ಇಂದಿನಿಂದ 33 ಕೋಟಿ ದೇವರುಗಳ ಆಶೀರ್ವಾದದಿಂದ 4 ರಾಶಿಯವರಿಗೆ ಮಾತ್ರ ದುಡ್ಡೇ ದುಡ್ಡು ಮುಂದಿನ ಒಂದು ತಿಂಗಳವರೆಗೂ

ನಮಸ್ಕಾರ ಸ್ನೇಹಿತರೆ ಇಂದು ವಿಶೇಷವಾದ ಇಂದಿನ ಮಧ್ಯರಾತ್ರಿಯಿಂದ 33 ಕೋಟಿ ದೇವತೆಗಳ ಆಶೀರ್ವಾದದಿಂದ ಈ ಕೆಲವು ರಾಶಿಯವರು ಭಾರಿ ಅದೃಷ್ಟ ಹಾಗೂ ರಾಜಯೋಗವನ್ನು ಅನುಭವಿಸಲಿದ್ದಾರೆ ಇವರು ಮುಟ್ಟಿದ್ದೆಲ್ಲಾ ಬಂಗಾರ ಆಗುವಂತಹ ಸಮಯ ಹತ್ತಿರ ಬಂದಿದೆ ಅಂತ ಹೇಳಬಹುದು 33 ಕೋಟಿ ದೇವತೆಗಳ ಆಶೀರ್ವಾದದಿಂದ ಯಾವೆಲ್ಲ ರೀತಿಯ ಲಾಭಗಳನ್ನು ಪಡೆಯುತ್ತಾರೆ ಎಂದು ಇವತ್ತಿನ ಈ ಸಂಚಿಕೆಯಲ್ಲಿ ನೋಡೋಣ ಬನ್ನಿ ಅದಕ್ಕೂ ಮೊದಲು ನಮ್ಮ ಈ ಪೇಜ್ ಅನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಈ ರಾಶಿಯವರು ಬಹಳ ಪ್ರತಿಭಾವಂತರು ಹಾಗೂ ಶಕ್ತಿಶಾಲಿಗಳು ಆಗಿರುತ್ತಾರೆ ಧೈರ್ಯಶಾಲಿಗಳು ಆಗಿರುತ್ತಾರೆ ಎಂದು ಹೇಳಬಹುದು ಇವರಿಗೆ ದೇವರ ಕೃಪೆ ಇರುವುದರಿಂದ ವೃತ್ತಿಜೀವನದಲ್ಲಿ ಯಶಸ್ಸನ್ನು ಪಡೆದುಕೊಳ್ಳುತ್ತಾರೆ ಈ ಸಮಯದಲ್ಲಿ ನಿಮಗೆ ಗುರು ಹಿರಿಯರ ಸಲಹೆ ಬೇಕಾಗಿರುತ್ತದೆ ಹಾಗಾಗಿ ಯಾವುದೇ ಒಂದು ಕೆಲಸವನ್ನು ಮಾಡಬೇಕಾದರೆ ಗುರು ಹಿರಿಯರ ಸಲಹೆಯನ್ನು ಪಡೆದುಕೊಂಡು ಮುಂದುವರಿಸುವುದು ಉತ್ತಮ ಹಾಗೂ ಹಣದ ವಿಷಯದಲ್ಲಿ ನೀವು ಜಾಗೃತರಾಗಿ ಇರಬೇಕಾಗುತ್ತದೆ

ಅನವಶ್ಯಕ ಖರ್ಚುಗಳನ್ನು ಕಡಿಮೆ ಮಾಡಿಕೊಳ್ಳಿ ಎಲ್ಲಾ ರೀತಿಯಿಂದಲೂ ನೀವು ಉತ್ತಮವಾದ ದಿನಗಳನ್ನು ಕಾಣುತ್ತೀರಾ ನೀವು ಕಂಡಂತಹ ಕನಸುಗಳು ನನಸಾಗುತ್ತವೆ ಹಾಗೂ ಈ ರಾಶಿಯವರಿಗೆ 33 ಕೋಟಿ ದೇವತೆಗಳ ಆಶೀರ್ವಾದ ಇರುವುದರಿಂದ ಭಾರಿ ಅದೃಷ್ಟ ಒದಗಿ ಬರುತ್ತದೆ ಸಮಾಜದಲ್ಲಿ ಉತ್ತಮವಾದ ಸ್ಥಾನಮಾನ ಗೌರವಗಳು ನಿಮಗೆ ಸಿಗುತ್ತವೆ ಹೊಸದಾದ ವ್ಯಾಪಾರ ಉದ್ಯಮವನ್ನು ಸ್ಥಾಪನೆ ಮಾಡಲು ಇದು ಉತ್ತಮವಾದ ಸಮಯ ಆಗಿದೆ ನೀವು ಹಣವನ್ನು ಕೊಟ್ಟು ಮೋಸ ಹೋಗುವ ಸಾಧ್ಯತೆ ಇದೆ

ಹಣದ ವಿಚಾರದಲ್ಲಿ ನೀವು ಜಾಗೃತರಾಗಿ ಇರುವುದು ಉತ್ತಮ ನಿಮಗೆ ಇರುವಂತಹ ಆರೋಗ್ಯದ ಸಮಸ್ಯೆಗಳು ಕಡಿಮೆಯಾಗುತ್ತವೆ ಮನೆಯಲ್ಲಿ ಸಮೃದ್ಧ ಕರವಾದ ಜೀವನವನ್ನು ನಡೆಸುತ್ತೀರಾ ಇಲ್ಲಿಯವರೆಗೂ ನೀವು ಪಟ್ಟಂತಹ ಕಷ್ಟಕ್ಕೆ ಉತ್ತಮವಾದ ಪ್ರತಿಫಲ ದೊರೆತು ಉತ್ತಮವಾದ ಪೋಸ್ಟಿಗೆ ವರ್ಗಾವಣೆಯಾಗುವ ಫಲ ಸಿಗುತ್ತದೆ ನಿಮಗೆ ಬಡ್ತಿ ಸಿಗುವ ಸಾಧ್ಯತೆ ಇದೆ ಮನೆಯವರ ಜೊತೆಗೆ ನೀವು ದೂರದ ವಿದೇಶಿ ಪ್ರಯಾಣವನ್ನು ಮಾಡುವ ಸಾಧ್ಯತೆ ಇದೆ ನಿಮ್ಮ ಸಂಗಾತಿಯೊಂದಿಗಿನ ಸಂಬಂಧ ಉತ್ತಮವಾಗಿರುತ್ತದೆ

ಎಲ್ಲಾ ರೀತಿಯ ಕಷ್ಟಗಳಿಂದ ಮುಕ್ತಿಯನ್ನು ಪಡೆಯುತ್ತೀರಾ ನಿರುದ್ಯೋಗಿಗಳಿಗೆ ಉತ್ತಮವಾದ ಕೆಲಸ ಸಿಗುವ ಸಾಧ್ಯತೆ ಇದೆ ಎಲ್ಲ ಲಾಭವನ್ನು ಪಡೆದುಕೊಂಡು ಉತ್ತಮವಾದ ಜೀವನವನ್ನು ನಡೆಸುವ ಅದೃಷ್ಟವಂತ ರಾಶಿಗಳು ಯಾವುವು ಎಂದರೆ ಧನಸ್ಸು ರಾಶಿ ಕರ್ಕಟಕ ರಾಶಿ ತುಲಾ ರಾಶಿ ಕುಂಭ ರಾಶಿ ಸ್ನೇಹಿತರೆ ಈ ರಾಶಿಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಭಕ್ತಿಯಿಂದ ಓಂ ನಮಃ ಶಿವಾಯ ಅಂತ ಕಮೆಂಟ್ ಮಾಡಿ ಮತ್ತು ಒಂದು ಲೈಕ್ ಕೊಡಿ ಹಾಗೂ ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment