ಕೇವಲ ಐದು ರೂಪಾಯಿಗಳಲ್ಲಿ ನಿಮ್ಮ ಕಿಡ್ನಿ ಕ್ಲೀನ್ ಮಾಡಿಕೊಳ್ಳಿ!

ಎಲ್ಲರಿಗೂ ನಮಸ್ಕಾರ, ಕೇವಲ ಐದು ರೂಪಾಯಿಗಳಲ್ಲಿ ನಿಮ್ಮ ಕಿಡ್ನಿ ಕ್ಲೀನ್ ಮಾಡಿಕೊಳ್ಳಿ. ನಮ್ಮ ದೇಹದಲ್ಲಿರುವ ಕಿಡ್ನಿ ಹಲವು ವರ್ಷಗಳಿಂದ ದೇಹದಲ್ಲಿ ಜಮಾವಣೆಗೊಂಡಿರುವ ಉಪ್ಪಿನಾಂಶ ಮತ್ತು ಅನಗತ್ಯ ಬ್ಯಾಕ್ಟೀರಿಯಾಗಳನ್ನು ಹೊರಹಾಕುವ ಕಾರ್ಯ ಮಾಡುತ್ತದೆ.

ದೇಹದಲ್ಲಿರುವ ಉಪ್ಪಿನ ಅಂಶವನ್ನು ಹೊರ ಹಾಕುವ ಪ್ರಕ್ರಿಯೆಯಲ್ಲಿ ದಿನಗಳೆದಂತೆ ಅಲ್ಪ ಪ್ರಮಾಣದ ಉಪ್ಪಿನಾಂಶ ಕಿಡ್ನಿಯಲ್ಲಿ ಉಳಿದುಕೊಳ್ಳುತ್ತದೆ.ಹೀಗೆ ಕಿಡ್ನಿಯಲ್ಲಿ ಉಳಿದುಕೊಂಡಿರುವ ಉಪ್ಪಿನಾಂಶವನ್ನು ಹೊರ ಹಾಕುವುದು ಅಗತ್ಯವಾಗಿರುತ್ತದೆ ಆದರೆ ಹೇಗೆ ಹೊರ ಹಾಕಬೇಕು ಎನ್ನುವ ಪ್ರಶ್ನೆ ಉದ್ಭವಿಸುತ್ತದೆ ಅಲ್ಲವೇ?ಇದೊಂದು ತುಂಬಾ ಸುಲಭ, ಸರಳ ಮತ್ತು ಅತಿ ಕಡಿಮೆ ವೆಚ್ಚದ್ದಾಗಿದೆ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಕೊತ್ತಂಬರಿ ಸೊಪ್ಪು ತೆಗೆದುಕೊಂಡು ಅದನ್ನು ಶುಚಿಯಾಗಿರುವ ನೀರಿನಿಂದ ಸ್ವಚ್ಛಗೊಳಿಸಿ ನಂತರ ಅದನ್ನು ಚಿಕ್ಕದಾಗಿ ಕತ್ತರಿಸಿ ಪಾತ್ರೆಯಲ್ಲಿಡಿ, ಆ ಪಾತ್ರೆಯೊಳಗೆ ನೀರು ಹಾಕಿ 10 ನಿಮಿಷಗಳ ಕಾಲ ಕಾಯಿಸಿ. ನಂತರ ಆರಲು ಬಿಡಿ. ತದನಂತರ ಅದನ್ನು ಚೆನ್ನಾಗಿ ಸೋಸಿ ಶುಚಿಯಾಗಿರುವ ಬಾಟಲ್ ನಲ್ಲಿ ಹಾಕಿ ಫ್ರಿಡ್ಜ್ ಇಡೀ. ಪ್ರತಿ ದಿನ ಒಂದು ಗ್ಲಾಸ್ ಕುಡಿಯಬೇಕು.

ನೀವು ಮೂತ್ರ ಮಾಡುವಾಗ ನಿಮ್ಮ ಕಿಡ್ನಿಯಲ್ಲಿರುವ ಉಪ್ಪಿನಾಂಶ ಮತ್ತು ಇತರ ಅನಗತ್ಯ ಬ್ಯಾಕ್ಟೀರಿಯಾಗಳು ನಿಧಾನವಾಗಿ ಹೊರಹೋಗುವುದು ನಿಮ್ಮ ಗಮನಕ್ಕೆ ಬರುತ್ತದೆ.ನೈಸರ್ಗಿಕವಾಗಿರುವ ಕೊತ್ತಂಬರಿ ಸೊಪ್ಪು ಕಿಡ್ನಿ ಚಿಕಿತ್ಸೆಗೆ ರಾಮಬಾಣವಾಗಿದೆ. ನೀವು ಕೂಡ ಬಳಸಿ ಆರೋಗ್ಯವಂತರಾಗಿರ.ಈ ಉಪಯುಕ್ತ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ದಯವಿಟ್ಟು ಒಂದು ಲೈಕ್ ಮತ್ತು ಶೇರ್ ನಮಗೆ ಸ್ಫೂರ್ತಿ ಧನ್ಯವಾದಗಳು.

Leave a Comment