್ನು ಹೆಚ್ಚಿಸಲು ಹಲವಾರು ರೀತಿಯ ಮನೆಮದ್ದನ್ನು ಟ್ರೈ ಮಾಡುತ್ತಾರೆ ಒಂದು ಸಲ ಈ ಜೀರಿಗೆಯನ್ನು ಟ್ರೈ ಮಾಡಿ ನೋಡಿ ನಿಮ್ಮ ಎದೆಹಾಲು ಹೆಚ್ಚಾಗುತ್ತದೆ ಅದಕ್ಕೆ ಏನು ಮಾಡಬೇಕು ಎಂದರೆ ನೆನೆಸಿಟ್ಟ ಮೆಂತೆ ಜೀರಿಗೆ ಉಪ್ಪು ಹಾಗೂ ಖಾರ ಹಾಕಿ ಇದನ್ನು ಚಟ್ನಿ ರೂಪದಲ್ಲಿ ತಯಾರಿ ಮಾಡಿಕೊಂಡು ಇದನ್ನು ರೊಟ್ಟಿ ಜೊತೆ ಅಥವಾ ಚಪಾತಿ ಜೊತೆ ಸೇರಿಸಿ ಸೇವನೆ ಮಾಡುತ್ತಾ ಬಂದರೆ ಒಂದು ವಾರದಲ್ಲಿ ನಿಮ್ಮ ಎದೆಹಾಲು ಹೆಚ್ಚಾಗುತ್ತದೆ

ಹಾಗೆ ಹೊಟ್ಟೆಗೆ ಸಂಬಂಧಿಸಿದ ಮತ್ತು ಉದರಕ್ಕೆ ಸಂಬಂಧಪಟ್ಟ ರೋಗಗಳು ಇರುತ್ತವೆ ಇವುಗಳು ನಿಮಗೆ ಬೇಗನೆ ಗುಣವಾಗಬೇಕು ಎಂದರೆ ಜೀರಿಗೆ ಸಕ್ಕರೆ ಮತ್ತು ಒಣ ಶುಂಠಿ ಮತ್ತು ಉಪ್ಪು ಇವುಗಳನ್ನು 1 ಟೀ ಸ್ಪೂನ್ ನಷ್ಟು ತೆಗೆದುಕೊಂಡು ಇವುಗಳನ್ನು ನುಣ್ಣಗೆ ಪುಡಿಮಾಡಿ ಒಂದು ಲೋಟ ಬಿಸಿ ನೀರಿಗೆ ಹಾಕಿ ಒಂದು ಹೋಳು ನಿಂಬೆ ಹಣ್ಣನ್ನು ತೆಗೆದುಕೊಂಡು ಅದಕ್ಕೆ ಹಿಂಡಿ ನಿಯಮಿತವಾಗಿ ಕುಡಿಯುತ್ತಾ ಬಂದರೆ ಹೊಟ್ಟೆಗೆ ಸಂಬಂಧಪಟ್ಟ ರೋಗಗಳು ಹಾಗೂ ಉದರಕ್ಕೆ ಸಂಬಂಧಪಟ್ಟ ರೋಗಗಳು ಬೇಗನೆ ಗುಣವಾಗಲು ಸಹಾಯ ಆಗುತ್ತದೆ ಹಾಗೆ ಈ ಜೀರಿಗೆಯನ್ನು ಅಡುಗೆಯಲ್ಲಿ ಬಳಸುವುದರಿಂದ ನಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಮತ್ತು ನೀವು ಆರೋಗ್ಯದಿಂದ ಇರಲು ಸಹಾಯ ಆಗುತ್ತದೆ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment