ಮನೆಯ ಮುಖ್ಯ ದ್ವಾರದಲ್ಲಿ ಈ ವಸ್ತುಗಳನ್ನು ಇಡಬೇಡಿ! ಲಕ್ಷ್ಮೀದೇವಿ ಕೋಪಗೊಳ್ಳುತ್ತಾರೆ!

ಮನೆಯ ವಾಸ್ತುವಿನಲ್ಲಿ ಮುಖ್ಯ ದ್ವಾರಕ್ಕೆ ಅತಿ ಮಹತ್ವದ ಸ್ಥಾನವಿದೇ ಮನೆಯ ವಾಸ್ತು ಶಾಸ್ತ್ರ ಆರಂಭವಾಗುವುದೇ ಈ ಮುಖ್ಯ ದ್ವಾರದಿಂದ ಎಲ್ಲರೂ ಕೂಡ ಮನೆಯನ್ನು ಕಟ್ಟಿಸುವಾಗ ಮೊದಲು ಯೋಚನೆ ಮಾಡುವುದೇ ಮನೆಯ ಮುಖ್ಯ ದ್ವಾರ ಯಾವ ಕಡೆ ಇರಬೇಕು ಎಂದು. ಇನ್ನು ಮನೆಯ ಮುಖ್ಯ ದ್ವಾರದ ಪ್ರಮುಖ ವಿಷಯಕ್ಕೆ ಬರುವುದಾದ್ದರೆ ಈ ಒಂದು ಜಾಗದಲ್ಲಿ ಲಕ್ಷ್ಮಿ ದೇವಿ ನೆಲೆಸಿರುತ್ತಾರೆ ಎಂದು ಹೇಳಲಾಗುತ್ತದೆ. ಈ ಕಾರಣಕ್ಕಾಗಿ ಈ ಒಂದು

ಜಾಗವನ್ನು ಬಹಳ ಸ್ವಚ್ಛವಾಗಿ ಇಡಬೇಕು ಬೆಳೆಗೆ ಎದ್ದ ತಕ್ಷಣ ಮುಖ್ಯ ದ್ವಾರದ ಬಾಗಿಲಿಗೆ ನೀರನ್ನು ಹಾಕಿ ಸ್ವಚ್ಛ ಮಾಡಿ ಪೂಜೆಯನ್ನು ಕೂಡ ಮಾಡಲಾಗುತ್ತದೆ. ಆದರೆ ಮುಖ್ಯ ದ್ವಾರದ ವಿಷಯದಲ್ಲಿ ಕೆಲವರು ಈ ತಪ್ಪುಗಳನ್ನು ಮಾಡುತ್ತಾರೆ ಹೀಗೆ ಮಾಡಿದರೆ ಲಕ್ಷ್ಮೀದೇವಿ ಕೋಪಗೊಳ್ಳುತ್ತಾರೆ ಎಂದು ಹೇಳಲಾಗುತ್ತದೆ. ಹಾಗಾದರೆ ಯಾವುವೆಲ್ಲ ತಪ್ಪುಗಳನ್ನು ಮಾಡಬಾರದು ಮತ್ತು ಇದ್ದರ ಬಗ್ಗೆ ಹೆಚ್ಚಿನ ಸುದ್ದಿಯನ್ನು ನೋಡೋಣ ಬನ್ನಿ. ಅದಕ್ಕೂ ಮುನ್ನ ನೀವು ಕೂಡ ಲಕ್ಷ್ಮೀದೇವಿಯ ಭಕ್ತರಾಗಿದ್ದರೆ ಈಗಲೇ ಈ ಪೇಜ್ ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಮೊದಲನೇಯದಾಗಿ ನಿಮ್ಮ ಮನೆಯ ಮುಖ್ಯ ದ್ವಾರ ವನ್ನು ಆದಷ್ಟು ಸ್ವಚ್ಛತೆಯಿಂದ ಇಡಬೇಕು. ಮನೆಗೆ ಲಕ್ಷ್ಮಿ ಆಗಮನ ಆಗುವುದೇ ಮುಖ್ಯ ದ್ವಾರದಿಂದ ಹೀಗಾಗಿ ಇದನ್ನು ನೀವು ಎಷ್ಟು ಶುದ್ಧವಾಗಿ ಇಡುವುದು ಅಷ್ಟು ಒಳ್ಳೆಯದು ಮನೆಯ ಮುಖ್ಯ ದ್ವಾರದ ಎದುರು ಚಪ್ಪಲಿಗಳನ್ನ ಇಡಬಾರದು ಹಾಗೇನಾದರೂ ಬೇರೆ ಕಡೆ ಇಡಲು ಅವಕಾಶ ಇಲ್ಲದಿದ್ದರೆ ಒಂದು ಬಾಕ್ಸ್ ಅನ್ನು ಮಾಡಿ ಇಡೀ. ತುಂಬಾ ಜನರು ಚಪ್ಪಲಿ ಯನ್ನು ಮನೆಯ ಮುಂದೆ ಹೇಗೆ ಬೇಕೋ ಹಾಗೆ ಇಡುತ್ತಾರೆ ಈ ರೀತಿಯಾಗಿ ಮಾಡುವುದರಿಂದ ಲಕ್ಷ್ಮಿ ನೆಲೆಸುವುದಿಲ್ಲ.

ಮನೆಯ ಮುಖ್ಯ ದ್ವಾರದ ಎದುರು ರಂಗೋಲಿಯನ್ನು ಹಾಕುವದರಿಂದ ನಿಮಗೆ ಶುಭವಾಗುತ್ತದೆ. ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಗಳು ಹೆಚ್ಚಾಗುತ್ತದೆ. ಇದರಿಂದಾಗಿ ನೀವು ಮಾಡುವ ಕೆಲಸದಲ್ಲೂ ನಿಮಗೆ ಒಳ್ಳೆಯದಾಗುತ್ತದೆ. ಹಾಗೂ ಕಷ್ಟಗಳು ನಿಮ್ಮ ಮನೆಯನ್ನು ಪ್ರವೇಶ ಮಾಡುವುದಿಲ್ಲ ಮನೆಯ ಮುಖ್ಯ ದ್ವಾರಕ್ಕೆ ತೋರ ವನ್ನು ಕಟ್ಟುವುದರಿಂದ ನಿಮಗೆ ಶುಭವಾಗುತ್ತದೆ.ಹಬ್ಬದ ಸಮಯದಲ್ಲಿ ಮಾವಿನ ಎಲೆಯನ್ನು ತಂದು ತೋರಣ ಮಾಡಿ ಹಾಕುತ್ತಾರೆ. ಇದೇ ರೀತಿ ವಾರಕ್ಕೆ ಒಮ್ಮೆ ಹಾಕುವುದರಿಂದ ನಿಮಗೆ ಒಳ್ಳೆಯದು. ಮುಖ್ಯ ದ್ವಾರ ವನ್ನು ಬೆಳಕಿನಿಂದ ಕೊಡುವಂತೆ ಮಾಡಿ. ಮುಖ್ಯ ದ್ವಾರದ ಬಳಿ ಕತ್ತಲೆ ಇದರೆ ನಿಮ್ಮ ಮನೆಗೆ ನಕಾರಾತ್ಮಕ ಶಕ್ತಿಗಳು ಪ್ರವೇಶವಾಗುತ್ತದೆ ಎಂದು ಹೇಳಬಹುದು. ಈ ಮಾಹಿತಿ ನಿಮಗೂ ಕೂಡ ಇಷ್ಟವಾಗಿದ್ದರೆ ದಯವಿಟ್ಟು ಎಲ್ಲರಿಗೂ ಷೇರ್ ಮಾಡಿ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment