ಸಪೋಟ ಹಣ್ಣಿನ ಲಾಭಗಳು ನಿಮಗೆ ಗೊತ್ತಾ?

ನಮಸ್ಕಾರ ಸ್ನೇಹಿತರೆ ಅಪ್ಪಟ ಕಂದು ಬಣ್ಣದ ಚಿಕ್ಕೋ ಸಪೋಟ ಅಥವಾ ಸ್ಪೋಡಿಲ ಫ್ರೂಟ್ ಎಂದು ಕರೆಯಲ್ಪಡುವ ಈ ಸಿಹಿಯಾದ ಹಣ್ಣು ಸಪೋಟಿಸಿ ಎಂಬ ವರ್ಗಕ್ಕೆ ಸೇರಿದೆ ಇದೇ ಕಾರಣಕ್ಕೆ ಇದನ್ನು ಸಪೋಟ ಎಂದು ಕರೆಯುತ್ತಾರೆ ನೋಡುವುದಕ್ಕೆ ಕಿವಿ ಹಣ್ಣಿನ ಒಂದು ಬಾರವನ್ನು ಚೂಪಾಗಿ ಸಿದಂತೆ ಕಾಣುವ ಈ ಹಣ್ಣಿನ ಹೊರಕವಚ ತೆಳುವಾಗಿದ್ದು ಒಳಗಿನ ತಿರುಳು ಮೊದಲೇ ಕತ್ತರಿಸಿಟ್ಟಂತೆ ಐದಾರು ಭಾಗಗಳಿದ್ದು ಕಪ್ಪು ಹಾಗೂ ಉದ್ದದ ಬೀಜಗಳಿರುತ್ತವೆ ಸಪೋಟ ಹಣ್ಣಿನ ತಿರುಳು ಅಪ್ಪಟ ಸಿಹಿಯಾಗಿದ್ದು ಕೊಂಚವೂ ಹುಳಿಯ ಅಂಶ ಇರುವುದಿಲ್ಲ ಈ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನ ಇದೆ ಬನ್ನಿ ಯಾವ ಯಾವ ಪ್ರಯೋಜನ ಇದೆ ಎಂದು ತಿಳಿಯೋಣ ಈ ಹಣ್ಣಿನಲ್ಲಿ ವಿಟಮಿನ್ ಬಿ ಕಾಂಪ್ಲೆಕ್ಸ್ ಹೇರಳ ಆಗಿರುವ ಕಾರಣ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಈ ಗುಂಪಿನ ವಿಟಮಿನ್ ಗಳಿಂದ ದೊರಕುವ ಎಲ್ಲಾ ಪ್ರಯೋಜನಗಳು ಬರುತ್ತದೆ ವಿಟಮಿನ್-ಬಿ ಕೊರತೆಯಿಂದ ಎದುರಾಗುವ ರಕ್ತಹೀನತೆ ಸುಸ್ತು ಕಣ್ಣಿನ ದೃಷ್ಟಿ ಕುಂದುವುದು ಬೆಳವಣಿಗೆಯಲ್ಲಿ ಕುಂಠಿತ ಆಗುವುದು ನರವ್ಯವಸ್ಥೆ ಶಿಥಿಲಗೊಳ್ಳವುದು ಹೃದಯ ಸಂಬಂಧಿ ತೊಂದರೆಗಳು ಇತ್ಯಾದಿಗಳನ್ನು ಸರಿಪಡಿಸುವುದಕ್ಕೆ ಸಪೋಟ ಹಣ್ಣು ನೆರವಾಗುತ್ತದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಕ್ಕೆ ಸಪೋಟ ಹಣ್ಣು ಸಹಾಯಮಾಡುತ್ತದೆ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಇರುವ ವಿಟಮಿನ್ ಸಿ ಅತ್ಯುತ್ತಮ ಆಂಟಿಆಕ್ಸಿಡೆಂಟ್ ಆಗಿದ್ದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ನೆರವಾಗುತ್ತದೆ ಇದರ ಪರಿಣಾಮವಾಗಿ

ದೇಹ ಹೊತ್ತು ಹಲವು ಸೋಂಕುಗಳಿಂದ ರಕ್ಷಣೆ ಪಡೆಯುತ್ತದೆ ಇದರಲ್ಲಿರುವ ಪೋಷಕಾಂಶಗಳ ಕಾರಣದಿಂದಾಗಿ ಸಪೋಟ ವನ್ನು ಸೂಪರ್ ಫುಡ್ ಅಥವಾ ಪ್ರಬಲ ಆಹಾರ ಪಟ್ಟಿಯಲ್ಲಿ ಸೇರಿಸಲಾಗಿದೆ ಇದರ ಗುಣಗಳಲ್ಲಿ ಕ್ಯಾನ್ಸರ್ ನಿವಾರಕ ಗುಣ ಬಂದಾಗಿದೆ ಈ ಹಣ್ಣಿನಲ್ಲಿ ಕರಗುವ ನಾರು ಉತ್ತಮ ಆಂಟಿಆಕ್ಸಿಡೆಂಟ್ ಗಳು ಹಾಗೂ ಕ್ಯಾನ್ಸರ್ ನಿರೋಧಕ ಗುಣ ಇರುವ ವಿಟಮಿನ್ಎ ಕ್ಯಾನ್ಸರ್ ಕಾರಕ ಕಣಗಳನ್ನು ನಿವಾರಿಸುವಲ್ಲಿ ಬೆಂಬಲ ನೀಡುವ ಮೂಲಕ ಹಲವು ಬಗೆಯ ಕ್ಯಾನ್ಸರ್ ಗಳಿಂದ ರಕ್ಷಣೆ ಒದಗಿಸುತ್ತದೆ ಸ್ನೇಹಿತರಿಗೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment