ಮನೆಗೆ ಬಡತನ ಬರಲು ಇವು ಸೂಚನೆ ನೀಡುತ್ತವೆ

0

ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಮನೆಯಲ್ಲಿ ಬಡತನ ಉಂಟಾಗಲು ಅನೇಕ ಕಾರಣಗಳಿವೆ ಅದರಲ್ಲಿ ಪ್ರಮುಖ ಕಾರಣಗಳನ್ನು ಮತ್ತು ಬಡತನ ಎದುರು ಆಗುವ ಮುನ್ನ ಸಿಗುವ ಸೂಚನೆ ಗಳು ಯಾವುವು ಎಂದು ತಿಳಿಯೋಣ ಬನ್ನಿ. ಇನ್ನೂ ಮನೆಗೆ ಬಂದ ಅತಿಥಿಗೆ ಅತಿಥಿ ಸತ್ಕಾರವನ್ನು ಮಾಡಬೇಕು ಬದಲಾಗಿ ಯಾವುದೇ ಕಾರಣಕ್ಕೂ ಕೋಪಗೊಳ್ಳಬಾರದು. ಹೀಗೆ ಕೋಪಗೊಂಡರೆ ಅತಿಥಿಗೆ ಬೇಜಾರು ಮಾಡಿದರೆ ಮನೆಯಲ್ಲಿ ಅಶಾಂತಿ , ನೆಮ್ಮದಿಯಿಲ್ಲದ ಹಾಗೆ ಆಗುತ್ತದೆ ಹಾಗಾಗಿ ಮನೆಗೆ ಬಂದ ಅತಿಥಿಗಳನ್ನು ಬಹಳ ಪ್ರೀತಿಯಿಂದ ನಗುನಗುತ್ತಾ ಆತಿಥ್ಯ ಮಾಡಿ. ಆಚಾರ್ಯ ಚಾಣಕ್ಯ ರ ಪ್ರಕಾರ ಯಾವುದೇ ಕಾರಣಕ್ಕೂ ಯಾವುದೇ ಮರ ಗಿಡದ ಬುಡಕ್ಕೆ ನೀವು ಮೂತ್ರ ವಿಸರ್ಜನೆ ಮಾಡಬಾರದು. ಹೀಗೆ ಮಾಡುವುದರಿಂದ ಮನೆಯಲ್ಲಿ ಆರ್ಥಿಕ ಬಿಕ್ಕಟ್ಟು ಉಂಟಾಗುತ್ತದೆ ಹಾಗಾಗಿ ಆದಷ್ಟು ಯಾವುದೇ ಕಾರಣಕ್ಕೂ ಮರಗಿಡಗಳಿರುವ ಜಾಗದಲ್ಲಿ ಮೂತ್ರ ವಿಸರ್ಜನೆ ಮಾಡದೆ ಶೌಚಾಲಯ ಬಳಸಿ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಇನ್ನೂ ಯಾವುದೇ ಕಾರಣಕ್ಕೂ ಉಗುರುಗಳನ್ನು ಹಲ್ಲಿನ ಸಹಾಯದಿಂದ ಕತ್ತರಿಸಿ ಬೇಡಿ. ಈ ರೀತಿ ಮಾಡುವುದರಿಂದ ಮಹಾಪಾಪಕ್ಕೆ ಗುರಿಯಾಗುತ್ತೀರಿ. ಉಗುರನ್ನು ಹಲ್ಲಿನಿಂದ ಕತ್ತರಿಸುವುದರಿಂದ ಹಣದ ನಷ್ಟ ಉಂಟಾಗುತ್ತದೆ ಹಾಗೂ ಇದು ಆರೋಗ್ಯದ ದೃಷ್ಟಿಯಿಂದ ಸಹ ಕೆಟ್ಟದ್ದು ಹಾಗಾಗಿ ಆದಷ್ಟು ಉಗುರು ಕತ್ತರಿಸುವ ಉಪಕರಣದಿಂದ ಉಗುರನ್ನು ಕತ್ತರಿಸಿ ಕೊಳ್ಳಿ. ಮನೆಯನ್ನು ಸ್ವಚ್ಚವಾಗಿಡುವುದರಿಂದ ಮನೆಯಲ್ಲಿ ಸಕಾರಾತ್ಮಕತೆ ಹೆಚ್ಚಾಗುತ್ತದೆ ಹಾಗೂ ಮನೆಯನ್ನು ಸ್ವಚ್ಛವಾಗಿ ಇಡದಿದ್ದರೆ ಮನೆಯಲ್ಲಿ ನಕಾರಾತ್ಮಕತೆ ಹೆಚ್ಚಾಗಿ ಆರ್ಥಿಕ ಪರಿಸ್ಥಿತಿಯಲ್ಲಿ ನಷ್ಟವುಂಟಾಗುತ್ತದೆ, ವ್ಯಾಪಾರ ವ್ಯವಹಾರದಲ್ಲಿ ನಷ್ಟ ಉಂಟಾಗುತ್ತದೆ. ಇನ್ನು ನಿಮ್ಮ ಕೈಲಾದಷ್ಟಾದರೂ ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳಿ.

ಮನೆಯಲ್ಲಿ ಮುರಿದ ಬಾಚಣಿಕೆಯನ್ನು ಇಡುವುದರಿಂದ ಸಹ ದಟ್ಟ ದರಿದ್ರ ಮನೆಗೆ ಆವರಿಸುತ್ತದೆ. ಮುರಿದ ಬಾಚಣಿಕೆಯಿಂದ ತಲೆ ಕೂದಲನ್ನು ಬಾಚುವುದರಿಂದ ಮನೆಯಲ್ಲಿ ಹಣಕಾಸಿನ ಸ್ಥಿತಿ ಹಾಗೆ ಒಂದೊಂದಾಗಿಯೇ ಕಡಿಮೆಯಾಗುತ್ತ ಹೋಗುತ್ತದೆ. ಹಾಗಾಗಿ ಮುರಿದಿರುವ ಬಾಚಣಿಕೆಯನ್ನು ಬಳಸದೆ ಹೊಸದಾಗಿ ಬಾಚಣಿಕೆಯನ್ನು ಕೊಂಡು ಬಳಸಿ. ಯಾವ ವ್ಯಕ್ತಿಯೂ ತಡವಾಗಿ ಮಲಗಿ ತಡವಾಗಿ ಏಳುತ್ತಾನೋ ಅಂಥವರ ಮನೆಯಲ್ಲಿ ನಕಾರಾತ್ಮಕತೆ ಹೆಚ್ಚಾಗಿರುತ್ತದೆ. ಹಾಗಾಗಿ ಸರಿಯಾದ ಸಮಯಕ್ಕೆ ಮಲಗಿ ಸೂರ್ಯೋದಯದ ಮುನ್ನ ಎದ್ದು ಕ್ರಿಯಾಶೀಲರಾಗಿ. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.