ತವರುಮನೆಯಿಂದ ಈ ಮೂರು ವಸ್ತುಗಳನ್ನು ಗಂಡನ ಮನೆಗೆ ತರಬೇಡಿ..!

ಸ್ನೇಹಿತರೆ ನಮಸ್ಕಾರ ಹೆಣ್ಣು ಒಂದಲ್ಲ ಒಂದು ದಿನ ಮದುವೆ ಆಗಲೇಬೇಕು ಹಾಗೆ ತನ್ನ ಗಂಡನ ಮನೆಗೆ ಹೋಗಲೇ ಬೇಕು ಅಂತ ಹೇಳಬಹುದು ಇದು ಎಲ್ಲರಿಗೂ ತಿಳಿದ ವಿಷಯ ಮದುವೆಯಾಗಿ ಗಂಡನ ಮನೆಗೆ ಹೋಗುವಾಗ ನೀವು ನಿಮ್ಮ ಹುಟ್ಟಿದ ಮನೆಯಿಂದ ಯಾವ ವಸ್ತುಗಳನ್ನು ಗಂಡನ ಮನೆಗೆ ತೆಗೆದುಕೊಂಡು ಹೋಗಬಾರದು ಹಾಗೆ ಈ ವಸ್ತುವನ್ನು ತೆಗೆದುಕೊಂಡು ಹೋಗುವುದರಿಂದ ಏನೇನು ನಷ್ಟ ಆಗುತ್ತದೆ ಇದರಿಂದ ನಿಮಗೆ ಯಾವ ಕಷ್ಟ ಬರುತ್ತದೆ ಅಂತ ಇವತ್ತಿನ ಲೇಖನದಲ್ಲಿ ಹೇಳುತ್ತೇವೆ ಹಾಗಾಗಿ ಈ ಲೇಖನವನ್ನು ಆದಷ್ಟು ಪೂರ್ತಿಯಾಗಿ ಓದಿ ಅದಕ್ಕೂ ಮೊದಲು ನಮ್ಮ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಈ ಪೇಜನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಮೊದಲನೆಯ ವಿಷಯಕ್ಕೆ ಬಂದರೆ ವಿಶೇಷವಾಗಿ ಮಹಿಳೆಯರು ತನ್ನ ತವರುಮನೆಯಿಂದ ಗಂಡನ ಮನೆಗೆ ಯಾವುದೇ ಒಂದು ಕೆಟ್ಟ ಆಲೋಚನೆಗಳು ಅಥವಾ ಕೆಟ್ಟ ಯೋಜನೆಗಳನ್ನು ತಾಯಿ ಅಥವಾ ಬೇರೆ ಯಾರಾದರೂ ಹೇಳಿಕೊಟ್ಟಿದ್ದರೆ ಅದನ್ನು ಏನಾದರೂ ಗಂಡನ ಮನೆಗೆ

ತೆಗೆದುಕೊಂಡು ಹೋಗುತ್ತಾಳೆ ಅಂದರೆ ಇವಳು ಆದರಿಂದ ಜೀವನಪೂರ್ತಿ ಕೊರಗಬೇಕಾಗುತ್ತದೆ ಅಂತ ಹೇಳಬಹುದು ಹಾಗು ಮನೆಯಲ್ಲಿ ತುಂಬಾ ಜಗಳಗಳು ಹೆಚ್ಚಾಗುತ್ತದೆ ಅಂತ ಹೇಳಬಹುದು ಹಾಗಾಗಿ ಆದಷ್ಟು ಈ ವಿಷಯಗಳನ್ನು ನೆನಪಿಟ್ಟುಕೊಂಡು ಗಂಡನ ಮನೆಗೆ ಹೋಗುವುದಕ್ಕಿಂತ ಮೊದಲು ನೀವು ಒಂದು ಹೊಸ ರೂಪವನ್ನು ಪಡೆದುಕೊಂಡು ಹೋಗುತ್ತೀರಾ ಅಂದುಕೊಂಡು ಆಗ ನಿಮಗೆ ತುಂಬಾ ಒಳ್ಳೆಯದಾಗುತ್ತದೆ

ಅಂತ ಹೇಳಬಹುದು ಹಾಗೂ ಎರಡನೆಯ ವಿಷಯಕ್ಕೆ ಬಂದರೆ ತವರು ಮನೆಯಿಂದ ಚಾಕು-ಚೂರಿ ಕತ್ತಿ ಇದನ್ನು ತೆಗೆದುಕೊಂಡು ಹೋಗುತ್ತಿದ್ದೀರಾ ಎಂದರೆ ಇದನ್ನು ಎಂದಿಗೂ ಮಾಡಬಾರದು ಯಾಕೆ ಅಂದರೆ ಶಾರ್ಪ್ ವಸ್ತುಗಳಲ್ಲಿ ನಕಾರಾತ್ಮಕ ಶಕ್ತಿ ತುಂಬಾ ಹೆಚ್ಚಾಗಿರುತ್ತದೆ ಅಂತ ಹೇಳಬಹುದು ಹಾಗಾಗಿ ಇದನ್ನು ನಿಮ್ಮ ತವರುಮನೆಯಿಂದ ತೆಗೆದುಕೊಂಡು ಹೋಗುತ್ತಿದ್ದೀರಿ ಎಂದಾಗ ಇದರಿಂದ ನಿಮ್ಮ ಮನೆಯಲ್ಲಿ ಜಗಳ ವೈಮನಸ್ಯ ಮನಸ್ತಾಪ ಹೆಚ್ಚಾಗುತ್ತದೆ ಅಂತ ಹೇಳಬಹುದು ಹಾಗಾಗಿ ಆದಷ್ಟು ಈ ಚಿಕ್ಕ ವಸ್ತುವನ್ನು ಈ ಕೆಲಸವನ್ನು ಮಾಡದೇ ಇದ್ದರೆ

ತುಂಬಾ ಒಳ್ಳೆಯದಾಗುತ್ತದೆ ಅಂತ ಹೇಳಬಹುದು ಮೂರನೆಯದಾಗಿ ಹೆಣ್ಣು ಮಕ್ಕಳು ಮದುವೆಯಾದ ನಂತರ ನಿಮ್ಮ ತವರುಮನೆಯಿಂದ ದುಡ್ಡನ್ನು ಅಥವಾ ಹಣವನ್ನು ಎಂದಿಗೂ ಕೇಳುವುದಾಗಲಿ ಅಥವಾ ತೆಗೆದುಕೊಂಡು ಬರುವುದಾಗಲಿ ಎಂದಿಗೂ ಮಾಡಬಾರದು ಎಂದು ಹೇಳಲಾಗುತ್ತದೆ ಇದರಿಂದ ನಿಮಗೆ ಸಾಕಷ್ಟು ತೊಂದರೆಗಳು ಆಗುತ್ತದೆ ವಿಶೇಷವಾಗಿ ಲಕ್ಷ್ಮಿಗೆ ನೀವು ಅವಮಾನ ಮಾಡಿದ ರೀತಿ ಆಗುತ್ತದೆ ಅಂತ ಹೇಳಬಹುದು ಇದಲ್ಲದೆ ನಿಮ್ಮ ಗಂಡನ ಮೇಲೆ ಹಲವಾರು ಜನರ ಕೆಟ್ಟ ದೃಷ್ಟಿ ಬೀಳುತ್ತದೆ ಅಂತ ಹೇಳಬಹುದು ಹಾಗಾಗಿ ಈ ಕೆಲಸವನ್ನು ನೀವು ಮಾಡದೇ ಇದ್ದರೆ ತುಂಬಾ ಒಳ್ಳೆಯದು ಅಂತ ಹೇಳಬಹುದು ಹಾಗೆ ನಾಲ್ಕನೆಯದಾಗಿ

ನಿಮ್ಮ ತವರು ಮನೆಯಿಂದ ದೇವರ ಫೋಟೋ ಅಥವಾ ದೇವರ ಮೂರ್ತಿಯನ್ನು ಅವರ ಮನೆಯಲ್ಲಿ ಇಟ್ಟಿರುವ ಅಂತ ಮೂರ್ತಿ ಅಥವಾ ಫೋಟೋವನ್ನು ನಿಮ್ಮ ಗಂಡನ ಮನೆಗೆ ಯಾವತ್ತೂ ಕೂಡ ತೆಗೆದುಕೊಂಡು ಬರಬಾರದು ನಿಮಗೆ ಎಷ್ಟೇ ಇಷ್ಟ ಆಗಿದ್ದರೂ ಕೂಡ ಅದನ್ನು ತೆಗೆದುಕೊಂಡು ಬರಬಾರದು ಇದರಿಂದ ನೀವು ದೇವರಿಗೆ ಅವಮಾನ ಮಾಡಿದ ಹಾಗೆ ಆಗುತ್ತದೆ ಅಂತ ಹೇಳಬಹುದು ಹಾಗಾಗಿ ಇದು ಕೂಡ ಸಾಕಷ್ಟು ತೊಂದರೆಯನ್ನು ಕೊಡುತ್ತದೆ ಅಂತ ಹೇಳಬಹುದು ಹಾಗಾಗಿ

ಇದನ್ನು ನೀವು ಮಾಡದೇ ಇದ್ದರೆ ತುಂಬಾ ಒಳ್ಳೆಯದು ಅಂತ ಹೇಳಬಹುದು ಹಾಗೂ ಕೊನೆಯದಾಗಿ ತವರುಮನೆಯವರು ಅಂದರೆ ಹೆಣ್ಣುಮಕ್ಕಳ ತಂದೆ-ತಾಯಿ ಅಥವಾ ರಿಲೇಟಿವ್ಸ್ ಆಗಲಿ ಯಾವಾಗಲೂ ಪದೇಪದೇ ಗಂಡನ ಮನೆಗೆ ಹೋಗುತ್ತಾ ಇರಬಾರದು ಇದರಿಂದ ನಿಮಗೆ ಸ್ವಲ್ಪ ನಕಾರಾತ್ಮಕತೆ ಹೆಚ್ಚಾಗುತ್ತದೆ ಅಂತ ಹೇಳಬಹುದು ಹಾಗಾಗಿ ಆದಷ್ಟು ಇದನ್ನು ಗಮನಹರಿಸಿದರೆ ಒಳ್ಳೆಯದು ಅಂತ ಹೇಳಬಹುದು ಸ್ನೇಹಿತರೆ ಮಾಹಿತಿ ಇಷ್ಟಾದರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment