ಮನೆಯಲ್ಲಿ ಲಕ್ಷ್ಮಿ ಶಾಶ್ವತವಾಗಿ ನೆಲೆಸಲು ಈ ಆರು ವಸ್ತುಗಳನ್ನು ಮನೆಯಲ್ಲಿ ಸರಿಯಾದ ಸ್ಥಳದಲ್ಲಿ ಇಡಿ

0

ನಮಸ್ಕಾರ ಸ್ನೇಹಿತರೆ ಮನೆಯಲ್ಲಿ ಈ ವಸ್ತುಗಳು ಇದ್ದರೆ ಲಕ್ಷ್ಮಿ ಸದಾ ಮನೆಯಲ್ಲಿ ನೆಲೆಸುತ್ತಾಳೆ ಕೆಲವೊಮ್ಮೆ ನಾವು ಮನೆಯನ್ನು ವಾಸ್ತು ಪ್ರಕಾರ ಕಟ್ಟಿಕೊಂಡರೂ ಕೂಡ ಪರಿಶ್ರಮ ಪಟ್ಟರೆ ಕೆಲಸ ಮಾಡಿಕೊಂಡರೆ ಆರ್ಥಿಕ ಸಮಸ್ಯೆಗಳು ಒಕ್ಕರಿಸುತ್ತಲೇ ಇರುತ್ತದೆ ಇದಕ್ಕೆ ನಿವಾರಣೆಗಳು ಇಲ್ಲಿವೆ ತುಂಬಾ ಸಿಂಪಲ್ಲಾಗಿ ಸಿಂಪಲ್ ಟಿಪ್ಸ್ ಈಗ ಹೇಳುತ್ತೇವೆ ವಾಸ್ತು ಪ್ರಕಾರ ಮನೆಯಲ್ಲಿ ಏನು ಇರಬೇಕು ಏನು ಇರಬಾರದು ಎನ್ನುವ ಸಂದೇಹ ಇದ್ದರೆ ಇಲ್ಲಿದೆ ಬೆಸ್ಟ್ ಟಿಪ್ಸ್ ಆರು ವಸ್ತುಗಳನ್ನು ಮನೆಯಲ್ಲಿ ಸರಿಯಾದ ಜಾಗದಲ್ಲಿ ಇಟ್ಟುಕೊಂಡರೆ ಮನೆಯಲ್ಲಿ ಇರುವ ಎಲ್ಲಾ ಸಮಸ್ಯೆಗಳು ದೂರವಾಗುತ್ತದೆ ಜೊತೆಗೆ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರುತ್ತಾಳೆ ಆರ್ಥಿಕ ಪರಿಸ್ಥಿತಿ ವೃದ್ಧಿಯಾಗಿ ಸಂಪತ್ತು ವೃದ್ಧಿಯಾಗುತ್ತದೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಹನುಮಂತನ ಮೂರ್ತಿ ಮನೆಯ ನೈಋತ್ಯ ದಿಕ್ಕಿಗೆ ಹನುಮಂತನ ಪಂಚ ಸ್ವರೂಪ ಮೂರ್ತಿ ಅಂದರೆ ಪಂಚಮುಖಿ ಆಂಜನೇಯಸ್ವಾಮಿ ಅಥವಾ ಚಿತ್ರಪಟ ಅಥವಾ ವಿಗ್ರಹವನ್ನು ಇಟ್ಟುಕೊಂಡು ಪೂಜೆ ಮಾಡಬೇಕು ಇದರಿಂದ ಧನ ಸಂಪತ್ತು ಸದಾ ತುಂಬಿರುತ್ತದೆ ಇನ್ನು ಲಕ್ಷ್ಮಿ ಮನೆಯ ಮುಖ್ಯದ್ವಾರದಲ್ಲಿ ಲಕ್ಷ್ಮಿ ಹಾಗೂ ಕುಬೇರ ದೇವನ ಚಿತ್ರಪಟ ಹಾಗೂ ಸ್ವಸ್ತಿಕ್ ಚಿನ್ನೆ ಯನ್ನು ಹಾಕಿರುವುದು ಇರಬೇಕು ಇದರಿಂದ ಹಣ ಯಾವಾಗಲೂ ಕಡಿಮೆಯಾಗುವುದಿಲ್ಲ ಕರಗುವುದಿಲ್ಲ ಇನ್ನು ವಾಸ್ತು ದೇವತೆ ಮನೆಯಲ್ಲಿ ವಾಸ್ತು ದೇವತೆ ಫೋಟೋ ಇರುವುದರಿಂದ ಮನೆಯಲ್ಲಿ ಎಲ್ಲಾ ವಾಸ್ತು ದೋಷ ಗಳು ನಿವಾರಣೆಯಾಗಿ

ಆರ್ಥಿಕ ಅಭಿವೃದ್ಧಿಯಾಗುತ್ತದೆ ಹಾಗೆ ಪಿರಮಿಡ್ ಮನೆಯ ಯಾವ ಭಾಗದಲ್ಲಿ ಜನರು ಹೆಚ್ಚು ಸಮಯ ಕಳೆಯುತ್ತಾರೆ ಬೆಳ್ಳಿ ಅಥವಾ ಹಿತ್ತಾಳೆ ಪಿರಮಿಡ್ ಇರಿಸಿಕೊಳ್ಳಬೇಕು ಇದರಿಂದ ಮನೆಯ ಸದಸ್ಯರ ಆದಾಯ ಹೆಚ್ಚಾಗುತ್ತದೆ ಇಷ್ಟೇ ಅಲ್ಲ ಕಂಚಿನ ಆಮೆ ಕಂಚಿನ ಆಮೆ ಮತ್ತು ಮೀನನ್ನು ಮನೆಯಲ್ಲಿರುವುದರಿಂದ ಮನೆಯಲ್ಲಿ ಶುಭವಾಗುತ್ತದೆ ಮತ್ತು ಇದರಿಂದ ಮನೆಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ನಿವಾರಣೆಯಾಗಿ ಉತ್ತಮ ಆರ್ಥಿಕ ಅಭಿವೃದ್ಧಿ ಆಗುತ್ತದೆ ಮಣ್ಣಿನ ಮಡಿಕೆ ಮನೆಯ ಉತ್ತರ ಭಾಗದಲ್ಲಿ ನೀರಿನಿಂದ ತುಂಬಿದ ಮಣ್ಣಿನ ಮಡಕೆಯನ್ನು ಇಟ್ಟುಕೊಳ್ಳಬೇಕು ಇದರಿಂದ ಮನೆಯಲ್ಲಿ ಯಾವತ್ತೂ ಹಣದ ಕೊರತೆ ಉಂಟಾಗುವುದಿಲ್ಲ ಆದರೆ ಯಾವತ್ತಿಗೂ ಮಡಿಕೆಯಲ್ಲಿ ನೀರು ಖಾಲಿಯಾಗದಂತೆ ನೋಡಿಕೊಳ್ಳಬೇಕು ಸ್ನೇಹಿತರೆ ಮಾಹಿತಿ ಇಷ್ಟಾದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.