ಇಂದು ಸೋಮವಾರ ಯಾರಿಗೂ ಹೇಳದಂತೆ ಕಾಗದದಲ್ಲಿ ಈ ಮಂತ್ರವನ್ನು 5 ಬಾರಿ ಬರೆದು ಅಲ್ಲಿ ಬಚ್ಚಿಟ್ಟರೆ ದುಡ್ಡೇ ದುಡ್ಡು

ನಮಸ್ಕಾರ ಸ್ನೇಹಿತರೆ ವಾಸ್ತುದೋಷ ಹಾಗೂ ಜಾತಕದಲ್ಲಿ ಸಮಸ್ಯೆ ಇದ್ದರೆ ನಾವು ಅಂದುಕೊಂಡಂತಹ ಕೆಲಸ ಆಗದೇ ಇರುವುದು ಅನಾರೋಗ್ಯ ಸಮಸ್ಯೆ ದನ ಅಭಿವೃದ್ಧಿ ಕಡಿಮೆಯಾಗುವುದು ಮನೆಯಲ್ಲಿ ಅಶಾಂತತೆ ಇರುವುದು ಇಂತಹ ಸಮಸ್ಯೆಗಳು ಬರುತ್ತಾ ಇರುತ್ತವೆ ಈ ದೋಷದ ಪ್ರಭಾವವನ್ನು ಕಡಿಮೆ ಮಾಡಿಕೊಂಡು ಧನಪ್ರಾಪ್ತಿ ಆಗಬೇಕು ಅಂದರೆ ಏನು ಮಾಡಬೇಕು ಅಂದರೆ ಈಗ ಹೇಳ್ತೀನಿ ಕೇಳಿ ಮೊದಲಿಗೆ 5 ಕಾಗದಗಳನ್ನು ತೆಗೆದುಕೊಳ್ಳಬೇಕು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಅದರಲ್ಲಿ ಓಂ ಶ್ರೀ ಮಹಾಲಕ್ಷ್ಮಿ ನಮಹ ಎನ್ನುವ ಮಂತ್ರವನ್ನು 108 ಬಾರಿ ಬರೆಯಬೇಕು ಹೀಗೆ ಐದು ಕಾಲದಲ್ಲಿ ಬರೆಯಿರಿ ಸೋಮವಾರ ಶುಕ್ರವಾರ ಗುರುವಾರದ ದಿನಗಳಲ್ಲಿ ಸ್ನಾನ ಮತ್ತು ಪೂಜೆ ಆದ ನಂತರ ಈ ಮಂತ್ರವನ್ನು ಬರೆಯಬೇಕು ನಂತರ ಈ ಕಾಗದಗಳನ್ನು ದೇವರ ಮನೆಯಲ್ಲಿ ಇಟ್ಟು ಪೂಜೆ ಮಾಡಿ ನಂತರ ಸ್ವಲ್ಪ ಅಕ್ಷತೆ ಅರಿಶಿಣ ಕುಂಕುಮವನ್ನು ಈ ಕಾಗದದ ಮೇಲೆ ಇಟ್ಟು ಮಡಚಿ ಇಡಬೇಕು ಒಂದು ಕಾಗದವನ್ನು ದೇವರ ಮನೆಯಲ್ಲಿ ಇಡಬೇಕು

ಎರಡನೇ ಕಾಗದವನ್ನು ಲಾಕರ್ ನಲ್ಲಿ ಇಡಿ ಮೂರನೇ ಕಾಗದವನ್ನು ಪರ್ಸ್ ನಲ್ಲಿ ಇಟ್ಟುಕೊಳ್ಳಬೇಕು ನಾಲ್ಕನೇ ಕಾಗದವನು ವ್ಯಾಪಾರ ಅಥವಾ ಉದ್ಯೋಗ ಮಾಡುವ ಸ್ಥಳದಲ್ಲಿ ಇಡಬೇಕು ಐದನೇ ಕಾಗದವನ್ನು ಮನೆಯಲ್ಲಿ ಯಾವುದಾದರೂ ಶುಭ್ರವಾದ ಸ್ಥಳದಲ್ಲಿ ಇಡಿ ಹೀಗೆ ಮಾಡಿದರೆ ನಾವು ಅಂದುಕೊಂಡಂತಹ ಕೆಲಸ ದಿಗ್ವಿಜಯವಾಗುತ್ತದೆ ಸಂತೋಷ ಸುಖವನ್ನು ಕಾಣಬಹುದು ಆರ್ಥಿಕ ಸಮಸ್ಯೆಗಳು ದೂರವಾಗುತ್ತವೆ ವಾಸ್ತು ದೋಷಗಳು ದೂರವಾಗುತ್ತವೆ ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment