ನಿಂಬೆಹಣ್ಣನ್ನು ಗಾಜಿನ ಲೋಟದಲ್ಲಿಟ್ಟು ಬದಲವಾಣೆ ನೀವೇ ನೋಡಿ

ನಮಸ್ಕಾರ ಸ್ನೇಹಿತರೆ ಮನೆಯಲ್ಲಿ ಗಾಜಿನ ಲೋಟದಲ್ಲಿ ನಿಂಬೆ ಹಣ್ಣನ್ನು ಇಟ್ಟು ನೋಡಿ ನೀವು ನಂಬಲ್ಲ ಚಮತ್ಕಾರ ನಡೆದು ಜೀವನವೇ ಬದಲಾಗುತ್ತದೆ ಅನ್ನುವ ಕುತೂಹಲಕಾರಿ ಮಾಹಿತಿಯನ್ನು ಇವತ್ತಿನ ಈ ಸಂಚಿಕೆಯಲ್ಲಿ ತಿಳಿಸುತ್ತೇವೆ ಹಾಗಾದರೆ ನಿಂಬೆ ಹಣ್ಣನ್ನು ಹೇಗೆ ಬಳಸಿದರೆ ನಿಮ್ಮ ಸಮಸ್ಯೆಯಿಂದ ಮುಕ್ತಿ ಹೊಂದಬಹುದು ಅನ್ನುವುದನ್ನು ತಿಳಿದುಕೊಳ್ಳೋಣ ಚಿಕ್ಕ ಮಕ್ಕಳಿಗೆ ಕಣ್ಣಿನ ದೃಷ್ಟಿ ಬಿದ್ದಿದ್ದರೆ ಅವರಿಗೆ ಒಂದು ನಿಂಬೆಹಣ್ಣನ್ನು ಕೆಳಗಿನಿಂದ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಮೇಲಕ್ಕೆ ಮತ್ತು ಮೇಲಿನಿಂದ ಕೆಳಕ್ಕೆ ಮೂರು ಬಾರಿ ನಿವಾಲಿಸಿ, ಆ ನಿಂಬೆಹಣ್ಣನ್ನು ನಾಲ್ಕು ಭಾಗಗಳಾಗಿ ಕತ್ತರಿಸಿ ಯಾರು ಇಲ್ಲದ ಜಾಗದಲ್ಲಿ ಅಥವಾ ಮೂರು ರಸ್ತೆಗಳು ಸೇರುವ ಜಾಗದಲ್ಲಿ ಯಾರಿಗೂ ಕಾಣದಂತೆ ಎಸೆದು ಹಿಂದೆ ತಿರುಗಿ ನೋಡದಂತೆ ಬನ್ನಿ ವ್ಯಾಪಾರ ಪ್ರಗತಿಗಾಗಿ ಒಂದು ನಿಂಬೆಹಣ್ಣನ್ನು ತೆಗೆದುಕೊಂಡು ಅದನ್ನು ಅಂಗಡಿಯ ಸುತ್ತಾ ಸುತ್ತಿಸಿ ನಂತರ ನಿಮ್ಮ ವ್ಯಾಪಾರವು ಸರಿಯಾಗಿ ನಡೆಯಲಿ ಅಂತ ಬೇಡಿಕೊಂಡು ಅದನ್ನು ನಾಲ್ಕು ತುಂಡುಗಳಾಗಿ ಕತ್ತರಿಸಿ ಪ್ರತಿ

ನಾಲ್ಕು ದಿಕ್ಕುಗಳಲ್ಲಿ ಆ ನಿಂಬೆ ತುಂಡನ್ನು ಎಸೆಯಬೇಕು ಪ್ರತಿ ದಿನ ಈ ಪರಿಹಾರವನ್ನು ಮಾಡಿ ವೃತ್ತಿಜೀವನದ ಯಶಸ್ವಿಗಾಗಿ ನಿಂಬೆ ಹಣ್ಣಿನ ಮೇಲೆ ನಾಲ್ಕು ಲವಂಗಗಳನ್ನು ಇಟ್ಟು 108 ಬಾರಿ ಓಂ ಶ್ರೀ ಹನುಮತೆ ನಮಃ ಅಂತ ಹೇಳಬೇಕು ಮತ್ತು ಕೆಲಸಕ್ಕೆ ಹೋಗುವಾಗ ನಿಮ್ಮ ಜೊತೆ ಈ ನಿಂಬೆಹಣ್ಣನ್ನು ತೆಗೆದುಕೊಂಡು ಹೋಗಬೇಕು ಇದರಿಂದ ನಿಸಂದೇಹವಾಗಿ ವೃತ್ತಿಪರ ಯಶಸ್ಸನ್ನು ಕಾಣುತ್ತೀರಾ ಉದ್ಯೋಗ ಪಡೆಯುವುದಕ್ಕೆ ಎಷ್ಟೇ ಪ್ರಯತ್ನ ಪಟ್ಟರು ಕೂಡ ಕೆಲಸ ಸಿಗುತ್ತಿಲ್ಲ

ಅಂದರೆ ಮಧ್ಯರಾತ್ರಿಯ ಸಮಯದಲ್ಲಿ ನಿಂಬೆಹಣ್ಣಿನಲ್ಲಿ ಯಾವುದೇ ಕಲೆ ಇಲ್ಲದ ನಿಂಬೆಹಣ್ಣನ್ನು ತೆಗೆದುಕೊಂಡು ಅದನ್ನು ಸ್ವಚ್ಛವಾಗಿ ತೊಳೆಯಬೇಕು ನಂತರ ಅದನ್ನು ನಾಲ್ಕು ತುಂಡುಗಳಾಗಿ ಕತ್ತರಿಸಿ ನಾಲ್ಕು ದಾರಿ ಸೇರುವಲ್ಲಿ ನಾಲ್ಕು ಮೂಲೆಗಳಲ್ಲಿ ಎಸೆಯಬೇಕು ಎಸೆಯುವ ಸಂದರ್ಭದಲ್ಲಿ ಉದ್ಯೋಗ ಸಿಗಲಿ ಅಂತ ಮನಸ್ಸಿನಲ್ಲಿ ಅಂದುಕೊಳ್ಳಬೇಕು ಇದರಿಂದ ನಿಮಗೆ ಉತ್ತಮ ಉದ್ಯೋಗ ಪ್ರಾಪ್ತಿಯಾಗುತ್ತದೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಇದನ್ನು ಶುಕ್ಲ ಪಕ್ಷದ ಯಾವುದೇ ದಿನ ಮಾಡಬಹುದು

ಸತತ ಏಳು ದಿನಗಳ ಕಾಲ ಈ ಪ್ರಯೋಗವನ್ನು ಮಾಡಿ ಸಂತೋಷ ಹಾಗೂ ಸಮೃದ್ಧಿ ಗಾಗಿ ಒಂದು ನಿಂಬೆಹಣ್ಣನ್ನು ತೆಗೆದುಕೊಳ್ಳಿ ಮತ್ತು ಮೂರು ದಾರಿ ಸೇರುವಲ್ಲಿ ಹೋಗಿ ನಿಂಬೆಯಿಂದ ಏಳು ಬಾರಿ ನಿವಾಳಿ ತೆಗೆದು ನಂತರ ಆ ನಿಂಬೆಹಣ್ಣನ್ನು ಎರಡು ತುಂಡುಗಳಾಗಿ ಕತ್ತರಿಸಿ ಒಂದು ತುಂಡನ್ನು ನಿಮ್ಮ ಹಿಂದೆ ಎಸೆದು ಮತ್ತೊಂದು ತುಂಡನ್ನು ನಿಮ್ಮ ಮುಂದೆ ಎಸೆದು ಹಿಂದೆ ತಿರುಗಿ ನೋಡದಂತೆ ಬರಬೇಕು ಹಾಗೆ ಗುರುವಾರದ ದಿನ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ನಾಲ್ಕು ನಿಂಬೆಹಣ್ಣು ಮತ್ತು ಲವಂಗವನ್ನು ಕೊಟ್ಟು ಪೂಜೆ ಮಾಡಿಸಿಕೊಂಡು

ಬರಬೇಕು ವ್ಯಾಪಾರ ನಷ್ಟದಲ್ಲಿ ಸಾಗುತ್ತಿದ್ದರೆ ನಿಂಬೆಹಣ್ಣನ್ನು ತೆಗೆದುಕೊಂಡು ವ್ಯಾಪಾರಸ್ಥಳದ ನಾಲ್ಕು ಮೂಲೆಗಳಿಗೂ ಒಂದೊಂದು ಸಲ ಮುಟ್ಟಿಸಿ ನಂತರ ಆ ನಿಂಬೆಹಣ್ಣನ್ನು ನಾಲ್ಕು ತುಂಡುಗಳಾಗಿ ಮಾಡಿ ನಾಲ್ಕು ದಿಕ್ಕಿನಲ್ಲಿ ಇಡಬೇಕು ಇದರಿಂದ ಶನಿ ದೋಷ ದೂರವಾಗುತ್ತದೆ ಈ ಪರಿಹಾರವನ್ನು ಮಾಡಿಕೊಂಡರೆ ಎಲ್ಲಾ ಕೆಟ್ಟ ಶಕ್ತಿಯು ಆ ಸ್ಥಳದಿಂದ ದೂರವಾಗುತ್ತದೆ ಶುಕ್ರವಾರ ದಿನ ದುರ್ಗಾದೇವಿಯ ದೇವಸ್ಥಾನ ಯಾವುದಾದರೂ ದೇವಿಯ ದೇವಸ್ಥಾನಕ್ಕೆ ಹೋಗಿ

ನಿಂಬೆಹಣ್ಣಿನ ದೀಪವನ್ನು ಹಚ್ಚಬೇಕು ಆದರೆ ಯಾವುದೇ ಕಾರಣಕ್ಕೂ ಸರಸ್ವತಿ ಹಾಗೂ ಲಕ್ಷ್ಮೀದೇವಿಯ ದೇವಸ್ಥಾನದಲ್ಲಿ ನಿಂಬೆಹಣ್ಣಿನ ದೀಪವನ್ನು ಹಚ್ಚಬಾರದು ಈ ದೀಪವನ್ನು ಹಚ್ಚುವಾಗ ಕೆಲವೊಂದು ನಿಯಮಗಳನ್ನು ಅನುಸರಿಸಬೇಕು ಅದೇನೆಂದರೆ ಮನೆಯಲ್ಲಿ ಒಬ್ಬರಿಗಿಂತ ಹೆಚ್ಚು ಜನ ಈ ದೀಪವನ್ನು ಹಚ್ಚಬಾರದು ಅದರಲ್ಲೂ ಮನೆಯ ಹೆಣ್ಣು ಮಕ್ಕಳೇ ಈ ದೀಪವನ್ನು ಹಚ್ಚುವುದು ಸೂಕ್ತ ಹಾಗೂ ಮನೆಯಲ್ಲಿ ನಿಂಬೆಹಣ್ಣಿನ ದೀಪವನ್ನು ಹಚ್ಚಬಾರದು

ಹಾಗೆ ರಸ್ತೆಯಲ್ಲಿ ಬಿದ್ದಿರುವ ನಿಂಬೆ ಮೆಣಸಿನಕಾಯಿ ಎಂದು ಕಾಲನ್ನು ಇಡಬಾರದು ಅನ್ನುವ ವಿಷಯವನ್ನು ಯಾವಾಗಲೂ ನೆನಪಿನಲ್ಲಿ ಇಡಿ ಗಾಜಿನ ಲೋಟದಲ್ಲಿ ನೀರನ್ನು ಹಾಕಿ ಅದರಲ್ಲಿ ನಿಂಬೆಹಣ್ಣನ್ನು ಹಾಕಿ ಮನೆಯಲ್ಲಿ ಇಡುವುದನ್ನು ನಾವು ಪ್ರತಿನಿತ್ಯ ಕಾಣುತ್ತಲೇ ಇರುತ್ತೇವೆ ಬಹುತೇಕ ವ್ಯಾಪಾರಸ್ಥ ಅಂಗಡಿಗಳಲ್ಲಿ ಇದು ಸಾಮಾನ್ಯವಾಗಿರುತ್ತದೆ ಇದಕ್ಕೆ ಕಾರಣ ನಿಂಬೆಹಣ್ಣು ದೃಷ್ಟಿ ಆಗದಂತೆ ರಕ್ಷಣೆ ಮಾಡುತ್ತದೆ ಅನ್ನುವುದು ಕೆಲವೊಮ್ಮೆ ಹೊರಗಿನಿಂದ ಬಂದವರು

ಮನೆಗೆ ದೃಷ್ಟಿಯನ್ನು ಹಾಕುತ್ತಾರೆ ಇದರಿಂದ ಮನೆಯಲ್ಲಿ ಯಾವಾಗಲೂ ಅನಾಹುತಗಳು ಸಮಸ್ಯೆಗಳು ಸಂಭವಿಸುತ್ತಾ ಇರುತ್ತವೆ ಆದ್ದರಿಂದ ಈ ದೃಷ್ಟಿದೋಷವನ್ನು ನಿವಾರಿಸುವುದಕ್ಕೆ ನಿಂಬೆ ಹಣ್ಣಿನಿಂದ ಪ್ರತಿ ಶನಿವಾರ ಹೀಗೆ ಮಾಡಿ ಒಂದು ನಿಂಬೆಹಣ್ಣನ್ನು ಕತ್ತರಿಸಿ ಅದಕ್ಕೆ ಅರಿಶಿನ ಕುಂಕುಮವನ್ನು ಹಚ್ಚಿ ಅದನ್ನು ಮನೆಯ ಬಾಗಿಲಿಗೆ ಇಡಬೇಕು ಇನ್ನೊಂದು ನಿಂಬೆ ಹಣ್ಣನ್ನು ಒಂದು ಗಾಜಿನ ಲೋಟಕ್ಕೆ ನೀರು ಹಾಕಿ ಇಡಬೇಕು ಈ ನಿಂಬೆಹಣ್ಣು ನೀರಿನೊಳಗೆ ಮುಳುಗಿದರೆ

ಮನೆಗೆ ಯಾವುದೇ ದೃಷ್ಟಿ ದೋಷ ಇಲ್ಲ ಅಂತ ಅರ್ಥ ಒಂದು ವೇಳೆ ನಿಂಬೆಹಣ್ಣು ಮೂರರಿಂದ ನಾಲ್ಕು ದಿನದಲ್ಲಿ ನೀರಿನಲ್ಲಿ ತೇಲಿದರೆ ಅಥವಾ ಕೊಳೆತರೆ ಆ ಮನೆಗೆ ದೃಷ್ಟಿ ಆಗಿದೆ ಅಂತ ಅರ್ಥ ಹಾಗಾಗಿ ಆ ನಿಂಬೆಹಣ್ಣನ್ನು ಬದಲಾಯಿಸುತ್ತಾ ಇರಿ ಹಾಗೆ ಈ ನಿಂಬೆಹಣ್ಣನ್ನು ಎಲ್ಲರಿಗೂ ಕಾಣುವಂತೆ ದೇವರ ಫೋಟೋದ ಮುಂದೆ ಇಡಬೇಕು ಹೀಗೆ ಮಾಡುತ್ತಾ ಬಂದರೆ ಮನೆಗೆ ತಗುಲಿದ ದೃಷ್ಟಿ ದೋಷ ನಿವಾರಣೆ ಆಗುತ್ತದೆ ಎಲ್ಲರ ದೃಷ್ಟಿ ಈ ಗ್ಲಾಸ್ ಮೇಲೆ ಬೀಳುವಂತೆ ಇರಬೇಕು ಹೀಗೆ ಮಾಡಿದರೆ

ಮಾತ್ರ ನಕಾರಾತ್ಮಕ ಶಕ್ತಿಯ ಪ್ರಭಾವ ಕಡಿಮೆಯಾಗಿ ಸಕಾರಾತ್ಮಕ ಶಕ್ತಿಯ ಪ್ರಭಾವ ಹೆಚ್ಚಾಗುತ್ತದೆ ನಿಂಬೆ ಹಣ್ಣನ್ನು ಹಾಗೂ ನೀರನ್ನು ಯಾವಾಗ ಚೇಂಜ್ ಮಾಡಬೇಕು ಅಂದರೆ ಪ್ರತಿ ಶುಕ್ರವಾರ ನೀರನ್ನು ತೆಗೆದು ಗ್ಲಾಸ್ ಅನ್ನು ಚೆನ್ನಾಗಿ ತೊಳೆದು ಹೊಸ ನಿಂಬೆಹಣ್ಣನ್ನು ಅದರೊಳಗೆ ಹಾಕಿರಬೇಕು ನಿಮ್ಮ ಅಂಗಡಿಗೆ ಅಥವಾ ನಿಮ್ಮ ಮನೆಗೆ ಯಾರಾದರೂ ದೃಷ್ಟಿ ಹಾಕಿದ್ದರೆ ನೀರಿನೊಳಗೆ ಇದ್ದ ನಿಂಬೆಹಣ್ಣು ಮೇಲೆ ಬಂದು ನಿಲ್ಲುತ್ತದೆ ಆಗ ನಿಂಬೆಹಣ್ಣನ್ನು ಬದಲಾಯಿಸಬೇಕು ಮತ್ತು ಮುಟ್ಟಾದ ಹೆಣ್ಣು ಮಕ್ಕಳು ನಿಂಬೆಹಣ್ಣಿನ ಗ್ಲಾಸನ್ನು ಮುಟ್ಟುವಂತಿಲ್ಲ ಎಂಜಲು ಕೈಯಿಂದ ಈ ಗ್ಲಾಸನ್ನು ಮುಟ್ಟುವಂತಿಲ್ಲ ಹೀಗೆ ಮಾಡಿದರೆ ಅದರ ಶಕ್ತಿ ಕುಂದುತ್ತದೆ ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟ ಆದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment