ವೃಷಭ ರಾಶಿಯಲ್ಲಿ ಜನಿಸಿದವರ ಗುಣಗಳು

ನಮಸ್ಕಾರ ಸ್ನೇಹಿತರೆ ಇವತ್ತಿನ ಸಂಚಿಕೆಯಲ್ಲಿ ವೃಷಭ ರಾಶಿಯಲ್ಲಿ ಜನಿಸಿದವರ ಗುಣ ಸ್ವಭಾವ ಹಾಗೂ ಅದೃಷ್ಟದ ಅಂಶಗಳ ಬಗ್ಗೆ ತಿಳಿದುಕೊಳ್ಳೋಣ ವೃಷಭ ರಾಶಿಯಲ್ಲಿ ಜನಿಸಿದವರು ಮಧ್ಯಮ ಎತ್ತರವನ್ನು ಹೊಂದಿದವರಾಗಿ ಸಂಗೀತ ಪ್ರಿಯರು ಹಾಗೂ ಕಲೆಯನ್ನು ಹೆಚ್ಚಾಗಿ ಇಷ್ಟಪಡುವವರು ಆಗಿರುತ್ತಾರೆ ಹೆಚ್ಚಿನ ಪರಿಶ್ರಮ ಜೀವಿಗಳಾಗಿದ್ದು ಎಲ್ಲರಿಂದಲೂ ವಿಶ್ವಾಸವನ್ನು ಹೊಂದುತ್ತಾರೆ ಯಾವುದೇ ಸಂಕಲ್ಪ ಮಾಡಿದರು ಬದಲಾಯಿಸುವವರು ಅಲ್ಲ ಆತ್ಮವಿಶ್ವಾಸ ಹೆಚ್ಚಾಗಿರುತ್ತದೆ ಎಂತಹ ಕಠಿಣ ಸಮಸ್ಯೆ ಬಂದರೂ ಸುಲಭವಾಗಿ ಪರಿಹಾರ ಕಂಡುಕೊಳ್ಳುತ್ತಾರೆ ಸಮಯಕ್ಕೆ ತಕ್ಕ ಬುದ್ಧಿವಂತಿಕೆಯಿಂದ ಪಾರಾಗುತ್ತಾರೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಇವರು ಬಹಳ ನಂಬಿಕಸ್ಥರಾಗಿದ್ದು ಇವರು ಬೇಗ ಉದ್ರೇಕ ಹೊಂದುವವರು ಅಲ್ಲ ತಮಗೆ ಪರಿಚಯ ಹೊಂದಿದವರು ಎಂತವರು ಎಂದು ತಿಳಿದ ಮೇಲೆ ಅವರೊಂದಿಗೆ ಸ್ನೇಹ ಮಾಡುತ್ತಾರೆ ಸಮಾಜ ಸೇವೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದುತ್ತಾರೆ ಮುಂದೆ ಏನಾಗುತ್ತದೆ ಎನ್ನುವುದನ್ನು ಗ್ರಹಿಸುವ ಶಕ್ತಿ ಇವರಲ್ಲಿ ಇರುತ್ತದೆ ಸಹಾಯ ಮಾಡುವ ಗುಣ ಇವರದ್ದಾಗಿದ್ದು ಹೆಚ್ಚಿನ ಖರ್ಚನ್ನು ಮಾಡುತ್ತಾ ಇರುತ್ತಾರೆ ಆತುರದ ನಿರ್ಧಾರವನ್ನು ತೆಗೆದುಕೊಳ್ಳುವವರು ಅಲ್ಲ ಕೀರ್ತಿ ಮತ್ತು ಪ್ರತಿಷ್ಠೆಯನ್ನು ಬಯಸುತ್ತಾರೆ ತಮ್ಮನ್ನು ಕೆಣಕಿದರೆ ಸೇಡು ತೀರಿಸಿಕೊಳ್ಳದೆ ಬಿಡುವವರು ಅಲ್ಲ ಉದ್ದಂಡತನ ಮೊಂಡು ಸ್ವಭಾವ ಜಿಗುಟುತನ ಇವರ ಹುಟ್ಟುಗುಣ

ಕುತ್ತಿಗೆ ನೋವು ಮತ್ತು ಗಂಟಲು ನೋವು ಇವರನ್ನು ಹೆಚ್ಚಾಗಿ ಕಾಡುತ್ತಾ ಇರುತ್ತದೆ ವೃಷಭ ರಾಶಿಯ ಅಧಿಪತಿ ಶುಕ್ರ ಗ್ರಹ ನಾಗಿದ್ದು ಶುಕ್ರ ಗ್ರಹವು ಪ್ರಬಲವಾಗಿದ್ದರೆ ಹೈನುಗಾರಿಕೆ ಪಶುಪಾಲನೆ ಮತ್ತು ಸಿನಿಮಾ ಕ್ಷೇತ್ರಗಳಂತಹ ಕ್ಷೇತ್ರಗಳಲ್ಲಿ ಹೆಚ್ಚಿನ ಯಶಸ್ಸನ್ನು ಪಡೆಯಬಹುದು ವೃಷಭ ರಾಶಿಗೆ ಅದೃಷ್ಟ ರತ್ನ ವಜ್ರ ಈ ರಾಶಿಯ ಅದೃಷ್ಟ ಬಣ್ಣ ಬಿಳಿ ಬಣ್ಣ ಆಗಿದ್ದು ಶುಕ್ರವಾರ ಹಾಗೂ ಬುಧವಾರ ಇವರಿಗೆ ಶುಭದಿನ ವಾಗಿರುತ್ತದೆ ಮಹಾಲಕ್ಷ್ಮಿಯು ಇವರಿಗೆ ಅದೃಷ್ಟದೇವತೆಯಾಗಿದ್ದು 5 ಮತ್ತು 9 ಇವರಿಗೆ ಶುಭ ಸಂಖ್ಯೆಗಳಾಗಿರುತ್ತವೆ ನಾಲ್ಕು ಮತ್ತು ಎಂಟು ಇವರಿಗೆ ಅಶುಭ ಸಂಖ್ಯೆಗಳಾಗಿರುತ್ತವೆ

ವೃಷಭ ರಾಶಿಯ ಮಿತ್ರ ರಾಶಿಗಳೆಂದರೆ ಕನ್ಯಾ ರಾಶಿ ಮಕರ ಕುಂಬ ಹಾಗೆ ಶತ್ರು ರಾಶಿಗಳು ಸಿಂಹ ಧನುರ್ ರಾಶಿ, ಮೀನ ರಾಶಿ ವೃಷಭ ರಾಶಿಯ ವಿಶೇಷ ಗುಣ ಏನಂದರೆ ಇವರು ಬಹಳ ದಯೆಯನ್ನು ಹೊಂದಿದವರು ಆಗಿದ್ದು ಸೂಕ್ಷ್ಮಾವತಿಗಳು ಬುದ್ಧಿವಂತರು ಆಗಿರುತ್ತಾರೆ ಓಂ ದೈತ್ಯ ರಾಜಾಯ ವಿದ್ಮಹಿ ಶಿಷ್ಯ ವತ್ಸಲಾಯ ಧೀಮಯಿ ತನ್ನು ಶುಕ್ರ ಪ್ರಚೋದಯತ್ ಎಂಬ ಶುಕ್ರ ಮಂತ್ರದ ಜೊತೆಗೆ ದೇವಿ ಹಾಗೂ ಶಕ್ತಿಯ ಆರಾಧನೆಯಿಂದ ಹೆಚ್ಚಿನ ಯಶಸ್ಸನ್ನು ಗಳಿಸುವುದರಲ್ಲಿ ಯಾವುದೇ ಸಂಶಯ ಇಲ್ಲ ಸ್ನೇಹಿತರೆ ಈ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment