ದೇವತೆಯಾಗಿರುವ ಲಕ್ಷ್ಮಿ ದೇವರನ್ನು ಒಲಿಸಿಕೊಳ್ಳುವುದು ತುಂಬಾ ಸುಲಭ!

0

ಎಲ್ಲರಿಗೂ ನಮಸ್ಕಾರ, ಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳಲು ಶುಕ್ರವಾರ ಮಾಡಾಬೇಕಾದ ಸಂಗತಿಗಳು ಹಿಂದೂ ಧರ್ಮದಲ್ಲಿ ಶುಕ್ರವಾರ ಸಂಪತ್ತನ್ನು ನೀಡುವ ಲಕ್ಷ್ಮಿ ದೇವಿ ನೀಡುವ ದಿನ ಎಂದು ಪರಿಗಣಿಸಲಾಗುತ್ತದೆ. ಹೆಚ್ಚಿನ ಜನರು ಈ ದಿನದಂದು ಉಪವಾಸ ಮಾಡಿ ತಮ್ಮ ಇಷ್ಟಾಥಿಗಳು ಸಿದ್ಧಿಯಾಗಿ ಸಂತೋಷದಿಂದ ಜೀವನ ಸಾಗಿಸಬೇಕು ಎಂದು ಪ್ರಾರ್ಥಿಸರು. ಸಂಪತ್ತಿನ ದೇವತೆ ಆಗಿರುವ ಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳುವುದು ತುಂಬಾ ಸುಲಭ ಪ್ರತಿಯೊಬ್ಬರಿಗೂ ಹಣದ ಅಗತ್ಯೆ ಅನ್ನುವುದು ಇದ್ದೇ ಇರುತ್ತದೆ. ಮತ್ತು ಹಣ ಸಂಪಾದನೆ ಮಾಡಲು ನಾವು ಲಕ್ಷ್ಮಿ ದೇವಿಯನ್ನು ಪ್ರಾರ್ಥನೆ ಮಾಡಬೇಕು ನೀವು ಹಣ ಸಂಪತ್ತು ಮಾಡುತ್ತ ಇದ್ದರೆ ಆಗ ಅದನ್ನು ತುಂಬಾ ಪ್ರಾಮಾಣಿಕ ರೀತಿಯಾಗಿ ಸಂಪಾದಿಸಿ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಯಾವಾಗಲೂ ನಿಮ್ಮೊಂದಿಗೆ ಇರುವುದು ಆದರೆ ಕೆಟ್ಟ ಮಾರ್ಗ ದಿಂದ ಸಂಪಾದನೆಯೂ ದೀರ್ಘಕಾಲದವರಿಗೆ ನಮ್ಮಲ್ಲಿ ಉಳಿಯುವುದಿಲ್ಲ ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಬೇಕಾಗಿದ್ದರೆ ಆಗ ನೀವು ಕೆಲವೊಂದು ಕ್ರಮಗಳನ್ನು ಪಾಲಿಸಬೇಕು ಇದು ನಿಮ್ಮ ಇಚ್ಛೆಯನ್ನು ಈಡೇರಿಸುತ್ತದೆ. ಈ ಕ್ರಮ ಯಾವುದು ಎಂದು ತಿಳಿಯೋಣ ಲಕ್ಷ್ಮಿ ದೇವಿಯು ಯಾವುದೇ ಸಮಯದಲ್ಲೂ ಮನೆಗೆ ಬರಬಹುದು ಆದರೆ ಸಂಜೆ ವೇಳೆ ಲಕ್ಷ್ಮಿ ದೇವಿಯು ಮನೆಗೆ ಬರುವುದು ಹೆಚ್ಚು ಇದರಿಂದ ಸಂಜೆ ವೇಳೆ ದೀಪ ಬೆಳಗಬೇಕು ಮತ್ತು ಸಂಪೂರ್ಣ ಮನೆಯನ್ನು ಬೆಳಗಬೇಕು ಹೂವಿನ ಸುವಾಸನೆಯನ್ನು ಲಕ್ಷ್ಮಿ ದೇವಿಯ ಫೋಟೋ ಮುಂದೆ ಇಡಬೇಕು. ಲಕ್ಷ್ಮಿ ದೇವಿಯ ಕಾರಣದಿಂದಾಗಿ ಮನಸಿಗೆ ನೆಮ್ಮದಿಯು ಸಿಗುತ್ತದೆ.

ಶ್ರೀಗಂಧ ಸುವಾಸನೆಯಿಂದಾಗಿ ಅದೃಷ್ಟವೂ ಹೆಚ್ಚಾಗುತ್ತದೆ. ದಂಪತಿಗಳು ಸುಖಮಯ ಜೀವನ ನೆಡಸಬೇಕಾದರೆ ಶುಕ್ರವಾರದಂದು ಭಕ್ತಿಯಿಂದ ಲಕ್ಷ್ಮಿ ಪೂಜೆ ಮಾಡಬೇಕು. ಮನೆಯ ಸ್ವಚ್ಛತೆ ಕಡೆ ಗಮನ ಹರಿಸಿ ಇದರಿಂದ ಲಕ್ಷ್ಮಿ ದೇವಿಗೆ ತುಂಬಾ ಸಂತೋಷ ಆಗುವುದು ಸಂಜೆ ವೇಳೆ ಗುಡಿಸದೆ ಇದ್ದರೆ ಲಕ್ಷ್ಮಿ ದೇವಿ ಹೊರಗೆ ಹೋಗುವವರು. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.