ಇರುವೆಗಳು ಮನೆಯಲ್ಲಿ ಬಂದರೆ ಏನು ಅರ್ಥ

ನಮಸ್ಕಾರ ಸ್ನೇಹಿತರೆ ಇರುವೆಗಳು ಎಲ್ಲರ ಮನೆಯಲ್ಲೂ ಇದ್ದೇ ಇರುತ್ತದೆ ಇರುವೆ ಬಂತು ಅಂದರೆ ಎಲ್ಲರಿಗೂ ಕಿರಿಕಿರಿ ಏಕೆಂದರೆ ಅವು ಕಚ್ಚಿದರೆ ಸ್ವಲ್ಪ ಹೊತ್ತು ಉರಿಯುತ್ತದೆ ಹಾಗೆ ಅಲ್ಲೇ ಸ್ವಲ್ಪ ಎಣ್ಣೆ ಜಿಡ್ಡು ಪದಾರ್ಥ ಇದ್ದರೂ ಸಹ ಅಲ್ಲಿ ಇರುವೆಗಳು ಬಹುಬೇಗ ಬಂದು ಸೇರಿಕೊಳ್ಳುತ್ತವೆ ಇದರಿಂದ ಎಲ್ಲರಿಗೂ ಸ್ವಲ್ಪ ಕಿರಿಕಿರಿ ಅಂದರೆ ಸುಳ್ಳಲ್ಲ

ಇರುವೆಗಳು ಮನೆಗೆ ಬಂದರೆ ಏನಾಗುತ್ತದೆ ಎನ್ನುವುದರ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಮನೆಗಳಲ್ಲಿ ಇರುವೆಗಳು ಇರುವುದು ಸಾಮಾನ್ಯ ಸಂಗತಿ ಅಡುಗೆ ಮನೆಯಲ್ಲಿ ಸಿಹಿ ತಿಂಡಿಗಳು ಇದ್ದರೆ ಇರುವೆಗಳು ಬಂದು ಮುತ್ತಿಕೊಳ್ಳುತ್ತವೆ ಇರುವೆಗಳನ್ನು ಹೋಗಲಾಡಿಸಲು ಇನ್ನಿಲ್ಲದ ಪ್ರಯತ್ನ ಪಟ್ಟು ಸುಸ್ತಾಗುವ ಜನರು ಕೂಡ ಇದ್ದಾರೆ ಮನೆಗೆ ಬರುವ ಇರುವೆಗಳು ಕೆಲವು ಸಂಕೇತಗಳನ್ನು ನೀಡುತ್ತವೆ ನಿಮಗೆ ಗೊತ್ತಾ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಇರುವೆಗಳು ಮೇಲ್ಚಾವಣಿಯಲ್ಲಿ ಓಡಾಡುತ್ತಿದ್ದರೆ ಶೀಘ್ರದಲ್ಲೇ ಹಣ ಸಂಪತ್ತು ಪ್ರಾಪ್ತಿಯಾಗುತ್ತದೆ ಅಂತ ಅರ್ಥ ಅದೇ ಇರುವೆಗಳು ಅಕ್ಕಿ ಪಾತ್ರೆಗೆ ಮುತ್ತಿಕೊಂಡರೆ ಆದಷ್ಟು ಬೇಗ ಧನ ಪ್ರಾಪ್ತಿಯಾಗುತ್ತದೆ ಅಂತ ಅರ್ಥ ಇರುವೆಗಳು ತುಪ್ಪ ತುಂಬಿದ ಪಾತ್ರೆಗೆ ಮುತ್ತಿದರೆ ಅದು ಇಡೀ ರಾತ್ರಿ ಅಲ್ಲೇ ಇದ್ದರೆ ಅದು ಸಂಪತ್ತಿನ ನಾಶದ ಸಂಕೇತ ಅಂತೆ ಕುಟುಂಬದಲ್ಲಿ ಸಂಪತ್ತು ನಾಶವಾಗಿ ಶೂನ್ಯಕ್ಕೆ ತಲುಪಲಿದೆ ಅಂತ ಅರ್ಥ ಮನೆಯಲ್ಲಿ ಕೆಂಪು ಇರುವೆಗಳು ಕಾಣಿಸಿಕೊಂಡರೆ ಮಾರಣಾಂತಿಕ ಹಲ್ಲೆ ಅಥವಾ ಕಳ್ಳರ ಭಯ ಕಾಡುತ್ತದೆಯಂತೆ

ಕಪ್ಪು ಇರುವೆಗಳು ಆಭರಣಗಳಿಗೆ ಮುತ್ತಿದರೆ ಚಿನ್ನ ಹಾಗೂ ಹಣದ ವೃದ್ಧಿಯಾಗುತ್ತದೆ ಅಂತ ಅರ್ಥ ಕೆಂಪು ಇರುವೆಗಳು ಮರದಿಂದ ಹೊರಗೆ ಬಂದರೆ ಅನಾವೃಷ್ಟಿ ಆಗಲಿದೆ ಅಂತ ಅರ್ಥ ಕಪ್ಪು ಇರುವೆಗಳು ಹೊರಗೆ ಬಂದರೆ ಮಳೆಯಾಗಲಿದೆ ಅನ್ನುವ ಸಂಕೇತ ಪೂರ್ವಕ್ಕೆ ಇರುವೆಗಳು ಬಂದರೆ 12ಗಂಟೆ ಭಯದ ವಾತಾವರಣ ಇದೆ ಎಂದು ಅರ್ಥ ಹಾಗೆ ಪಶ್ಚಿಮಕ್ಕೆ ಇರುವೆಗಳು ಕಾಣಿಸಿಕೊಂಡರೆ ಲಾಭದ ಸಂಕೇತವಂತೆ ಸ್ನೇಹಿತರೆ ಮಾಹಿತಿ ಇಷ್ಟಾದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment