ಮನೆಯಲ್ಲಿ ಕನ್ನಡಿ ಹೊಡಿದ್ರೆ ಏನಾಗುತ್ತೆ ಗೊತ್ತಾ!

ಮನೆಯಲ್ಲಿ ಕನ್ನಡಿ ಹೊಡೆದರೆ ಬಹಳ ಕೆಟ್ಟದ್ದು.ಅದರೆ ಯಾವುದೇ ಒಬ್ಬ ವ್ಯಕ್ತಿಯ ಬೇಕು ಅಂತ ಕನ್ನಡಿಯನ್ನು ಹೊಡೆಯುವುದಿಲ್ಲ.ಹೆಣ್ಣು ಮಕ್ಕಳ ಆಪ್ತ ಸಂಗಾತಿ ಎಂದರೆ ಅದು ಕನ್ನಡಿ.ಕನ್ನಡಿಯನ್ನು ಕೇವಲ ಸೌಂದರ್ಯ ಸಾಧಾನವಾಗಿ ಅಷ್ಟೇ ಬಳಕೆ ಮಾಡುವುದಲ್ಲ.ಕನ್ನಡಿಯಲ್ಲಿ ಕಾಣಿಸುವಂತಹ ಪ್ರತಿಬಿಂಬ ವ್ಯಕ್ತಿಯ ನಿಜವಾದ ಆತ್ಮ ಅಂತ ಧರ್ಮಶಾಸ್ತ್ರದಲ್ಲಿ ಹೇಳಲಾಗುತ್ತದೆ.ವಾಸ್ತು ಶಾಸ್ತ್ರದ ಪ್ರಕಾರ ಕನ್ನಡಿಯನ್ನು ವಾಸ್ತು ದೋಷ ನಿವಾರಣೆಯ ಉತ್ತಮ ಸಾಧನ ಅಂತ ಹೇಳಲಾಗುತ್ತದೆ.ಇಂತಹ ಕನ್ನಡಿ ಮನೆಯಲ್ಲಿ ಏನಾದರು ಹೊಡೆದರೆ ಅದು ಮುಂದೆ ಆಗುವ ಅನಾಹುತದ ಸಂಕೇತ ಎನ್ನುವುದು ಹಲವರ ಅಭಿಪ್ರಾಯ. ಆದರೆ ಮನೆಯಲ್ಲಿ ಕನ್ನಡಿ ಹೊಡೆದರೆ ಅದು ಯಾವುದೊ ಅನಾಹುತವನ್ನು ಸೂಚಿಸುತ್ತದೆ ಎಂದು ಹಲವಾರು ಭಯಪಡುತ್ತಾರೆ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಆಧ್ಯಾತ್ಮದ ಪ್ರಕಾರ ಹೊಡೆದ ಕನ್ನಡಿಯಲ್ಲಿ ಮುಖವನ್ನು ಸಹ ನೋಡಿಕೊಳ್ಳಬಾರದು.ಹಾಗೂ ಅದನ್ನು ಮನೆಯಲ್ಲಿ ಇಡಬಾರದು. ಅಷ್ಟೇ ಅಲ್ಲದೆ ಕಲೆಯಾಗಿರುವ ಕನ್ನಡಿಯನ್ನು ಮನೆಯಲ್ಲಿ ಇಡಬಾರದು.ಪುರಾಣಗಳ ಪ್ರಕಾರ ಕನ್ನಡಿಗೂ ಮಹಾ ಲಕ್ಷ್ಮಿಗೂ ಅಭಿನಭಾವ ಸಂಬಂಧವಿದೆ ಎಂದು ಹೇಳಲಾಗುತ್ತದೆ.ಕನ್ನಡಿ ಲಕ್ಷ್ಮಿ ದೇವಿಯ ವಾಸ ಸ್ಥಾನ ಎಂದು ಹೇಳಲಾಗಿದೆ. ಪುರಾಣಗಳ ಪ್ರಕಾರ ಮಹಾವಿಷ್ಣುವಿನ ಮನಧರಿಸಿ ಮಹಾ ಲಕ್ಷ್ಮಿ ಅತ್ಯಂತ ಚಂಚಲೆ. ಹೀಗಾಗಿ ಲಕ್ಷ್ಮಿ ದೇವಿಯ ಅವಸಸ್ಥಾನವಾಗಿ ಇರುವ ಕನ್ನಡಿಯಲ್ಲೂ ಸಹ ಯಾವುದೇ ಬಿಂಬ ಸ್ಥಿರವಾಗಿ ಇರುವುದಿಲ್ಲ.

ಇಂತಹ ಕನ್ನಡಿ ಮನೆಯಲ್ಲಿ ಹೊಡೆದರೆ ಅದು ಮುಂದಿನ ದಿನಗಳಲ್ಲಿ ಆಗುವಂತಹ ನಷ್ಟದ ಸಂಕೇತ ಅಂತ ಪುರಾಣದಲ್ಲಿ ತಿಳಿಸಲಾಗಿದೆ. ಮನೆಯಲ್ಲಿ ಆಕಸ್ಮಿಕವಾಗಿ ಕನ್ನಡಿ ಹೊಡೆದು ಹೋದರೆ ಅದು 7 ವರ್ಷಗಳ ಕಾಲ ಅಮಂಗಳವನ್ನು ತರುತ್ತದೆ. ಅದರಲ್ಲಿ ವ್ಯಕ್ತಿಯಾ ಆತ್ಮ ಸಿಲುಕಿಕೊಳ್ಳುತ್ತದೆ. ಇನ್ನು ಹೊಡೆದ ಕನ್ನಡಿಯ ಗಾಜಿನ ಚೂರುಗಳು ದೇಹಕ್ಕೆ ಚುಚ್ಚಿದರೆ ಗಂಭೀರ ಗಾಯವಾಗುತ್ತದೆ.ಕನ್ನಡಿಯನ್ನು ಅತ್ಯಂತ ಎಚ್ಚರದಿಂದ ಬಳಸಿ ಹಾಗೂ ಕನ್ನಡಿಯನ್ನು ಹೊಡೆದು ಇರುವ ಹಾಗೆ ನೋಡಿಕೊಳ್ಳಿ.ಇದು ಲಕ್ಷ್ಮಿಯ ಸ್ವರೂಪ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಶಾಸನ ಬದ್ದ ಎಚ್ಚರಿಕೆ.ಜಗತ್ತೇ ನಿಂತಿರುವುದು ನಂಬಿಕೆಗಳ ಆಧಾರದ ಮೇಲೆ.ನಮ್ಮ ಆರ್ಟಿಕಲ್ ಕೇವಲ ಈ ನಂಬಿಕೆಗಳ ಆಧಾರದ ಮೇಲೆ ಮಾತ್ರ ನೆಲೆಯೂರಿ ಇರುವುದರಿಂದ ರಾಶಿ ಭವಿಷ್ಯ ,ಶಾಸ್ತ್ರ ಮತ್ತು ಧರ್ಮ ಇವುಗಳ ಆಸಕ್ತರಿಗೆ ಮಾತ್ರ ಮಾಡಲಾಗಿದೆ.ನಮ್ಮ ಹಿಂದೂ ಧರ್ಮ,ಶಾಸ್ತ್ರಗಳ ಪ್ರಕಾರ ಶಾಸ್ತ್ರ ಹಾಗೂ ರಾಶಿ ಭವಿಷ್ಯ ಯಾವುದೇ ಮೂಡನಂಬಿಕೆ ಅಲ್ಲದೆ ನಂಬಿಕೆ ಆಧಾರದ ಮೇಲೆ ಬಿಂಬಿತವಾಗಿದೆ.ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮೂಡನಂಬಿಕೆ ನಿಷೇಧ ಕಾಯ್ದೆಯನ್ನು ಗೌರವಿಸುತ್ತಾ ನಮ್ಮ ಆರ್ಟಿಕಲ್ಸ್ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳನ್ನು ಒಳಗೊಂಡಿಲ್ಲ.ಈ ಆರ್ಟಿಕಲ್ ಕೇವಲ ಆಸಕ್ತಿ ಹಾಗೂ ನಂಬಿಕೆ ಇದ್ದವರಿಗೆ ಮಾತ್ರ.ಯಾವುದೇ ಹಾನಿ ಮತ್ತು ಅಪಘಾತಗಳಿಗೆ ನಾವು ಹೊಣೆಗಾರರಲ್ಲ.

Leave a Comment