ಕೊಬ್ಬರಿ ಎಣ್ಣೆಯ ಕಮಾಲ್ ಬಗ್ಗೆ ತಿಳಿದುಕೊಳ್ಳೋಣ ರಾತ್ರಿ ಕಳೆದು ಬೆಳಗಾಗುವುದರೊಳಗೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಸಂಚಿಕೆಯಲ್ಲಿ ಕೊಬ್ಬರಿ ಎಣ್ಣೆಯ ಕಮಾಲ್ ಬಗ್ಗೆ ತಿಳಿದುಕೊಳ್ಳೋಣ ರಾತ್ರಿ ಕಳೆದು ಬೆಳಗಾಗುವುದರೊಳಗೆ ಏನು ಬದಲಾಗುವುದಿಲ್ಲ ಅಂತಾರೆ ಆದರೆ ಎಣ್ಣೆ ಹಚ್ಚಿದರೆ ಕೆಲವೊಂದು ಬದಲಾವಣೆಗಳನ್ನು ಕಾಣಬಹುದು ಅನ್ನುತ್ತದೆ ಆಯುರ್ವೇದ ರಾತ್ರಿ ಮಲಗುವ ಮುನ್ನ ಕೊಬ್ಬರಿ ಎಣ್ಣೆ ಹಚ್ಚಿದರೆ ಏನೆಲ್ಲಾ ಆಗಿಬಿಡುತ್ತದೆ ಗೊತ್ತಾ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

01. ಕೊಬ್ಬರಿ ಎಣ್ಣೆಯನ್ನು ಸ್ವಲ್ಪ ಬಿಸಿ ಮಾಡಿ ರಾತ್ರಿ ಮಲಗುವ ಮುನ್ನ ಕೂದಲಿಗೆ ಹಚ್ಚಿ ಬೆಳಗ್ಗೆ ಸ್ನಾನ ಮಾಡಿದರೆ ಕೂದಲು ಮೃದುವಾಗುತ್ತದೆ 02. ಒಂದು ಲೋಟ ಕೊಬ್ಬರಿ ಎಣ್ಣೆಯನ್ನು ಬಿಸಿ ಮಾಡಿ ಅದಕ್ಕೆ ಎರಡು ಚಮಚ ಅಥವಾ ನಾಲ್ಕು ಚಮಚ ನೆಲ್ಲಿಕಾಯಿ ಪುಡಿಯನ್ನು ಬೆರೆಸಿ ರಾತ್ರಿ ಮಲಗುವ ಮುನ್ನ ಕೂದಲಿನ ಬುಡಕ್ಕೆ ಹಚ್ಚಿದರೆ ತಲೆ ಹೊಟ್ಟು ಹೋಗುತ್ತದೆ

03. ಕೊಬ್ಬರಿ ಎಣ್ಣೆಗೆ ಎರಡು ಸ್ಪೂನ್ ನಿಂಬೆ ಹಣ್ಣಿನ ರಸ ಬೆರೆಸಿ ರಾತ್ರಿ ಮಲಗುವ ಮುನ್ನ ಮುಖಕ್ಕೆ ಹಚ್ಚಿದರೆ, ಮೊಡವೆ ಸಮಸ್ಯೆ ಕಡಿಮೆಯಾಗುತ್ತದೆ 04. ರಾತ್ರಿ ಮಲಗುವ ಮುನ್ನ ಕಾಲಿನ ಹಿಮ್ಮಡಿಗೆ ಕೊಬ್ಬರಿ ಎಣ್ಣೆಯನ್ನು ಸವರಿ ಸಾಕ್ಸ್ ಹಾಕಿ ಮಲಗಿದರೆ ಕಾಲಿನ ನೋವು ಕಡಿಮೆಯಾಗುತ್ತದೆ 05. ಬಾಯಿಯಲ್ಲಿ ಹುಣ್ಣು ಆದಾಗ ಕೊಬ್ಬರಿ ಎಣ್ಣೆ ಹಚ್ಚಿ ಮಲಗಿದರೆ ಬೆಳಗಾಗುವಷ್ಟರಲ್ಲಿ ನೋವು ಕಡಿಮೆಯಾಗುತ್ತದೆ

06. ರಾತ್ರಿ ಬ್ರಷ್ ಮಾಡಿದ ನಂತರ ವಸಡಿಗೆ ಕೊಬ್ಬರಿ ಎಣ್ಣೆ ಸವರಿದರೆ ಹಲ್ಲುಗಳು ಗಟ್ಟಿಯಾಗುತ್ತವೆ ವಸಡಿನ ರಥಸ್ರಾವ ನಿಲ್ಲುತ್ತದೆ 07ಹಸಿ ಕೊಬ್ಬರಿ ಈ ಸಮಸ್ಯೆಗಳಿಗೆ ರಾಮಬಾಣ ಹಸಿ ಕೊಬ್ಬರಿಯನ್ನು ತಿನ್ನುವುದರಿಂದ ಶಕ್ತಿ ವೇಗವಾಗಿ ಸಿಗುತ್ತದೆ ಗ್ಯಾಸ್ ಅಸಿಡಿಟಿ ಅಜೀರ್ಣ ಮಲಬದ್ಧತೆ ಸಮಸ್ಯೆಗೆ ಇದು ಉತ್ತಮ ಮಧುಮೇಹ ನಿವಾರಣೆಗೆ ನಿತ್ಯ ಹಸಿ ಕೊಬ್ಬರಿ ತಿನ್ನಿ ಇದರ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾ ಒಳ್ಳೆಯ ಕೊಲೆಸ್ಟ್ರಾಲ್ ಆಗಿ ಬದಲಾಗುತ್ತದೆ ಕಿಡ್ನಿ ಕಾಯಿಲೆ ಸುಧಾರಿಸಿ ಕೊಬ್ಬು ಕರಗುತ್ತದೆ ಚರ್ಮ ಕೂದಲಿನ ಆರೈಕೆಗೆ ಉತ್ತಮ ಸ್ನೇಹಿತರೆ ಈ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment