ಅದೃಷ್ಟದ ಬಾಗಿಲು ತೆರೆಯುವಾಗ ಈ 8 ಸಂಕೇತಗಳು ದೊರೆಯುತ್ತವೆ

ನಮಸ್ಕಾರ ಸ್ನೇಹಿತರೆ ಅದೃಷ್ಟದ ಬಾಗಿಲು ತೆರೆಯುವಾಗ ಈ 8 ಸಂಕೇತಗಳು ದೊರೆಯುತ್ತವೆ ಹಾಗಾದರೆ ಆ ಎಂಟು ಸಂಕೇತಗಳು ಯಾವುವು ಅಂತ ನೋಡೋಣ ಬನ್ನಿ 01. ಯಾವುದೇ ಶುಭ ಕಾರ್ಯದ ನಿಮಿತ್ತ ಮನೆಯಿಂದ ಹೊರಗೆ ಹೋಗುತ್ತಿದ್ದರೆ ದಾರಿಯಲ್ಲಿ ಜೇನು ಅಥವಾ ಹಸು ಕಂಡರೆ ಕೆಲಸ ಸಫಲವಾಗುತ್ತದೆ ಎಂದರ್ಥ 02.ಕನಸಿನಲ್ಲಿ ಪೂರ್ವಜರು ನಗುವುದನ್ನು ನೋಡುವುದು ಕೂಡ ಶುಭ ಸಂಕೇತ 03. ದಾರಿಯಲ್ಲಿ ಹೋಗುವಾಗ ಗರ್ಭಿಣಿ ಸ್ತ್ರೀ ಕಾಣಿಸಿದರೆ ಅದು ಶುಭ ಸಂಕೇತ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

04. ದಾರಿಯಲ್ಲಿ ಕರು ಹಸುವಿನ ಹಾಲನ್ನು ಕುಡಿಯುವುದನ್ನು ನೋಡಿದರೆ ಅದು ತುಂಬಾ ಶುಭ ಮಂಗಳಕರವಾಗಿರುತ್ತದೆ 05. ನೀರು ತುಂಬಿದ ಮಡಿಕೆ ನೋಡುವುದು ತುಂಬಾ ಮಂಗಳಕರ 06. ಮುಂಜಾನೆ ನಿಮ್ಮ ಮನೆಗೆ ವಯಸ್ಸಾಗಿರುವ ಭಿಕ್ಷುಕ ಬಂದರೆ ಅದು ತುಂಬಾ ಶುಭ ಅವರನ್ನು ಬರಿಗೈಯಲ್ಲಿ ಹಿಂದಿರುಗಲು ಬಿಡಬೇಡಿ ಅವರಿಗೆ ಕೊಂಚ ಹಣವನ್ನು ದಾನ ಮಾಡುವುದರಿಂದ ಎಲ್ಲೋ ಬಾಕಿ ಉಳಿದಿರುವ ನಿಮ್ಮದೇ ಹಣವನ್ನು ಮರಳಿ ಪಡೆಯುತ್ತೀರಿ ಎಂದು ಹೇಳಲಾಗುತ್ತದೆ ಅಥವಾ ನಿಮ್ಮ ವ್ಯವಹಾರದಲ್ಲಿ ಲಾಭವಾಗುತ್ತದೆ

07. ನಾವು ಮನೆಯಿಂದ ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ದೇವಸ್ಥಾನದ ಗಂಟೆಯ ಸದ್ದು ಕೇಳಿಸಿದರೆ ಕೆಲಸದಲ್ಲಿ ಯಶಸ್ಸು ಖಚಿತ 08. ನಿಮ್ಮ ಮನೆಯ ಅಂಗಳದಲ್ಲಿ ನವಿಲು ಕಾಣಿಸಿಕೊಳ್ಳುವುದು ಅಥವಾ ದಾರಿಯಲ್ಲಿ ಪಕ್ಷಿಗಳು ತಮ್ಮ ನಡುವೆ ಆಹಾರವನ್ನು ಹಂಚಿಕೊಳ್ಳುವುದು ನೋಡಿದರೆ ನಿಮ್ಮ ಕೆಲಸವು ಪೂರ್ಣಗೊಳ್ಳುವ ಹಾದಿಯಲ್ಲಿ ಇದೆ ಎಂದರ್ಥ ಈ ಮಾಹಿತಿ ನಿಮಗೆ ಇಷ್ಟ ಆದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment