ಬೇಸಿಗೆ ಕಾಲದಲ್ಲಿ ಕರಬೂಜ ಹಣ್ಣು ಸೇವಿಸುವುದರಿಂದ ದೇಹಕ್ಕೆ ಏನೆಲ್ಲಾ ಲಾಭವಿದೆ ನೋಡಿ

0

ನಮಸ್ಕಾರ ಸ್ನೇಹಿತರೆ ಈ ಬೇಸಿಗೆ ಸಮಯದಲ್ಲಿ ಹೆಚ್ಚಾಗಿ ಕಂಡುಬರುವಂತಹ ಮತ್ತು ನಮ್ಮ ಬಾಯಲ್ಲಿ ನೀರು ಬರಿಸುವಂತಹ ಹಣ್ಣು ಎಂದರೆ ಅದು ಕರಬೂಜದ ಹಣ್ಣು ಈ ಹಣ್ಣು ನಮ್ಮ ದೇಹಕ್ಕೆ ತಂಪನ್ನು ಒದಗಿಸುವುದರ ಜೊತೆಗೆ ನಮ್ಮ ಆರೋಗ್ಯಕ್ಕೂ ಕೂಡ ಬಹಳನೇ ಪ್ರಯೋಜನ ಆಗುತ್ತದೆ ಅದರಲ್ಲೂ ಬೇಸಿಗೆ ಸಮಯದಲ್ಲಿ ಕರ್ಬೂಜದ ಹಣ್ಣನ್ನು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು ಅಂತ ಹೇಳಬಹುದು ಯಾಕೆ ಅಂದ್ರೆ ನಾವು ಬೇಸಿಗೆ ಸಮಯದಲ್ಲಿ ಸ್ವಲ್ಪ ಕೆಲಸ ಮಾಡಿದರು ಕೂಡ ದಣಿವಾಗುತ್ತದೆ ಜೊತೆಗೆ ಬಾಯಾರಿಕೆ ಕೂಡ ಜಾಸ್ತಿ ಆಗುತ್ತಾ ಇರುತ್ತದೆ ಬೇಸಿಗೆ ಸಮಯದಲ್ಲಿ ಹಣ್ಣನ್ನು ಸೇವನೆ ಮಾಡುವುದರಿಂದ ನಮ್ಮ ಬಾಯಾರಿಕೆಯನ್ನು ನೀಗಿಸುತ್ತದೆ ಜೊತೆಗೆ ನಮ್ಮ ಆರೋಗ್ಯಕ್ಕೆ ಹಲವಾರು ರೀತಿಯ ಪ್ರಯೋಜನವನ್ನು ಒದಗಿಸುತ್ತದೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಹಾಗಿದ್ದರೆ ಬೇಸಿಗೆ ಸಮಯದಲ್ಲಿ ಕರಬೂಜದ ಹಣ್ಣನ್ನು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಯಾವೆಲ್ಲ ರೀತಿಯ ಲಾಭ ಇದೆ ಎನ್ನುವುದರ ಬಗ್ಗೆ ಇವತ್ತಿನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಅದಕ್ಕೂ ಮೊದಲು ನಮ್ಮ ಈ ಪೇಜನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಸ್ನೇಹಿತರೆ ಬೇಸಿಗೆ ಸಮಯದಲ್ಲಿ ನಮ್ಮ ದೇಹಕ್ಕೆ ಸಾಕಷ್ಟು ನೀರಿನ ಅವಶ್ಯಕತೆ ಇರುತ್ತದೆ ಯಾಕೆ ಅಂದರೆ ಬಿಸಿಲಿನ ಹೊಡೆತಕ್ಕೆ ನಮ್ಮ ದೇಹದಲ್ಲಿ ಹೆಚ್ಚು ಬೆವರು ಹೊರಗೆ ಹೋಗುತ್ತದೆ ಆಗ ನಮ್ಮ ದೇಹಕ್ಕೆ ಸಾಕಷ್ಟು ನೀರಿನ ಅಗತ್ಯ ಇರುತ್ತದೆ ಆದರೆ ಪ್ರತಿ ಬಾರಿಯೂ ಕೂಡ ನಾವು ನೀರನ್ನು ಕುಡಿಯಲು ಆಗುವುದಿಲ್ಲ ಹಾಗಾಗಿ ಸಾಕಷ್ಟು ಲಿಕ್ವಿಡ್ ಫುಡ್ ಹಣ್ಣು ಮತ್ತು ಹಂಪಲುಗಳನ್ನು ಸೇವನೆ ಮಾಡಬೇಕಾಗುತ್ತದೆ ಅದರಲ್ಲೂ

ಈ ಕರ್ಬೂಜದ ಹಣ್ಣನ್ನು ಸೇವನೆ ಮಾಡುವುದರಿಂದ ನಮ್ಮ ಬಾಯಾರಿಕೆಯನ್ನು ನೀಗಿಸುತ್ತದೆ ಜೊತೆಗೆ ನಮ್ಮ ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ ಹಾಗೂ ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಹಣ್ಣಿನಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕ್ಷಮತೆ ಹೊಂದಿದೆ ಇದಕ್ಕೆ ಕಾರಣ ಏನೆಂದರೆ ಇದರಲ್ಲಿ ವಿಟಮಿನ್ ಸಿ ಎಂಬ ಪ್ರಮುಖ ಪೋಷಕಾಂಶಗಳಿವೆ ಈ ಹಣ್ಣನ್ನು ಸೇವನೆ ಮಾಡುವುದರಿಂದ ನಮ್ಮ ದೇಹದಲ್ಲಿ ಬಿಳಿ ರಕ್ತ ಕಣಗಳ ಸಂಖ್ಯೆ ಹೆಚ್ಚಿಸಲು ಸಹಾಯ ಆಗುತ್ತದೆ ಇದರಿಂದ ನಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ನಮಗೆ ಯಾವುದೇ ರೀತಿಯ ಕಾಯಿಲೆಗಳು ಬರದಂತೆ ತಡೆಗಟ್ಟುತ್ತದೆ

ಈ ಹಣ್ಣನ್ನು ಸೇವನೆ ಮಾಡುವುದರಿಂದ ನಮ್ಮ ಪಚನಕ್ರಿಯೆ ತುಂಬಾ ಉತ್ತಮವಾಗುತ್ತದೆ ಯಾಕೆಂದರೆ ಇದರಲ್ಲಿ 90% ನಷ್ಟು ನೀರಿನಂಶ ಇರುವುದರಿಂದ ಇದು ನಮ್ಮ ಜೀರ್ಣಕ್ರಿಯೆ ಸಮಸ್ಯೆಯನ್ನು ಹೋಗಲಾಡಿಸುತ್ತದೆ ಮತ್ತು ಯಾರಿಗೆ ಮಲಬದ್ಧತೆ ಸಮಸ್ಯೆ ಇರುತ್ತದೆ ಅಂತವರು ಹಣ್ಣನ್ನು ಸೇವನೆ ಮಾಡುವುದರಿಂದ ತುಂಬಾನೆ ಒಳ್ಳೆಯದು ಅಂತ ಹೇಳಬಹುದು ನಿಮಗೆ ಏನಾದರೂ ಜೀರ್ಣಕ್ರಿಯೆ ಅಥವಾ ಮಲಬದ್ಧತೆ ಸಮಸ್ಯೆ ಇದ್ದರೆ ನೀವು ಕರ್ಬೂಜ ಹಣ್ಣನ್ನು ಸೇವನೆ ಮಾಡುವುದರಿಂದ ಆಗ ನಿಮ್ಮ ಜೀರ್ಣಕ್ರಿಯೆ ಸರಾಗವಾಗಿ ಆಗುತ್ತದೆ ಇದಕ್ಕೆ ಕಾರಣವೇನೆಂದರೆ ಇದರಲ್ಲಿ ಉತ್ತಮವಾದ ನೀರಿನಂಶ ಇದ್ದು ಇದನ್ನು ಸೇವನೆ ಮಾಡುವುದರಿಂದ ಯಾಕೆ ಬೇಕಾದ ಉತ್ತಮವಾದ ಕನಿಜಗಳು ದೊರೆಯುತ್ತವೆ ಅದರಲ್ಲೂ ಮುಖ್ಯವಾಗಿ ಅಸಿಡಿಟಿಯನ್ನು ನಿವಾರಿಸುತ್ತದೆ ಈ ಹಣ್ಣನ್ನು ಬೇಸಿಗೆ ಸಮಯದಲ್ಲಿ ನಿಯಮಿತವಾಗಿ ಸೇವನೆ ಮಾಡುವುದರಿಂದ

ನಮ್ಮ ದೇಹದಲ್ಲಿ ಇರುವಂತಹ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ ಜೊತೆಗೆ ಅವಶ್ಯವಿಲ್ಲದ ಹೆಚ್ಚಿನ ನೀರಿನ ಅಂಶವನ್ನು ಹೊರಗೆ ಹಾಕುತ್ತದೆ ಇದರಿಂದ ಮೂತ್ರಪಿಂಡದ ಸಮಸ್ಯೆ ದೂರವಾಗಿ ಕಿಡ್ನಿಗಳು ಕೂಡ ಆರೋಗ್ಯವಾಗಿ ಕೆಲಸ ಮಾಡಲು ಸಹಾಯ ಆಗುತ್ತದೆ ನಮ್ಮ ದೇಹದ ಸಂಪೂರ್ಣ ವೃದ್ಧಿಗಾಗಿ ಆಂಟಿಆಕ್ಸಿಡೆಂಟ್ ಗಳು ಬಹಳ ಪ್ರಮುಖ ಆಗಿರುತ್ತದೆ ನಮ್ಮ ದೇಹದ ಚರ್ಮದ ಹೊಳಪಾಗಿ ಇರಬಹುದು ಮೂಳೆಗಳ ಆರೋಗ್ಯ ಇತ್ಯಾದಿ ಆರೋಗ್ಯಕ್ಕೆ ಆಂಟಿಆಕ್ಸಿಡೆಂಟ್ ಗಳು ಸಹಾಯದಿಂದ ಆಗುತ್ತದೆ ಈ ಹಣ್ಣಿನಲ್ಲಿ ಬೀಟಾ-ಕ್ಯಾರೋಟಿನ್ ಪೋಲಿಕ್ ಆಸಿಡ್ ಪೊಟ್ಯಾಶಿಯಂ ವಿಟಮಿನ್ ಸಿ ಮತ್ತು ವಿಟಮಿನ್ ಎ ಅಂಶಗಳು ಈ ಕರ್ಬೂಜ ಹಣ್ಣಿನಲ್ಲಿ ಸಾಕಷ್ಟಿವೆ ಹಾಗಾಗಿ ಎಲ್ಲಾ ರೀತಿಯಿಂದಲೂ ಪೋಷಕಾಂಶಗಳು ಸಿಗುವ ಈ ಹಣ್ಣನ್ನು ನಿಯಮಿತವಾಗಿ ಸೇವನೆ ಮಾಡಿ ಆರೋಗ್ಯದಿಂದ ಇರಿ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.