ಪೂಜೆ ಮಾಡುವಾಗ ಬಳಸಬೇಕಾದ ಗಣೇಶ ಮಂತ್ರವನ್ನು ತಿಳಿದುಕೊಳ್ಳಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಸಂಚಿಕೆಯಲ್ಲಿ ಸಣ್ಣ ಒಂದು ಮಂತ್ರದ ಬಗ್ಗೆ ಹೇಳುತ್ತೇವೆ ಮನೆಯಲ್ಲಿ ನಾವು ನಾರ್ಮಲ್ ಆಗಿ ಪೂಜೆ ಮಾಡಬೇಕಾದರೆ ಮೊದಲು ನೀವು ಗಣೇಶನ ಹೆಸರನ್ನು ನೆನೆಸಿಕೊಳ್ಳಬೇಕು ಅಥವಾ ಗಣೇಶನ ಮಂತ್ರವನ್ನು ಹೇಳಬೇಕು ಇದರಿಂದ ಸಾಕಷ್ಟು ಒಳ್ಳೆಯದಾಗುತ್ತದೆ ಇದು ಆಲ್ಮೋಸ್ಟ್ ಎಲ್ಲರಿಗೂ ಗೊತ್ತಿರುವಂತಹ ವಿಷಯ ಅಂತ ಹೇಳಬಹುದು ಹಾಗಾಗಿ ಇವತ್ತಿನ ಲೇಖನದಲ್ಲಿ ಮನೆಯಲ್ಲಿ ಯಾವುದೇ ಒಂದು ಪೂಜೆಯನ್ನು ಮಾಡುವುದಕ್ಕಿಂತ ಮುಂಚೆ ನೀವು ಯಾವ ಮಂತ್ರವನ್ನು ಹೇಳಬೇಕು ಹಾಗೂ ಇದರಿಂದ ನಿಮಗೆ ಯಾವ ರೀತಿಯ ಲಾಭವಾಗುತ್ತದೆ ಎಲ್ಲವನ್ನು ಕೂಡ ಇವತ್ತಿನ ಈ ಲೇಖನದಲ್ಲಿ ತಿಳಿಸಿಕೊಡುತ್ತೇವೆ ಹಾಗಾಗಿ ಆದಷ್ಟು ಈ ಸಂಚಿಕೆಯನ್ನು ಪೂರ್ತಿಯಾಗಿ ಓದಿ ಸ್ನೇಹಿತರೆ ಈ ಮಂತ್ರವನ್ನು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ನಿಮ್ಮ ಪೂಜೆಯಲ್ಲಿ ಉಪಯೋಗಿಸುವುದರಿಂದ ನಿಮಗೆ ಯಾವ ರೀತಿಯ ಲಾಭವಾಗುತ್ತದೆ ಎನ್ನುವ ವಿಷಯಕ್ಕೆ ಬಂದರೆ ವಿಶೇಷವಾಗಿ ನಮ್ಮ ಜೀವನದಲ್ಲಿ ಸಣ್ಣ ಸಣ್ಣ ತೊಂದರೆಗಳು ಇದ್ದೇ ಇರುತ್ತವೆ ನಾವು ಯಾವುದೇ ಒಂದು ಪೂಜೆಯನ್ನು ಮಾಡಿದರೂ ಕೂಡ ನಮ್ಮ ಪೂಜೆಯಲ್ಲಿ ಸಣ್ಣ ಸಣ್ಣ ತಪ್ಪುಗಳು ಹಾಗೆ ಆಗುತ್ತದೆ ಅಂತ ಹೇಳಬಹುದು ಹಾಗಾಗಿ ನಾವು ನಮ್ಮ ಪೂಜೆಯಲ್ಲಿ ಕೆಲವೊಂದು ಸಣ್ಣ ತಪ್ಪುಗಳನ್ನು ಸರಿ ಮಾಡಿಕೊಂಡರೆ ನಮಗೆ ತುಂಬಾನೇ ಒಳ್ಳೆಯದಾಗುತ್ತದೆ ಅದೇ ರೀತಿ ನಾವು ಮೊದಲು ಪೂಜೆಯನ್ನು ಮಾಡಬೇಕಾದರೆ ಗಣೇಶನ ಮಂತ್ರವನ್ನು ಹೇಳಬೇಕು ಗಣೇಶನಿಗೆ ಪೂಜೆಯನ್ನು ಮಾಡಬೇಕು ನಾವು ಪೂಜೆಯನ್ನು ಮಾಡಬೇಕಾದರೆ ಈ ಮಂತ್ರವನ್ನು ಜಪಿಸುವುದರಿಂದ ನಮ್ಮ ಸಣ್ಣ ಸಣ್ಣ ತಪ್ಪುಗಳು ಸರಿಹೊಂದುತ್ತದೆ ಅಂತ ಹೇಳಬಹುದು ಹಾಗಾಗಿ

ಈ ಸಣ್ಣ ಮಂತ್ರವನ್ನು ಏನಿಲ್ಲ ಅಂದ್ರೆ ದಿನಕ್ಕೆ 11 ಬಾರಿ ಜಪಿಸುವುದರಿಂದ ಪೂಜೆಯನ್ನು ಮಾಡುವುದಕ್ಕಿಂತ ಮುಂಚೆ ಈ ಮಂತ್ರವನ್ನು ಕೇವಲ 11 ಬಾರಿಯಾದರೂ ಜಪಿಸಬೇಕು ಆಮಂತ್ರ ಹೇಗಿದೆ ಶುಕ್ಲಾಂಬರದರಂ ವಿಷ್ಣುಂಶಶಿವರ್ಣಂ ಚತುರ್ಭುಜಂ ಪ್ರಸನ್ನ ವದನಂ ದ್ಯಾಯತ್ ಸರ್ವ ವಿಘ್ನೋಪ ಪ್ರಶಾಂತಾಯೇ ಈ ಮಂತ್ರವನ್ನು ಯಾವುದೇ ಒಂದು ಪೂಜೆಯನ್ನು ಮಾಡಬೇಕಾದರೆ 11 ಬಾರಿ ಜಪ ಮಾಡಿ ನಂತರ ಯಾವುದೇ ಒಂದು ಪೂಜೆಯನ್ನು ಮಾಡಿ ತುಂಬಾನೇ ಒಳ್ಳೆಯದಾಗುತ್ತದೆ ವಿಶೇಷವಾಗಿ ಗಣೇಶನ ಪೂಜೆಯನ್ನು ಮೊದಲು ಮಾಡಲೇಬೇಕು ಇದು ಒಂದು ರೂಲ್ಸ್ ಅಂತಾನೆ ಹೇಳಬಹುದು ನೀವೇನಾದರೂ ಯಾವುದಾದರೂ

ಒಂದು ಪೂಜೆಯನ್ನು ಮಾಡಿಸುತ್ತಾ ಇದ್ದೀರಾ ಅಥವಾ ಮಾಡುತ್ತಾ ಇದ್ದೀರಾ ಅಂದರೆ ಗಣೇಶನ ಹೆಸರನ್ನು ಹೇಳಿಲ್ಲ ಅಥವಾ ಗಣೇಶನಿಗೆ ಪೂಜೆಯನ್ನು ಮಾಡಿಲ್ಲ ಹಾಗೆ ಬೇರೆ ದೇವರ ಪೂಜೆಯನ್ನು ಮಾಡುತ್ತ ಇದ್ದೀರಾ ಅಂದರೆ ನೀವು ಏನಾದರೂ ಒಂದು ಒಳ್ಳೆ ಕೆಲಸ ಮಾಡಬೇಕು ಅಂತ ಅಂದುಕೊಳ್ಳುತ್ತಿದ್ದೀರಾ ಅಂದರೆ ಏನಾದ್ರೂ ಒಂದು ಅಡಚಣೆಗಳು ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಅಂತ ಹೇಳಬಹುದು ಹಾಗಾಗಿ ಈ ರೂಲ್ಸ್ ಅನ್ನು ಫಾಲೋ ಮಾಡಲೇಬೇಕು ಇದರಿಂದ ನಿಮಗೆ ತುಂಬಾ ಒಳ್ಳೆಯದಾಗುತ್ತದೆ ಯಾವುದೇ ಒಂದು ಕೆಲಸಕ್ಕೆ ಹೋದರು ಕೂಡ ಆಡಚಣೆಗಳು ಬರುವುದಿಲ್ಲ ಅಂತ ಹೇಳಬಹುದು ಸ್ನೇಹಿತರೆ ಈ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment