ಇಂದಿನ ಮದ್ಯರಾತ್ರಿಯಿಂದ ಮುಂದಿನ 24 ಗಂಟೆಯ ಒಳಗಾಗಿ ಈ 6 ರಾಶಿಯವರಿಗೆ ಬಾರಿ ಅದೃಷ್ಟ ಗುರುರಾಯರ ಕೃಪೆಯಿಂದ ಗುರುಬಲ ಆರಂಭ

ನಮಸ್ಕಾರ ಸ್ನೇಹಿತರೆ ಇಂದಿನಿಂದ ಮುಂದಿನ 24 ಗಂಟೆಗಳ ಒಳಗಾಗಿ ಈ ಕೆಲವು ರಾಶಿಯವರ ಜೀವನ ಬದಲಾಗುತ್ತದೆ ಹಾಗೂ ಈ ರಾಶಿಯವರಿಗೆ ರಾಜಯೋಗ ಪ್ರಾಪ್ತಿ ಆಗುತ್ತಿದೆ ಇವರಿಗೆ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಸಂಪೂರ್ಣ ಕೃಪಾಕಟಾಕ್ಷ ದೊರೆಯುತ್ತಿರುವುದರಿಂದ ಈ ರಾಶಿಯವರಿಗೆ ಗುರು ಬಲ ಪ್ರಾರಂಭವಾಗುತ್ತಿದ್ದು ಈ ರಾಶಿಯವರು ಬಾರಿ ಅದೃಷ್ಟವನ್ನು ಪಡೆದುಕೊಳ್ಳಲಿದ್ದಾರೆ ಹಾಗೂ ಆಗರ್ಬ ಶ್ರೀಮಂತಿಕೆಯನ್ನು ಅನುಭವಿಸಲಿದ್ದಾರೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಈ ರಾಶಿಯವರಿಗೆ ಗುರು ರಾಘವೇಂದ್ರ ಸ್ವಾಮಿಯ ನೇರ ದಿವ್ಯ ದೃಷ್ಟಿ ಇರುವುದರಿಂದ ಇಂದಿನಿಂದ ಈ ಕೆಲವು ರಾಶಿಯವರ ಜೀವನದಲ್ಲಿ ಉತ್ತಮವಾದ ಜಯವನ್ನು ಸಾಧಿಸಲಿದ್ದಾರೆ ಹಾಗೂ ಇವರು ಮುಟ್ಟಿದ್ದಲ್ಲ ಚಿನ್ನ ಆಗುವಂತಹ ಯೋಗವನ್ನು ಪಡೆದುಕೊಳ್ಳಲಿದ್ದಾರೆ ರಾಶಿ ಮಂಡಲದಲ್ಲಿ ಆಗುವಂತಹ ಕೆಲವು ಗ್ರಹಗಳ ಚಲನವಲನದಿಂದಾಗಿ ಈ ಕೆಲವು ರಾಶಿಯವರಿಗೆ ಶುಕ್ರದಶೆ ಪ್ರಾರಂಭವಾಗುತ್ತಿದೆ ಎಂದು ಹೇಳಬಹುದು ಸ್ನೇಹಿತರೆ ಹಾಗಾದರೆ

ಮುಂದಿನ 24 ಗಂಟೆಗಳ ಒಳಗಾಗಿ ಯಾವೆಲ್ಲ ರಾಶಿಯವರಿಗೆ ಯಾವೆಲ್ಲ ಅದೃಷ್ಟದ ಫಲಗಳು ಸಿಗುತ್ತವೆ ಎನ್ನುವುದನ್ನು ಇವತ್ತಿನ ಈ ಸಂಚಿಕೆಯಲ್ಲಿ ನೋಡೋಣ ಬನ್ನಿ ಅದಕ್ಕೂ ಮೊದಲು ನಮ್ಮ ಈ ಪೇಜ್ ಅನ್ನು ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಈ ರಾಶಿಯವರು ಧನವಂತರಾಗಲಿದ್ದಾರೆ ಈ ರಾಶಿಯವರ ಮೇಲೆ ಗುರುರಾಯರ ಸಂಪೂರ್ಣ ಕೃಪಾಕಟಾಕ್ಷ ಇರುವುದರಿಂದ ಇಲ್ಲಿಯವರೆಗೂ ಇದ್ದಂತಹ ಎಲ್ಲಾ ರೀತಿಯ ಕಷ್ಟಗಳಿಂದ ಮುಕ್ತಿಯನ್ನು ಪಡೆಯುತ್ತಾರೆ

ಇಂದಿನಿಂದ ಮುಂದಿನ 24 ಗಂಟೆಗಳ ಒಳಗಾಗಿ ರಾಶಿಯವರ ಎಲ್ಲಾ ಕಷ್ಟಗಳು ನಿವಾರಣೆಯಾಗುತ್ತವೆ ಹಾಗೂ ಇವರೊಂದಿಗೆ ಯಾರಾದರೂ ಮಾತುಕತೆ ಮಾಡಲು ಬಂದರೆ ತುಂಬಾ ಯೋಚನೆ ಮಾಡಿ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ ಇಲ್ಲವಾದರೆ ನೀವು ಒತ್ತಡದ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ನೀವು ಪ್ರವಾಸ ಮಾಡುವ ಸಂದರ್ಭ ಒದಗಿ ಬರುತ್ತದೆ ಆದ್ದರಿಂದ ನೀವು ಮಕ್ಕಳ ಕಡೆ ಗಮನ ಹರಿಸಬೇಕು ನಿಮ್ಮ ಆರೋಗ್ಯದ ಕಡೆ ಜಾಗೃತಿಯನ್ನು ವಹಿಸಬೇಕು

ಯಾವುದೇ ಒಂದು ವ್ಯವಹಾರಕ್ಕೆ ಸಂಬಂಧಿಸಿದಂತೆ ನೀವು ಎಚ್ಚರಿಕೆಯನ್ನು ವಹಿಸಬೇಕು ಯಾಕೆ ಅಂದರೆ ಮೋಸ ಮಾಡುವ ಜನ ನಿಮ್ಮ ಸುತ್ತಮುತ್ತ ಇರುತ್ತಾರೆ ನೀವು ಮೋಸ ಹೋಗುವ ಸಾಧ್ಯತೆ ಇದೆ ನೀವು ಗುರು ರಾಘವೇಂದ್ರ ಸ್ವಾಮಿಯ ಆಶೀರ್ವಾದವನ್ನು ಪಡೆದುಕೊಂಡು ಯಾವುದೇ ಒಂದು ಕೆಲಸವನ್ನು ಮುಂದುವರಿಸುವುದರಿಂದ ನಿಮಗೆ ಇರುವಂತಹ ಎಲ್ಲಾ ರೀತಿಯ ತೊಂದರೆಗಳು ನಿವಾರಣೆ ಆಗುತ್ತವೆ ಹಲವಾರು ಮೂಲಗಳಿಂದ ಆದಾಯ ಎನ್ನುವುದು

ಹರಿದು ಬರುತ್ತದೆ ಹಣವು ನಿಮಗೆ ನೀರಿನಂತೆ ಸಿಗುತ್ತದೆ ಹಾಗೂ ನಿಮಗೆ ಇಂದಿನ ಮಧ್ಯರಾತ್ರಿಂದ ಮುಂದಿನ 24 ಗಂಟೆಗಳ ಒಳಗಾಗಿ ಅನಿರೀಕ್ಷಿತ ಪ್ರಯಾಣ ಮಾಡುವ ಸಂದರ್ಭ ಒದಗಿ ಬರುತ್ತದೆ ಹಾಗೂ ಶುಭ ಸುದ್ದಿಯನ್ನು ಕೇಳುತ್ತೀರಾ ಸಂತೋಷಕರವಾದ ವಾತಾವರಣ ಇರುತ್ತದೆ ಅಂತ ಹೇಳಬಹುದು ಹಾಗೂ ಈ ರಾಶಿಯವರು ಮಾಡುವ ಪ್ರತಿಯೊಂದು ಕೆಲಸದಲ್ಲೂ ರಾಯರ ಅನುಗ್ರಹ ಇರುವುದರಿಂದ ಜಯವನ್ನು ಸಾಧಿಸುತ್ತಾರೆ ಉದ್ಯೋಗ ಸ್ಥಳದಲ್ಲಿ

ನೀವು ಹೆಸರನ್ನು ಮಾಡಲು ಸಾಧ್ಯವಾಗುತ್ತದೆ ಕೊಟ್ಟಂತಹ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರಿಂದ ನಿಮಗೆ ಉತ್ತಮವಾದ ಪೋಸ್ಟ್ ಸಿಗುವ ಸಾಧ್ಯತೆ ಇದೆ ಯಾವುದೇ ಒಂದು ಕೆಲಸವನ್ನು ನೀವು ವಹಿಸಿಕೊಂಡರು ಅದನ್ನು ನಿರ್ವಹಿಸುವುದರಲ್ಲಿ ನೀವು ಜಯವನ್ನು ಸಾಧಿಸುತ್ತೀರಾ ವಯಕ್ತಿಕ ಜೀವನದಲ್ಲಿ ಹೊಂದಾಣಿಕೆ ಇರುತ್ತದೆ ನಿಮ್ಮ ಮಕ್ಕಳ ವಿದ್ಯಾಭ್ಯಾಸದ ಕಡೆ ನೀವು ಗಮನವನ್ನು ಹರಿಸಬೇಕು ಮಕ್ಕಳು ಇಲ್ಲದೇ ಇರುವ ದಂಪತಿಗಳಿಗೆ ಪುತ್ರ ಸಂತಾನ ಪ್ರಾಪ್ತಿಯಾಗುತ್ತದೆ ಯಾರೆಲ್ಲಾ ಪ್ರೀತಿಯ ನಿವೇದನೆಯನ್ನು ಮಾಡಿಕೊಂಡಿದ್ದೀರಾ

ಅವರಿಗೆ ಉತ್ತಮವಾದ ಪ್ರತಿಕ್ರಿಯೆ ದೊರಕಿ ಅವರನ್ನು ಮದುವೆಯಾಗುತ್ತೀರಾ ನೀವು ಇಷ್ಟಪಟ್ಟಂತಹ ವ್ಯಕ್ತಿಯನ್ನು ಬಾಳ ಸಂಗಾತಿಯನ್ನಾಗಿ ಮಾಡಿಕೊಳ್ಳಬಹುದಾಗಿದೆ ಇಷ್ಟೆಲ್ಲ ಲಾಭವನ್ನು ಪಡೆದುಕೊಂಡು ಇಂದಿನಿಂದ ಮುಂದಿನ 24 ಗಂಟೆಗಳ ಒಳಗಾಗಿ ಗುರುಬಲವನ್ನು ಅನುಭವಿಸುವ ಆ ರಾಶಿಗಳು ಯಾವುದು ಎಂದರೆ ವೃಶ್ಚಿಕ ರಾಶಿ ಮೀನ ರಾಶಿ ಕುಂಭ ರಾಶಿ ತುಲಾ ರಾಶಿ ಮೇಷ ರಾಶಿ ಕರ್ಕಟಕ ರಾಶಿ ಸ್ನೇಹಿತರೆ ಈ ರಾಶಿಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಭಕ್ತಿಯಿಂದ ಓಂ ಗುರು ರಾಘವೇಂದ್ರ ಸ್ವಾಮಿ ನಮಃ ಅಂತ ಕಾಮೆಂಟ್ ಮಾಡಿ ಮತ್ತು ಒಂದು ಲೈಕ್ ಕೊಡಿ ಹಾಗೂ ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment