ನಿಮ್ಮ ಅಂಗೈಯಲ್ಲಿ M ಗುರುತು ಇದ್ದರೆ ಈ 3 ತಪ್ಪುಗಳನ್ನು ಮಾಡಬೇಡಿ!

ಎಲ್ಲರಿಗೂ ನಮಸ್ಕಾರ, ಒಂದು ವೇಳೆ ನೀವು ಪುರುಷರಾಗಿದ್ದರೆ ನೀವು ನಿಮ್ಮ ಬಲಗೈಯನ್ನು ನೋಡಬೇಕು ಒಂದು ವೇಳೆ ನೀವು ಮಹಿಳೆಯರು ಆಗಿದ್ದರೆ ಎಡಗೈ ನೋಡಬೇಕಾಗುತ್ತದೆ ಹಾಗಾದರೆ ನೋಡೋಣ ಬನ್ನಿ m ಆಕಾರದ ಬಗ್ಗೆ ತಿಳಿಯೋಣ ಕೆಲವು ಜನ ಇದನ್ನು ನೋಡುವಾಗ ಕೆಲವು ತಪ್ಪುಗಳನ್ನು ಮಾಡುತ್ತಾರೆ ಇವತ್ತಿನ ಲೇಖನದಲ್ಲಿ m ರೇಖೆಯ ಬಗ್ಗೆ ತಿಳಿದುಕೊಳ್ಳೋಣ ಬನ್ನಿ ಅದಕ್ಕೂ ಮುನ್ನ ನೀವು ಕೂಡ ನಿಮ್ಮವರ ಬಗ್ಗೆ ಹೆಚ್ಚು ಕಾಳಜಿ ಇದ್ದರೆ ಒಂದು ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಜ್ಯೋತಿಷ್ಯದ ಪ್ರಕಾರ ನಮ್ಮ ಕೈಯಲ್ಲಿ ಇರುವ ಕೆಲ ರೇಖೆಗಳು ಮುಂದೆ ಬರುವ ಕೆಲ ಸೂಚನೆಗಳನ್ನು ನೀಡುತ್ತದೆಯಂತೆ. ಅಂದ ಹಾಗೆ ಗರ್ಭಾವಸ್ಥೆಯಲ್ಲಿ ಮಗುವಿನ ಕೈಯಲ್ಲಿ ಗೆರೆಗಳು ರೂಪುಗೊಳ್ಳುತ್ತವೆ ಎಂದು ಹೇಳಲಾಗುತ್ತದೆ. ಇದರಲ್ಲಿ ಹುಟ್ಟಿನಿಂದ ಮರಣದವರೆಗಿನ ವಿವರಣೆ ಕೊಡಲಾಗುತ್ತದೆಯಂತೆ ಮತ್ತು ಇದನ್ನು ಹಸ್ತಸಾಮುದ್ರಿಕಾ ಎಂದು ಹೇಳಲಾಗುತ್ತದೆ. ಸಾಮಾನ್ಯವಾಗಿ ಒಬ್ಬ ವ್ಯಕ್ತಿ ತನ್ನ ರೇಖೆಗಳಲ್ಲಿ 16ನೇ ವಯಸ್ಸಿನ ನಂತರ ಬದಲಾವಣೆ ಕಂಡುಬರುತ್ತದೆ ಹಾಗೂ ಈ ರೇಖೆಗಳ ಪರಿಣಾಮ ಜೀವನದಲ್ಲಿ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ.

ಹಸ್ತ ಸಾಮುದ್ರಿಕ ಶಾಸ್ತ್ರದ ಪ್ರಕಾರ ಕೈಯಲ್ಲಿ ಕಡಿಮೆ ಗೆರೆಗಳು, ಸುಂದರವಾದ ಕೈಯನ್ನು ಅದೃಷ್ಟ ಎಂದು ಪರಿಗಣಿಸಲಾಗುತ್ತದೆ. ಕೈಯಲ್ಲಿ ಕೆಲ ರೇಖೆಗಳು ಕಂಡುಬರುತ್ತವೆ ಮತ್ತು ಒಂದೊಂದು ರೇಖೆಗೂ ವಿಭಿನ್ನವಾದ ಅರ್ಥವನ್ನು ನೀಡಲಾಗಿದೆ. ಇನ್ನೂ ಕೆಲವು ಜನರ ಹಸ್ತದಲ್ಲಿ M ಆಕೃತಿ ಕಂಡು ಬರುತ್ತದೆ. M ಆಕೃತಿ ಕಂಡು ಬಂದರೆ ಅವರು ಅದೃಷ್ಟವಂತರು ಆಗಿರುತ್ತಾರೆ M ಆಕೃತಿ ಇರುವವರ ಜೀವನ ಹಾಗೂ ವ್ಯಕ್ತಿತ್ವ ಹೇಗಿರುತ್ತದೆ ಎನ್ನುವುದರ ಬಗ್ಗೆ ಶಾಸ್ತ್ರ ಏನು ಹೇಳುತ್ತದೆ ಎಂದು ತಿಳಿಯೋಣ ಬನ್ನಿ.

ಸಾಮಾನ್ಯ ವಾಗಿ ಈ ಗುರುತು ಹೊಂದಿರುವ ವ್ಯಕ್ತಿಗಳು ಸ್ವಲ್ಪ ಆಲಸ್ಯ ಹೊಂದಿರುವ ವ್ಯಕ್ತಿಯಾಗಿರುತ್ತಾರೆ. ಮತ್ತು ಯಾವುದೇ ಹೊಸ ಕೆಲಸ ಬಂದ್ರೆ ಹೆಚ್ಚು ಉತ್ಸಾಹದಿಂದ ಕೆಲಸ ಮಾಡುತ್ತಾರೆ. ಮತ್ತು ಈ ಆಕೃತಿ ಇರುವ ವ್ಯಕ್ತಿಗಳು ಬೇರೊಬ್ಬರು ಪ್ರಸ್ತಾಪಿಸುವ ಹಾದಿಯಲ್ಲಿ ನಡೆಯಲು ಇಷ್ಟ ಪಡುವುದಿಲ್ಲ ಬದಲಾಗಿ ತಮ್ಮದೇ ಆದ ದಾರಿಯಲ್ಲಿ ಸಾಗುತ್ತಾರೆ ಮತ್ತು ಕಷ್ಟಪಟ್ಟು ದುಡಿಯುತ್ತಾರೆ. ಉತ್ತಮ ಜೀವನ ನಡೆಸಿ ಇತರರಿಗೆ ಮಾದರಿಯಾಗುತ್ತಾರೆನ್ ಇವರ ಬಳಿ ಸಾಕಷ್ಟು ಹಣವಿದ್ದರೂ ಕೂಡ ಇವರ ಕೈ ಯಲ್ಲಿ ಹಣ ನಿಳ್ಳುವುದಿಲ್ಲ .

ಯಾವುದಾದರೂ ಒಂದು ಕಡೆ ಖರ್ಚಾಗುತ್ತಲೇ ಇರುತ್ತದೆ. ಮಾನಸಿಕ ಕಿರಿಕಿರಿ ಇಂದ ದುರ್ಬಲವಾಗಿ ಕಂಡರೂ ಅವರು ತುಂಬಾ ಶಕ್ತಿಶಾಲಿ ಮತ್ತು ಶಕ್ತಿವಂತರು ಆಗಿರುತ್ತಾರೆ. ಈ ರೇಖೆ ಇರುವ ವ್ಯಕ್ತಿಗಳು ಶಾಂತರೂಪಿಗಳಾಗಿರುತ್ತಾರ, ಇತರರಿಗೆ ಸಹಾಯ ಮಾಡಲು ಮುಂದಾಗುವ ಇವರು ಸುಳ್ಳು ಹೇಳಲು ಇಷ್ಟಪಡುವುದಿಲ್ಲ ಮತ್ತು ಸುಳ್ಳು ಹೇಳುವುದನ್ನು ಸಹಿಸುವುದಿಲ್ಲ. ಹಸ್ತದಲ್ಲಿ ಇಂತಹ ಗುರುತು ಇರುವ ವ್ಯಕ್ತಿಗಳು ಪ್ರೀತಿ ಪ್ರೇಮವನ್ನು ಹೆಚ್ಚು ಗೌರವಿಸುತ್ತಾರೆ ಮತ್ತು ಎಲ್ಲರನ್ನು ತ್ವರಿತವಾಗಿ ನಂಬುತ್ತಾರೆ ಹಾಗೂ ಇದರಿಂದ ನಂಬಿದ ವ್ಯಕ್ತಿಗಳಿಂದ ಮೋಸ ಹೋಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಇವರನ್ನು ಕಲಾಯುಗ ಕರ್ಣ ಎಂದರೆ ತಪ್ಪಾಗಲಾರದು ಯಾಕೆಂದರೆ ಇವರು ದಾನ ಪ್ರವೃತ್ತಿ ಹೊಂದಿದವರಾಗಿರುತ್ತಾರೆ. ತಾನು ಮಾಡಿದ ಒಳ್ಳೆಯ ಕೆಲಸಗಳನ್ನು ಇತರರೊಂದಿಗೆ ಹಂಚಿಕೊಂಡು ಹೆಮ್ಮೆ ಪಡುವ ವ್ಯಕ್ತಿ ಇವರಲ್ಲ ಬದಲಾಗಿ ತಮ್ಮ ಕೈಯಲ್ಲಾಗುವಷ್ಟು ಸಹಾಯ ಮಾಡಿ ತಾವು ಏನೂ ಮಾಡೇ ಇಲ್ಲ ಎಂಬುವಂತೆ ನಡೆದುಕೊಳ್ಳುತ್ತಾರೆ ಎಂದು ಹಸ್ತ ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಯಾವ 3 ತಪ್ಪುಗಳನ್ನು ಮಾಡಬಾರದು ಎಂದು ನೋಡುವುದಾದರೆ ಇವರಿಗೆ ತುಂಬಾ ಕಡಿಮೆ ಸ್ನೇಹಿತರು ಇರುತ್ತಾರೆ ಹಾಗಾಗಿ ಇವರು ಸ್ನೇಹಿತರ ಜತೆ ಬೆರೆಯುವುದು ಬಹಳ ಕಡಿಮೆ. ಇನ್ನೂ ಯಾವುದೇ ಕೆಲಸವನ್ನು ಮಾಡುವಾಗ ಸಮಯ ಹೆಚ್ಚಾಗಿ ತೆಗೆದುಕೊಳ್ಳುತ್ತಾರೆ ಯಾಕೆಂದರೆ ಸ್ನೇಹಿತರು ಕಡಿಮೆಯಿರುವ ಕಾರಣ ಇವರು ಒಂಟಿ ಎಂಬ ಭಾವನೆಯಲ್ಲಿರುತ್ತಾರೆ ಹಾಗಾಗಿ ಇವರು ತಮ್ಮ ಮನಸ್ಸನ್ನು ಬಿಚ್ಚಿ ಮಾತನಾಡಿ ಕೆಲವು ಸ್ನೇಹಿತರನ್ನು ಗಳಿಸಿಕೊಂಡು ಜೀವನದಲ್ಲಿ ಖುಷಿಯಾಗಿರಬೇಕು. ಹಣದ ವಿಷಯದಲ್ಲಿ ಹೆಚ್ಚು ಚಿಂತೆ ಪಡುತ್ತಾರೆ, ಆಸ್ತಿ ಅಂತಸ್ತಿನ ವಿಚಾರದಲ್ಲಿ ಹೆಚ್ಚು ಚಿಂತೆಗೀಡಾಗುತ್ತಾರೆ.

ಇನ್ನೂ ಹೆಚ್ಚು ಮನಸ್ಸಿನಲ್ಲಿ ಚಿಂತೆ ಮಾಡುತ್ತಾರೆ ಬಹಳ ನಕಾರಾತ್ಮಕ ಚಿಂತನೆಗೆ ಒಳಗಾಗುತ್ತಾರೆ ಹಾಗಾಗಿ ಹೀಗೆ ಮಾಡದೆ ಏಕಾಗ್ರತೆಯಿಂದ ಮನಸ್ಸನ್ನು ಹಿಡಿತದಲ್ಲಿಟ್ಟುಕೊಂಡು ಸದಾ ಸಕಾರಾತ್ಮಕ ಯೋಚನೆ ಮಾಡುತ್ತಾ ಸಕಾರಾತ್ಮಕವಾಗಿ ಇರಿ. ಎಲ್ಲಾ ಸಮಯಕ್ಕೆ ಸರಿಯಾಗಿ ನಿಮ್ಮ ಬಳಿ ಬರುತ್ತದೆ. ಒಂದು ವೇಳೆ ನಿಮ್ಮ education complete ಆಗಿದ್ದರೆ 25 ವರ್ಷಗಳ ಬಗ್ಗೆ ನಿಮ್ಮದೇ ಓನ್ business ಮಾಡಿದರೆ ನೀವು ಯಶಸ್ಸು ಪಡೆಯುವುದು ಖಂಡಿತಾ. ಈ ಮೇಲೆ ತಿಳಿಸಿರುವ ಅಂಶಗಳು ಕೆಲವರಿಗೆ ಅನ್ವಯವಾಗಬಹುದು ಮತ್ತು ಇನ್ನು ಕೆಲವರಿಗೆ ಅನ್ವಯವಾಗದಿರಬಹುದು ಆದರೆ ಹಸ್ತ ಸಾಮುದ್ರಿಕಾಶಾಸ್ತ್ರದ ಪ್ರಕಾರ ಇದನ್ನು ತಿಳಿಸಲಾಗಿದೆ.ಇನ್ನು ನಿಮ್ಮ ಹಸ್ತದಲ್ಲಿ M ಅಕ್ಷರ ಇದೆಯಾ ಎಂದು ಕಾಮೆಂಟ್ ಮಾಡಿ ತಿಳಿಸಿ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment