ಖಾಲಿಹೊಟ್ಟೆಯಲ್ಲಿ ಬೆಳ್ಳುಳ್ಳಿ ಎಸಳು ತಿಂದ್ರೆ ಏನಾಗುತ್ತೆ ಗೊತ್ತಾ!

0

ಎಲ್ಲರಿಗೂ ನಮಸ್ಕಾರ, ಬೆಳ್ಳುಳ್ಳಿ ಎಸಳಿನಲ್ಲಿದೆ ಹತ್ತಾರು ರೋಗ ನಿರೋಧಕ ಶಕ್ತಿ. ಇದು ಕಾಡುವ ಅನೇಕ ಕಾಯಿಲೆ, ಗುಪ್ತ ಸಮಸ್ಯೆಗಳನ್ನೂ ದೂರಮಾಡುತ್ತದೆ. ಪ್ರಕೃತಿದತ್ತವಾದ ಬೆಳ್ಳುಳ್ಳಿ ಯಿಂದ ಯಾವುದೇ ಅಡ್ಡ ಪರಿಣಾಮವಿಲ್ಲ. ಬೆಳ್ಳುಳ್ಳಿಯು ಆಹಾರ ಪದಾರ್ಥಗಳ ರುಚಿ ಹೆಚ್ಚಿಸುವುದಷ್ಟೆ ಅಲ್ಲದೆ, ಆರೋಗ್ಯಕ್ಕೂ ಲಾಭದಾಯಕವಾಗಿದೆ. ಹಾಗಾದರೆ ಬೆಳ್ಳುಳ್ಳಿಯಿಂದ ಏನೆಲ್ಲಾ ಆರೋಗ್ಯಕರ ಲಾಭಗಳಿವೆ ಎಂದು ನೋಡೋಣ ಬನ್ನಿ ಅದಕ್ಕೂ ಮುನ್ನ ನೀವು ಕೂಡ ನಿಮ್ಮವರ ಬಗ್ಗೆ ಹೆಚ್ಚು ಕಾಳಜಿ ಇದ್ದರೆ ಒಂದು ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಮೊದಲನೇಯದಾಗಿ ಪ್ರತಿ ದಿನ ಬೆಳಗ್ಗೆ ಒಂದೇ ಒಂದು ಬೆಳ್ಳುಳ್ಳಿ ಎಸಳು ಸೇವಿಸಿದರೆ ಏನಾಗುತ್ತೆ ಅದರ ಚಮತ್ಕಾರ ನೋಡಿ. ಆಹಾರ ಪದಾರ್ಥಗಳ ಜೊತೆಗೆ ಪ್ರತಿದಿನ ಬೆಳಿಗ್ಗಿನ ಉಪಾಹಾರದ ಮುನ್ನ ಬೆಳ್ಳುಳ್ಳಿ ತಿಂದರೆ ಅದು ಆಂಟಿಬಯೋಟಿಕ್ ಆಗಿ ಕೆಲಸ ಮಾಡುತ್ತದೆ. ಬೆಳ್ಳುಳ್ಳಿ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಹೊಟ್ಟೆಯನ್ನು ಬ್ಯಾಕ್ಟೀರಿಯಾಗಳಿಂದ ಮುಕ್ತಗೊಳಿಸುತ್ತದೆ. ಬೆಳಿಗ್ಗೆ ಬೆಳ್ಳುಳ್ಳಿ ಸೇವಿಸಿದರೆ ಹಸಿವು ಹೆಚ್ಚಾಗುತ್ತದೆ ಮತ್ತು ಕರುಳು ಸಕ್ರಿಯವಾಗಿ ಕೆಲಸ ಮಾಡುತ್ತದೆ. ಶ್ವಾಸಕೋಶ ಕಾಯಿಲೆಗಳಿಂದ ಬಳಲುತ್ತಿರುವವರಿಗೂ ಇದು ರಾಮಬಾಣ.

ಅಸ್ತಮಾ ಮತ್ತು ನ್ಯೂಮೋನಿಯ ರೋಗಿಗಳಿಗೂ ಬೆಳ್ಳುಳ್ಳಿ ಔಷಧಿಯಾಗಿ ಕೆಲಸ ಮಾಡುತ್ತದೆ. ಕೆಟ್ಟ ಕೊಲೆಸ್ಟರಾಲ್ ಕಡಮೆ ಮಾಡುತ್ತೆ. ಹೃದಯ ಸಂಬಂಧಿ, ಹೊಟ್ಟೆಗೆ ಸಂಬಂಧಿಸಿದ, ಉಸಿರಾಟಕ್ಕೆ ಸಂಬಂಧಿಸಿದ ಅನೇಕ ಕಾಯಿಲೆಗಳಿಂದ ದೂರ ಇಡುತ್ತೆ. ಉಸಿರಾಡಲು ಕಷ್ಟವಾಗುತ್ತದ್ದರೆ, ಚರ್ಮ ಸುಕ್ಕಾಗಿದ್ದರೆ ಇದರಿಂದ ಪರಿಹಾರ ಸಿಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ. ಅನೇಕ ಗುಪ್ತ ರೋಗಗಳು, ಸೆ ಕ್ಸ ಸಮಸ್ಯೆ, ಈ ಸಮಸ್ಯೆಗಳಿಂದ ದೂರ ಇಡುತ್ತೆ. ಸರಿಯಾದ ವ್ಯಾಯಾಮ, ದೈಹಿಕ ಕಸರತ್ತು, ಆಹಾರ ಸೇವನೆಯಿಲ್ಲದೆ, ಇಂದಿನ ದಿನಗಳಲ್ಲಿ ಯತೇಚ್ಛವಾಗಿ ಕೆಮಿಕಲ್ ಉಪಯೋಗಿಸುತ್ತಿರುವುದರಿಂದ ನಿಮಗೆ ಅನೇಕ ಸಮಸ್ಯೆಗಳು ಕಾಡುತ್ತಿದ್ದರೆ, ಇದರ ಸೇವನೆಯಿಂದ ಅನೇಕ ಲಾಭಗಳಿವೆ.

ರಕ್ತದ ಶುದ್ಧಿಯಾಗುತ್ತದೆ, ಮುಖದ ಮೇಲಿನ ಮೋಡವೆಗಳು ಮಾಯವಾಗುತ್ತದೆ,ಉದರ ಸಂಬಂಧಿ ಕಾಯಿಲೆಗಳಿಂದ ಮುಕ್ತಿ, ಬಿಪಿ ನಿಯಂತ್ರಣದಲ್ಲಿರುತ್ತದೆ. ನರವ್ಯಾಧಿಯನ್ನು ದೂರ ಮಾಡುತ್ತೆ, ಕೊಬ್ಬಿನ ಸಮಸ್ಯೆಯಿಂದ ಮುಕ್ತಿ, ಕರುಳು ಸಕ್ರಿಯವಾಗಿ ಕೆಲಸ ಮಾಡುತ್ತೆ, ಬಿಕ್ಕಳಿಕೆ ಸಮಸ್ಯೆ ದೂರ ಮಾಡುತ್ತೆ. ಕೆಲವೊಬ್ಬರಿಗೆ ಬೆಳ್ಳುಳ್ಳಿ ತಿಂದ ತಕ್ಷಣ ತಲೆ ನೋವು ಕಾಣಿಸಿಕೊಳ್ಳುತ್ತದೆ ಅಂಥವರು ಇದನ್ನು ಸೇವಿಸುಬೇಡಿ. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.