ಜೋಳದ ರೊಟ್ಟಿಯನ್ನು ತಿನ್ನುವುದರಿಂದ ನಮ್ಮ ಆರೋಗ್ಯಕ್ಕೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಸಂಚಿಕೆಯಲ್ಲಿ ಜೋಳದ ರೊಟ್ಟಿಯನ್ನು ತಿನ್ನುವುದರಿಂದ ನಮ್ಮ ಆರೋಗ್ಯಕ್ಕೆ ಯಾವೆಲ್ಲ ಪ್ರಯೋಜನ ಇದೆ ಎನ್ನುವುದನ್ನು ನೋಡೋಣ ಬನ್ನಿ. ಜೋಳದಲ್ಲಿ ನಾರಿನಾಂಶ ಅಧಿಕವಾಗಿದೆ ಕಾರ್ಬೋಹೈಡ್ರೇಟ್ ಗಳಿವೆ ಪ್ರತಿದಿನ ಆಹಾರದಲ್ಲಿ ಇದನ್ನು ಸೇವಿಸುವುದರಿಂದ ನಮ್ಮ ಶರೀರಕ್ಕೆ ಹಲವಾರು ಗುಣಗಳು ದೊರೆಯುತ್ತವೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಆ ಗುಣಗಳು ಯಾವುವು ಎಂದು ಇವತ್ತಿನ ಬನ್ನಿ 01. ಜೋಳದ ಹಿಟ್ಟಿನಲ್ಲಿ ಅಥವಾ ಜೋಳದ ಹಿಟ್ಟಿನಿಂದ ತಯಾರಿಸಿದ ಯಾವುದೇ ಆಹಾರ ಪದಾರ್ಥವನ್ನು ಸೇವಿಸುವುದರಿಂದ ಜೋಳದ ಹಿಟ್ಟಿನಲ್ಲಿ ಅಧಿಕವಾದ ನಾರಿನಂಶ ಇರುವುದರಿಂದ ಮಲಬದ್ಧತೆ ನಿವಾರಣೆಯಾಗುತ್ತದೆ 02. ಕರುಳಿನಲ್ಲಿರುವ ಕಿರಿಕಿರಿಯನ್ನು ಸರಿಪಡಿಸಿ ಜೀರ್ಣಕ್ರಿಯೆಯನ್ನು ವೃದ್ಧಿ ಮಾಡುತ್ತದೆ

03. ಕರುಳಿನ ಕ್ಯಾನ್ಸರ್ ಬರದಂತೆ ತಡೆಗಟ್ಟುತ್ತದೆ ಜೋಳದ ಹಿಟ್ಟು ತಪ್ಪದೆ ಪ್ರತಿನಿತ್ಯ ಜೀವನದಲ್ಲಿ ಜೋಳದ ಹಿಟ್ಟಿನಿಂದ ಆರೋಗ್ಯವಾದ ರೆಸಿಪಿಗಳನ್ನು ಮಾಡಿ ಸೇವಿಸಿ 04. ರಕ್ತ ಹೀನತೆಯಿಂದ ಬಳಲುತ್ತಿರುವವರು ಖಂಡಿತ ಪ್ರತಿನಿತ್ಯ ಜೀವನದಲ್ಲಿ ಜೋಳವನ್ನು ಬಳಸಿ

05. ಜೋಳದ ಎಣ್ಣೆಯಲ್ಲಿರುವ ಉಮೇಗ3 ಕೆಟ್ಟ ಕೊಲೆಸ್ಟ್ರಾಲನ್ನು ತೆಗೆದುಹಾಕುತ್ತದೆ 05 ಒಮೇಗಾ ತ್ರಿ ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿ ಇರುತ್ತದೆ 07. ಜೋಳ ಹೃದಯಘಾತ ತಪ್ಪಿಸುವುದು ಅಷ್ಟೇ ಅಲ್ಲದೆ ಪಾರ್ಶ್ವ ವಾಯುವಿನ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ 08. ಜೋಳದಲ್ಲಿರುವ ಕಾರ್ಬೋಹೈಡ್ರೇಟ್ ಶರೀರಕ್ಕೆ ಹೆಚ್ಚು ಶಕ್ತಿಯನ್ನು ಒದಗಿಸುತ್ತದೆ

09. ಮೆದುಳು ಹಾಗೂ ನರಮಂಡಲದ ಕೆಲಸ ಕಾರ್ಯಗಳನ್ನು ಸುಗಮಾ ಮಾಡುವುದು 10 ಕೊನೆಯದಾಗಿ ಶುದ್ಧವಾದ ಜೋಳದ ಹಿಟ್ಟಿನಲ್ಲಿ ತಯಾರಿಸಿದ ರೊಟ್ಟಿಯನ್ನು ತಿನ್ನುವುದರಿಂದ ಕ್ಯಾನ್ಸರ್ ಸಮಸ್ಯೆ ಹೃದಯ ಕಾಯಿಲೆ ಕಿಡ್ನಿ ಸಮಸ್ಯೆ ಲಿವರ್ ಸಮಸ್ಯೆಗಳು ಬರುವುದಿಲ್ಲ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment