ಪಾರ್ಲರ್ ಗೆ ಹೋಗಿ ಹೆಚ್ಚು ಹಣ ಖರ್ಚು ಮಾಡುವ ಅಗತ್ಯವಿಲ್ಲ ಮನೆಯಲ್ಲೇ ಮುಖದ ಕಾಂತಿಯನ್ನು ಹೆಚ್ಚಿಸಿಕೊಳ್ಳಿ

0

ಎಲ್ಲರಿಗೂ ನಮಸ್ಕಾರ. ಪಾರ್ಲರ್ ಗೆ ಹೋಗಿ ಹೆಚ್ಚು ಹಣ ಖರ್ಚು ಮಾಡುವ ಅಗತ್ಯವಿಲ್ಲ ಮನೆಯಲ್ಲಿ ಮುಖದ ಕಾಂತಿಯನ್ನು ಹೆಚ್ಚಿಸಿಕೊಳ್ಳಿ ಅದು ಹೇಗೆ ಅಂತೀರಾ ಈ ಆರ್ಟಿಕಲ್ ಓದಿ ಅದಕ್ಕೂ ಮೊದಲು ನಮ್ಮ ಪೇಜನ್ನು ಲೈಕ್ ಮಾಡಿ ಶೇರ್ ಮಾಡಿ ಕಾಮೆಂಟ್ ಮಾಡಿ ಸ್ನೇಹಿತರೆ ಬ್ಲೀಚಿಂಗ್ ಮಾಡಿದರೆ ಮುಖದ ಸೌಂದರ್ಯ ಹೆಚ್ಚುತ್ತದೆ ಹೀಗಾಗಿ ತಿಂಗಳಿಗೊಮ್ಮೆ ಪಾರ್ಲರ್ ಗೆ ಹೋಗಿ ಮುಖವನ್ನು ಬ್ಲೀಚ್ ಮಾಡಿಕೊಳ್ಳುತ್ತಾರೆ ಪದೇಪದೇ ಬ್ಲೀಚ್ ಮಾಡಿಕೊಂಡಾಗ ಮುಖದ ಚರ್ಮ ಹಾಳಾಗುತ್ತದೆ ಮಾರುಕಟ್ಟೆಯಲ್ಲಿ ಸಿಗುವ ಬ್ಲೀಚಿಂಗ್ ಕ್ರೀಮ್ಗಳು ಎಲ್ಲರಿಗೂ ಸರಿ ಹೊಂದುವುದಿಲ್ಲ ಹೀಗಾಗಿ ಮುಖದ ಕಾಂತಿಯನ್ನು ಹೆಚ್ಚಿಸಿಕೊಳ್ಳಲು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಮನೆಯಲ್ಲಿ ನೀವು ಬ್ಲೀಚಿಂಗ್ ಮಾಡಿಕೊಳ್ಳುವುದು ಒಳಿತು ಪ್ರತಿ ತಿಂಗಳು ಪಾರ್ಲರಿಗೆ ಹೋಗಿ ಸಾವಿರಾರು ರೂಪಾಯಿ ದುಡ್ಡು ಸುರಿಯುವ ಬದಲು ಮನೆಯಲ್ಲೇ ಸಿಗುವ ಕೆಲವು ವಸ್ತುಗಳಿಂದ ಮುಖದ ಕಾಂತಿಯನ್ನು ಹೆಚ್ಚಿಸಿಕೊಳ್ಳಬಹುದು ಇಂಥ ಬ್ಲೀಚಿಂಗ್ ಮುಖದ ಸೌಂದರ್ಯವನ್ನು ಹೆಚ್ಚಿಸುವುದಲ್ಲದೆ ಅನೇಕ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸುತ್ತದೆ ಬಹುಮುಖ್ಯವಾಗಿ ಮುಖದ ಮೇಲೆ ಇರುವ ಅನಗತ್ಯ ಕೂದಲಿನ ಬಣ್ಣವನ್ನು ಬದಲಾಯಿಸುತ್ತದೆ ಆದರೆ ಪಾರ್ಲರ್ ನಲ್ಲಿ ಉಪಯೋಗಿಸುವ ಬ್ಲೀಚಿಂಗ್ ಕ್ರೀಮ್ ಗಳಲ್ಲಿ ಅನೇಕ ಕೆಮಿಕಲ್ ಇರುವುದರಿಂದ ಇದು ಎಲ್ಲರಿಗೂ ಸರಿಹೊಂದುವುದಿಲ್ಲ ಹೀಗಾಗಿ ಮನೆಯಲ್ಲೇ ಇರುವ ಕೆಲವು ವಸ್ತುಗಳಿಂದ ಯಾವುದೇ ಅಡ್ಡ ಪರಿಣಾಮವಿಲ್ಲದೆ ನೀವು ಮನೆಯಲ್ಲಿ ಬ್ಲೀಚ್ ಮಾಡಿಕೊಳ್ಳಬಹುದು

ಮೊಸರು ಮೊಸರಿನಿಂದ ಮುಖವನ್ನು ಮಸಾಜ್ ಮಾಡಿದರೆ ಚರ್ಮದ ಬಣ್ಣ ಬದಲಾಗುತ್ತದೆ ಜೊತೆಗೆ ಚರ್ಮವನ್ನು ತೇವ ಗೊಳಿಸುತ್ತದೆ ಮೊಸರಿಗೆ ಕಡಲೆಹಿಟ್ಟು ಮತ್ತು ಒಂದು ಚಿಟಿಕೆ ಅರಿಶಿನವನ್ನು ಬೆರೆಸಿ ಮುಖಕ್ಕೆ ಹಚ್ಚಿ ನಂತರ ಮುಖವನ್ನು ಚೆನ್ನಾಗಿ ಮಸಾಜ್ ಮಾಡಿ ನಂತರ ತಣ್ಣೀರಿನಿಂದ ಮುಖವನ್ನು ಚೆನ್ನಾಗಿ ತೊಳೆಯಿರಿ ಕಡಲೆ ಹಿಟ್ಟು ಹಾಲು ಮತ್ತು ಅರಿಶಿನ ವನ್ನು ಸೇರಿಸಿ ದಪ್ಪ ಗೊಳಿಸಿ ಪೇಸ್ಟ್ ರೀತಿ ಸಿದ್ದ ಪಡಿಸಬೇಕು ಈ ಪೇಸ್ಟ್ ನ ಮುಖಕ್ಕೆ ಹಚ್ಚಿ ತಣ್ಣೀರಿನಿಂದ ತೊಳೆಯಿರಿ ಈ ವಿಧಾನವನ್ನು ವಾರದಲ್ಲಿ ಎರಡು ದಿನ ಮಾಡಿದರೆ ಉತ್ತಮ ಫಲಿತಾಂಶ ಸಿಗುತ್ತದೆ ನಿಂಬೆ ಮತ್ತು ಜೇನು ತುಪ್ಪ ನಿಂಬೆ ಮತ್ತು ಜೇನು ತುಪ್ಪ ಮುಖದ ಬಣ್ಣವನ್ನು ಬದಲಾಯಿಸುವ ಗುಣವನ್ನು ಹೊಂದಿದೆ

ಜೇನುತುಪ್ಪ ಮತ್ತು ನಿಂಬೆ ರಸವನ್ನು ಚೆನ್ನಾಗಿ ಬೆರೆಸಿ ಮುಖಕ್ಕೆ ಹಚ್ಚಿ ಹಚ್ಚಿದ ಸುಮಾರು 20 ನಿಮಿಷಗಳ ಬಳಿಕ ಮುಖವನ್ನು ತೊಳೆಯಿರಿ ಇನ್ನೊಂದು ವಿಧಾನ ಸೌತೆಕಾಯಿ ಮತ್ತು ಪುದೀನಾ ಮುಖದ ಕಾಂತಿ ಹೆಚ್ಚಿಸಲು ಸೌತೆಕಾಯಿ ಮತ್ತು ಪುದಿನ ಹೆಚ್ಚು ಸಹಕಾರಿಯಾಗಿದೆ 200 ಗ್ರಾಂ ಪುದಿನ ಎಲೆ ಮತ್ತು ಸ್ವಲ್ಪ ಸೌತೆಕಾಯಿಯನ್ನು ತೆಗೆದುಕೊಂಡು ಪೇಸ್ಟ್ ಮಾಡಿ ಮುಖಕ್ಕೆ ಚೆನ್ನಾಗಿ ಹಚ್ಚಿ ನಿಧಾನವಾಗಿ ಮಸಾಜ್ ಮಾಡಿ ಹೀಗೆ ಮಾಡಿದರೆ ಸುಂದರವಾದ ತ್ವಚೆ ನಿಮ್ಮದಾಗುತ್ತದೆ ಈ ಬರವಣಿಗೆ ನಿಮಗೆ ಇಷ್ಟ ಆದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಹೆಚ್ಚು ಹೆಚ್ಚು ಜನರಿಗೆ ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.