ಪ್ರತಿದಿನ ಹೀಗೆ ನೀರನ್ನು ಕುಡಿದರೆ ಸಾಯುವವರೆಗೂ ಯಾವ ರೋಗ ಇಲ್ಲದೆ ಆರೋಗ್ಯವಾಗಿ ಇರುತ್ತೀರಾ

ನಮಸ್ಕಾರ ಸ್ನೇಹಿತರೇ ಪ್ರತಿದಿನ ಹೀಗೆ ನೀರನ್ನು ಕುಡಿದರೆ ಸಾಯುವವರೆಗೂ ಯಾವ ರೋಗ ಇಲ್ಲದೆ ಆರೋಗ್ಯವಾಗಿ ಇರುತ್ತೀರಾ ಸ್ನೇಹಿತರೆ ಹಾಗಾದರೆ ಹೇಗೆ ನೀರನ್ನು ಕುಡಿಯಬೇಕು ಎನ್ನುವುದನ್ನು ಇವತ್ತಿನ ಈ ಸಂಚಿಕೆಯಲ್ಲಿ ನೋಡೋಣ ಬನ್ನಿ 1. ಬೆಳಿಗ್ಗೆ ಎದ್ದ ನಂತರ ಬರಿ ಹೊಟ್ಟೆಯಲ್ಲಿ ಒಂದು ಗ್ಲಾಸ್ ಬಿಸಿನೀರು ಕುಡಿಯುವುದನ್ನು ಅಭ್ಯಾಸ ಮಾಡಿಕೊಳ್ಳಿ ಆ ರೀತಿ ಕುಡಿಯುವುದರಿಂದ ಶರೀರದಲ್ಲಿರುವ ವಿಷ ಪದಾರ್ಥಗಳನ್ನು ಹೊರಗಡೆ ಹಾಕಲು ಸಹಾಯ ಮಾಡುತ್ತದೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

2.ಸ್ನಾನ ಮಾಡುವ ಅರ್ಧ ಗಂಟೆ ಮೊದಲು ನೀರು ಕುಡಿಯುವುದರಿಂದ ಬ್ಲಡ್ ಪ್ರೆಷರ್ ಅನ್ನು ಕಂಟ್ರೋಲ್ ಅಲ್ಲಿ ಇಡಲು ಸಹಾಯ ಮಾಡುತ್ತದೆ 03. ನಿದ್ರೆ ಮಾಡುವ ಮುಂಚೆ ಒಂದು ಗ್ಲಾಸ್ ನೀರು ಕುಡಿದು ಮಲಗಿರುವುದರಿಂದ ಹಾರ್ಟ್ ಅಟ್ಯಾಕ್ ಸಮಸ್ಯೆ ಬಾರದಂತೆ ತಡೆಗಟ್ಟಬಹುದು.04 ಊಟ ಮಾಡಿದ ಅರ್ಧ ಗಂಟೆವರೆಗೂ ನೀರು ಕುಡಿಯಬಾರದು ಊಟ ಮಾಡಿದ ಅರ್ಧ ಗಂಟೆ ನಂತರ ನೀರು ಕುಡಿಯುವುದು ಆರೋಗ್ಯಕ್ಕೆ ಉತ್ತಮ ಎನ್ನಲಾಗಿದೆ

05. ಎಕ್ಸರ್ಸೈಜ್ ಅಥವಾ ವರ್ಕೌಟ್ ಮಾಡಿದ ನಂತರ ಖಂಡಿತ ನೀರು ಕುಡಿಯಿರಿ ಹಾಗೆ ಮಾಡೋದರಿಂದ ಡಿಹೈಡ್ರೇಟ್ ಆಗದಂತೆ ತಡೆಯಬಹುದು 06. ಗಮನಿಸಿ ಯಾವಾಗಲೂ ನೀರನ್ನು ಕುಳಿತುಕೊಂಡೆ ಕುಡಿಯಬೇಕು ಜೊತೆಗೆ ಗಟ-ಕಟ ಅಂತ ಕುಡಿಯಬಾರದು, ಸಿಪ್ ಮಾಡಿಕೊಂಡು ಕುಡಿಯುವುದು ಆರೋಗ್ಯಕ್ಕೆ ಉತ್ತಮ 07. ಮನುಷ್ಯ ಪ್ರತಿ ದಿನ 2 ರಿಂದ 3 ಲೀಟರ್ ನೀರು ಕುಡಿಯಬೇಕು ಅದಕ್ಕಿಂತ ಜಾಸ್ತಿ ಕುಡಿದರು ಕೂಡ ಇನ್ನು ಒಳ್ಳೆಯದೇ ಆದರೆ ಕಡಿಮೆ ಮಾಡಿ

ಪ್ರತ್ಯೇಕವಾಗಿ ಬೇಸಿಗೆಕಾಲದಲ್ಲಿ ನೀರು ಕಡಿಮೆ ಕುಡಿಯುವುದರಿಂದ ಮೂತ್ರ ಉರಿ ಬರುವ ಸಾಧ್ಯತೆ ಹೆಚ್ಚು ಅತ್ತಿಗೆ ನೀರನ್ನು ಕಡಿಮೆ ಕುಡಿಯುವುದರಿಂದ ಶರೀರದಲ್ಲಿ ಆಗುವ ವಿಷ ಪದಾರ್ಥಗಳು ಹೊರಗಡೆ ಹೋಗಲು ಆಗುವುದಿಲ್ಲ ಮತ್ತೆ ಶರೀರದಲ್ಲಿ ಡಿಹೈಡ್ರೇಟ್ ಆಗುವ ಚಾನ್ಸಸ್ ಹೆಚ್ಚು ಜೊತೆಗೆ ನೀರನ್ನು ಕಡಿಮೆ ಕುಡಿಯುವುದರಿಂದ ಶರೀರದಲ್ಲಿರುವ ವಿಷ ಪದಾರ್ಥಗಳು ಹೊರಗಡೆ ಹೋಗಲು ಆಗುವುದಿಲ್ಲ ಹಾಗೆ ಶರೀರ ಕೂಡ ಡಿಹೈಡ್ರೇಟ್ ಆಗುವ ಚಾನ್ಸಸ್ ಕೂಡ ಹೆಚ್ಚು ಧಾರಾಳವಾಗಿ ನೀರು ಕುಡಿಯುವುದರಿಂದ ಚರ್ಮಕ್ಕೂ ಕೂಡ ಒಳ್ಳೆಯದು ಆರೋಗ್ಯಕ್ಕೂ ಕೂಡ ಒಳ್ಳೆಯದು ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟ ಆದರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment