ಸೂರ್ಯ ಗ್ರಹಣ ( 14-10-2023) ರಾಶಿಗಳ ಮೇಲೆ ಗ್ರಹಣದ ಪ್ರಭಾವ

ನಮಸ್ಕಾರ ಸ್ನೇಹಿತರೇ ಇದೇ ತಿಂಗಳು ಅಕ್ಟೋಬರ್ 14ನೇ ತಾರೀಕು ಈ ವರ್ಷದ ಕೊನೆಯ ಸೂರ್ಯ ಗ್ರಹಣ ಇದೆ ಈ ಗ್ರಹಣವು ಅಕ್ಟೋಬರ್ 14 ಎಂಟು ಗಂಟೆ 34 ನಿಮಿಷದಿಂದ ಆರಂಭವಾಗುತ್ತದೆ. ಒಂದು ಗಂಟೆ 24 ನಿಮಿಷಕ್ಕೆ ಮುಕ್ತಾಯವಾಗುತ್ತದೆ. ಈ ಗ್ರಹಣವು ಏಷ್ಯಾದ ಪಶ್ಚಿಮ ಭಾಗ , ಯುರೋಪ್, ಆಫ್ರಿಕಾ ಅಂಟ್ಲಾಂಟಿಕ ಪ್ರದೇಶಗಳಲ್ಲಿ ಸೂರ್ಯಗ್ರಹಣ ಗೋಚರವಾಗುತ್ತದೆ. ಸೂರ್ಯಗ್ರಹಣ ಆರಂಭವಾಗುವ 12 ಗಂಟೆಯ ಮೊದಲು ಸೂತಕ ಕಾಲ ಆರಂಭವಾಗುತ್ತದೆ. ಗ್ರಹಣ ಮುಗಿದ ನಂತರವೇ ಸೂತಕ ಕಾಲದ ಅಂತ್ಯವಾಗುತ್ತದೆ‌.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಸೂರ್ಯ ಗ್ರಹಣ ರಾಶಿ ಚಕ್ರದ 12 ರಾಶಿಯ ಮೇಲೆ ಪ್ರಭಾವ ಬೀರುತ್ತದೆ ಇದು ವಿಶೇಷವಾಗಿ ಆರು ರಾಶಿಗಳ ಮೇಲೆ ಅಹಿತಕರ ಪರಿಣಾಮವನ್ನು ಉಂಟುಮಾಡುತ್ತದೆ ಹಾಗಾದ್ರೆ ಬನ್ನಿ ಸ್ನೇಹಿತರೆ ರಾಶಿ ಚಕ್ರಗಳ ಮೇಲೆ ಈ ಗ್ರಹಣವು ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ನೋಡೋಣ ಮೊದಲನೇದಾಗಿ ವೃಷಭ ರಾಶಿ ಈ ರಾಶಿಯವರು

ಗ್ರಹಣಕಾಲದಲ್ಲಿ ವಿಶೇಷವಾಗಿ ಆರೋಗ್ಯದ ಬಗ್ಗೆ ಗಮನ ಹರಿಸಬೇಕು ಒತ್ತಡಕ್ಕೆ ಒಳಗಾಗಬಾರದು ಮನಸ್ಸು ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗಬಹುದು ಹಣಕಾಸಿನ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ತುಲಾ ರಾಶಿ ರಾಶಿಯವರಿಗೆ ಸೂರ್ಯಗ್ರಹಣ ಹೆಚ್ಚು ಪರಿಣಾಮ ಬೀರುತ್ತದೆ ನಿಮಗೆ ಇರುವ ಸಮಸ್ಯೆಗಳನ್ನು ಹೆಚ್ಚಿಸುತ್ತದೆ ನೀವು ಹಣಕಾಸಿನ ನಷ್ಟವನ್ನು ಅನುಭವಿಸುವ ಸಾಧ್ಯತೆ ಇದೆ ಮಿಥುನ ರಾಶಿ ರಾಶಿಯವರು ಗ್ರಹಣ ಕಾಲದಲ್ಲಿ ಹಣಕಾಸಿನ ಬಗ್ಗೆ ಕಾಳಜಿ ವಹಿಸಬೇಕು

ಈ ಸಮಯದಲ್ಲಿ ವೆಚ್ಚಗಳು ತೀವ್ರವಾಗಿ ಹೆಚ್ಚಾಗುತ್ತದೆ ಮತ್ತು ಆದಾಯದಲ್ಲಿ ಇಳಿಕೆ ಕಂಡು ಬರಬಹುದು ಹಾಗೆ ಮುಂದಿನ ರಾಶಿ ಕನ್ಯಾ ರಾಶಿ ಈ ರಾಶಿಯವರು ಎಚ್ಚರಿಕೆಯಿಂದ ಮುಂದೆ ಸಾಗಬೇಕು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕುಟುಂಬ ಜೀವನಕ್ಕೆ ಸಂಬಂಧಿಸಿದಂತೆ ಕಷ್ಟಗಳನ್ನು ಎದುರಿಸಬೇಕಾಗುತ್ತದೆ ವೃಶ್ಚಿಕ ರಾಶಿ ರಾಶಿಯವರಿಗೆ ಆರ್ಥಿಕ ಸಂಕಷ್ಟಗಳು ಈ ಗ್ರಹಣದಿಂದ ಉಂಟಾಗಬಹುದು ಧನ ಹಾನಿಯಾಗುವ

ಸೂಚನೆ ಕೂಡ ಇರುತ್ತದೆ ಗ್ರಹಣ ಕಾಲದಲ್ಲಿ ಆರ್ಥಿಕತೆಯ ಬಗ್ಗೆ ವಿಶೇಷ ಗಮನಹರಿಸಬೇಕು ಮಕರ ರಾಶಿ ಈ ರಾಶಿಯವರು ಕೂಡ ಗ್ರಹಣ ಕಾಲದಲ್ಲಿ ಆರೋಗ್ಯದ ಬಗ್ಗೆ ಗಮನಹರಿಸಬೇಕು ಈ ಹಂತದಲ್ಲಿ ತಾಳ್ಮೆಯಿಂದ ವರ್ತಿಸಬೇಕಾಗುತ್ತದೆ ತೊಂದರೆ ಕೂಡ ಆಗಬಹುದು ಗ್ರಹಣ ಕಾಲದಲ್ಲಿ ಎಚ್ಚರಿಕೆಯಿಂದ ಇರಬೇಕು ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment