ಮನೆಯಲ್ಲಿ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ..!

0

ನಿಮ್ಮ ಮನೆಯಲ್ಲಿ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ ಅದು ಯಾವುವು ಎಂದರೆ ರಾತ್ರಿಯ ವೇಳೆ ನೀವು ಒಂದು ಲೋಟದಲ್ಲಿ ನೀರನ್ನು ತೆಗೆದುಕೊಂಡು ಸ್ವಲ್ಪ ಕುಡಿದು ಇನ್ನು ಸ್ವಲ್ಪ ನೀರನ್ನು ಹಾಗೇನೇ ಇಟ್ಟು ಬಿಡುತ್ತೀರ ಈ ತಪ್ಪನ್ನು ಎಂದಿಗೂ ಮಾಡಬೇಡಿ. ಅದು ನೀರಿಗೆ ಅವಮಾನ ಮಾಡಿದಂತಾಗುತ್ತದೆ. ನೀರನ್ನು ಕುಡಿದ ನಂತರ ಮುಚ್ಚಿ ಇಡಬೇಕು. ಇದರಿಂದ ಸಾಕಷ್ಟು ಸಮಸ್ಯೆಗಳು ಬರುತ್ತದೆ. ಎರಡನೇಯದಾಗಿ ಮರದ ಕೆಳಗೆ ಮೂತ್ರ ವಿಸರ್ಜನೆಯನ್ನು ಮಾಡಬಾರದು ವಿಶೇಷವಾಗಿ ಪುರುಷರಿಗೆ ಮಾತ್ರ ಅನ್ವಯವಾಗುತ್ತದೆ. ಈ ರೀತಿ ಮಾಡುವುದರಿಂದ ಮರಕ್ಕೆ ಅವಮಾನ ಮಾಡಿದಂತಾಗುತ್ತದೆ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಇದರಿಂದ ಸಾಕಷ್ಟ ಸಮಸ್ಯೆಗಳು ಎದುರಾಗಬಹುದು. ಮೂರನೇಯದಾಗಿ ನೀವು ತಲೆ ಬಾಚಿಕೊಳ್ಳುವಾಗ ಮುರಿದು ಹೋಗಿರುವ ಬಾಚಣಿಗೆಯನ್ನು ಬಳಸುವುದು ತಪ್ಪು. ವಿಶೇಷವಾಗಿ ಮಹಿಳೆಯರಿಗೆ ಅನ್ವಯಿಸುತ್ತದೆ. ನಿಮ್ಮ ಮನೆಯಲ್ಲಿ ಸಾಕಷ್ಟು ನಕಾರಾತ್ಮಕತೆ ಉಂಟಾಗುತ್ತದೆ. ನಾಲ್ಕನೇಯದಾಗಿ ನಿಮ್ಮ ಮನೆಯಲ್ಲಿ ನೀವು ಗುಡಿಸಿದಂತಹ ಕಸವನ್ನು ಸಂಗ್ರಹಿಸಬಾರದು ಇದರಿಂದ ಮನೆಗೆ ಲಕ್ಷ್ಮಿ ಬರುವುದಿಲ್ಲ. ಇದರಿಂದ ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆ. ಆದಷ್ಟು ಬೇಗನೇ ಕಸವನ್ನು ಮನೆಯಿಂದ ಹೊರಹಾಕುವುದು ಉತ್ತಮ. ಬಹಳಷ್ಟು ಜನರು ರೋಟಿ, ಚಪಾತಿ ತಿನ್ನುವಾಗ ಸೌಂಡ್ ಮಾಡಿಕೊಂಡು ಅಗಿದು ಅಗಿದು ತಿನ್ನುತ್ತಾರೆ

ಈ ರೀತಿ ಮಾಡಬಾರದು. ಇದು ಮನೆಗೆ ನಕಾರಾತ್ಮಕ ಶಕ್ತಿ ಬರುತ್ತದೆ. ಆದಷ್ಟು ನಾವು ತಿನ್ನುವಂತಹ ಆಹಾರಕ್ಕೆ ಗೌರವವನ್ನು ಕೊಟ್ಟು ತಿನ್ನಬೇಕು. ಆರನೇಯದಾಗಿ ತುಂಬಾ ಜನರು ಉಗುರನ್ನು ಹಲ್ಲಿನಿಂದ ಕಟ್ ಮಾಡುತ್ತಾರೆ. ಈ ರೀತಿಯ ದುರಾಭ್ಯಾಸವನ್ನು ಆದಷ್ಟು ನಿಯಂತ್ರಣ ಮಾಡಬೇಕು. ಇಲ್ಲದಿದ್ದರೆ ಮನೆಗೆ ದಾರಿದ್ರ್ಯ ಬರುತ್ತದೆ. ಸೂರ್ಯ ಹುಟ್ಟಿ ನೆತ್ತಿ ಮೇಲೆ ಬರುವವರೆಗೆ ತುಂಬಾ ಜನರು ಮಲಗಿರುತ್ತಾರೆ ಬೆಳಿಗ್ಗೆ 10 ಗಂಟೆಯವರೆಗೂ ಮಲಗಿರುತ್ತಾರೆ ಈ ರೀತಿಯಾಗೂ ಮಾಡಬಾರದು. ನೀವು 7 ಗಂಟೆಯ ಒಳಗೆ ಎದ್ದರೇ ಒಳ್ಳೆಯದು. ಬೇಗ ಏಳುವುದರಿಂದ ನಿಮಗೆ ಪಾಸಿಟಿವಿಟಿ ಇರುತ್ತದೆ ಮೈಂಡ್ ಫ್ರೆಶ್ ಆಗಿರುತ್ತದೆ. ನಿಧಾನವಾಗಿ ಎದ್ದರೆ ಮನೆಗೆ ದಾರಿದ್ರ್ಯ ಬರುತ್ತದೆ ಆದ್ದರಿಂದ ಬೇಗ ಎದ್ದೇಳುವುದನ್ನು ಆಭ್ಯಾಸ ಮಾಡಿಕೊಳ್ಳಿ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.