ಇದನ್ನು ಮರೆತು ವೀಳ್ಯದೆಲೆ ತಿನ್ನಬೇಡಿ ಇದರಿಂದ ದರಿದ್ರ ಮತ್ತು ಅಹಂಕಾರ ಬರುತ್ತದೆ

ನಮಸ್ಕಾರ ಸ್ನೇಹಿತರೇ ಯಾವುದೇ ಕಾರಣಕ್ಕೂ ಇದನ್ನು ಮರೆತು ವೀಳ್ಯದೆಲೆ ತಿನ್ನಬೇಡಿ ಇದರಿಂದ ದರಿದ್ರ ಮತ್ತು ಅಹಂಕಾರ ಬರುತ್ತದೆ 01. ವೀಳ್ಯದ ಎಲೆಯ ತುದಿಯಲ್ಲಿ ಲಕ್ಷ್ಮಿವಾಸ ಇರುತ್ತದೆ ಹಾಗಾಗಿ ವೀಳ್ಯದ ಎಲೆಯ ತುದಿಯನ್ನು ಕತ್ತರಿಸಿ ತಿನ್ನಿ 02. ಇಲ್ಲದೆಲೆ ಬಲಭಾಗದಲ್ಲಿ ಬ್ರಹ್ಮದೇವರ ವಾಸ ಇರುತ್ತದೆ 03. ವೀಳ್ಯದೆಲೆ ಮಧ್ಯದಲ್ಲಿ ಸರಸ್ವತಿಯ ದೇವಿಯ ವಾಸ ಇರುತ್ತದೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

04. ವೀಳ್ಯದೆಲೆ ಎಡಬಾಗದಲ್ಲಿ ಪಾರ್ವತಿ ದೇವಿ ವಾಸ ಇರುತ್ತದೆ 05. ವೀಳ್ಯದೆಲೆ ಹಿಂಭಾಗದಲ್ಲಿ ಚಂದ್ರದೇವತೆ ವಾಸ ಇರುತ್ತದೆ 06. ವೀಳ್ಯದೆಲೆಯ ಎಲ್ಲಾ ಮೂಲೆಗಳಲ್ಲಿ ಪರಮೇಶ್ವರನ ವಾಸವಿರುತ್ತದೆ 07. ಗೆಳೆಯ ಬುಡದಲ್ಲಿ ಮೃತ್ಯು ದೇವತೆ ವಾಸ ಇರುತ್ತದೆ ಈ ಕಾರಣಕ್ಕೆ ತಾಂಬೂಲ ಹಾಕಿಕೊಳ್ಳುವಾಗ ವೀಳ್ಯದೆಲೆಯ ತುದಿಯನ್ನು ತೆಗೆದು ಹಾಕಿ ತಿನ್ನುತ್ತಾರೆ

08. ವೀಳ್ಯದೆಲೆಯ ತುದಿಯಲ್ಲಿ ಅಹಂಕಾರ ದೇವತೆ ಹಾಗೂ ದರಿದ್ರ ದೇವತೆ ಇರುತ್ತಾರೆ ಹಾಕಿಕೊಳ್ಳುವವರು ತೊಟ್ಟನ್ನು ಮುರಿದು ಹಾಕುತ್ತಾರೆ ಅಹಂಕಾರ ಮತ್ತು ದರಿದ್ರ ಲಕ್ಷ್ಮಿ ಬರಬಾರದು ಎಂಬ ಅರ್ಥ ಅರ್ಥವನ್ನು ಇದು ಸೂಚಿಸುತ್ತದೆ 10. ವೀಳ್ಯದೆಲೆ ಮಧ್ಯ ಭಾಗದಲ್ಲಿ ನಂತರ ಮನ್ಮಥನ ವಾಸ ಎಲ್ಲಾ ದೇವತೆಗಳು ಇರುವುದರಿಂದ ವೀಳ್ಯದೆಲೆ ಇದೆ ಪೂರ್ವ ಅಥ್ವ ಉತ್ತರ ದಿಕ್ಕಿಗೆ ತುದಿ ಬರುವಂತೆ ದೇವರಿಗೆ ನೈವೇದ್ಯ ಮಾಡಬೇಕು

ಅರಮನೆಯಲ್ಲಿ ತಾಂಬೂಲ ಕೊಟ್ಟರು ದೇವರ ಮುಂದೆ ಇಟ್ಟು ಅದನ್ನು ನಮಸ್ಕಾರ ಮಾಡಿ ಅನಂತರ ಉಪಯೋಗಿಸಬೇಕು ಮಂಗಳವಾರ ಮತ್ತು ಶುಕ್ರವಾರ ಯಾವುದೇ ಕಾರಣಕ್ಕೂ ವೀಳ್ಯದೆಲೆಯನ್ನು ಮನೆಯಿಂದ ಹೊರಕ್ಕೆ ಎಸೆಯಬಾರದು ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment