ಮನೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿ ನಿಮ್ಮ ಖರ್ಚು ಕಡಿಮೆ ಮಾಡಿಕೊಂಡು ನೆಮ್ಮದಿಯ ಜೀವನ ನಡೆಸಲು ಸರಳ ಟಿಪ್ಸ್ ಗಳು

ನಮಸ್ಕಾರ ಸ್ನೇಹಿತರೇ ಮನೆಯಲ್ಲಿ ಈ ಸಣ್ಣ ಬದಲಾವಣೆಯನ್ನು ಮಾಡಿಕೊಂಡು ನೆಮ್ಮದಿಯ ಜೀವನವನ್ನು ನಡೆಸಿ ಅದು ಹೇಗೆ ಅಂತೀರಾ ಈ ಲೇಖನವನ್ನು ಓದಿ ಕೆಲವರು ಎಷ್ಟೇ ದುಡಿದರು ಮನೆಯಲ್ಲಿ ಹಣ ನಿಲ್ಲುವುದಿಲ್ಲ ಹಣಕಾಸಿಗಾಗಿ ಬೇರೆಯವರ ಮುಂದೆ ಕೈಚಾಚಿವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಧನ ನಷ್ಟ ಖರ್ಚು ಹೆಚ್ಚಾಗಲು ವಾಸ್ತುದೋಷ ಕಾರಣವಂತೆ ವಾಸ್ತು ಶಾಸ್ತ್ರದಲ್ಲಿ ಈಶಾನ್ಯ ನೈರುತ್ಯ ಮತ್ತು ಉತ್ತರ ದಿಕ್ಕನ್ನು ಆರ್ಥಿಕ ಸಮೃದ್ಧಿಯ ದಿಕ್ಕು ಎಂದು ಪರಿಗಣಿಸಲಾಗಿದೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಈ ಯಾವುದೇ ದಿಕ್ಕಿನಲ್ಲಿ ಕೊರತೆ ಇದ್ದರೂ ಆರ್ಥಿಕ ನಷ್ಟ ಕಾಡುತ್ತದೆ ಅಂತೆ ವಾಸ್ತುವಿನ ಪ್ರಕಾರ ಈಶಾನ್ಯ ದಿಕ್ಕನ್ನು ಮಂಗಳಕರ ಎಂದು ಪರಿಗಣಿಸಲಾಗಿದೆ ಈಶಾನ್ಯ ದಿಕ್ಕಿನಲ್ಲಿ ತಾಯಿ ಲಕ್ಷ್ಮೀದೇವಿ ನೆಲೆಸಿರುತ್ತಾಳೆ ಆದ್ದರಿಂದ ಮನೆಯ ಈಶಾನ್ಯ ದಿಕ್ಕು ಕೊಳಕಾಗಿರಬಾರದು ಈಶಾನ್ಯ ದಿಕ್ಕು ಕೊಳಕಾಗಿದ್ದರೆ ಹಣದ ನಷ್ಟ ಆಗುತ್ತದೆ ಮನೆಯ ಪೂರ್ವ ಹಾಗೂ ಉತ್ತರ ದಿಕ್ಕಿನಲ್ಲಿ ಭಾರವಾದ ವಸ್ತುವನ್ನು ಇಡಬಾರದು ಈ ದಿಕ್ಕಿನಲ್ಲಿ ಭಾರವಾದ ವಸ್ತುವನ್ನು ಇಟ್ಟರೆ ಖರ್ಚು ಜಾಸ್ತಿಯಾಗುತ್ತದೆ

ಮನೆಯ ನೀರಿನ ಟ್ಯಾಂಕನ್ನು ಈಶಾನ್ಯ ದಿಕ್ಕಿನಲ್ಲಿ ಇಡಬೇಕು ಇದರಿಂದ ಖರ್ಚು ಕಡಿಮೆಯಾಗುತ್ತದೆ ನೈರುತ್ಯ ಕೋನದಲ್ಲಿ ನೀರಿನ ಟ್ಯಾಂಕು ಇದ್ದರೆ ಖರ್ಚು ಹೆಚ್ಚಾಗುತ್ತದೆ ಮನೆಯ ಕಪಾಟನ್ನು ದಕ್ಷಿಣ ದಿಕ್ಕಿನಲ್ಲಿ ಇಡಬೇಕು ಅದರ ಬಾಗಿಲು ಉತ್ತರ ದಿಕ್ಕಿಗೆ ತೆರೆಯುವಂತೆ ಇರಬೇಕು ಇದರಿಂದ ಖರ್ಚು ಕಡಿಮೆಯಾಗಿ ಸದಾ ಕೈಯಲ್ಲಿ ಹಣ ನಿಲ್ಲುತ್ತದೆ ಈ ಸರಳವಾದ ಟಿಪ್ಸ್ ಅನ್ನು ಪಾಲಿಸಿ ನಿಮ್ಮ ಖರ್ಚನ್ನು ಕಡಿಮೆ ಮಾಡಿಕೊಳ್ಳಬಹುದು ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment