ಸ್ನಾನದ ನಂತರ ತಲೆಗೆ ಟವಲ್ ಸುತ್ತುವ ಅಭ್ಯಾಸವನ್ನು ಬಿಡಿ

ನಮಸ್ಕಾರ ಸ್ನೇಹಿತರೆ ಸ್ನಾನದ ನಂತರ ತಲೆಗೆ ಟವಲ್ ಸುತ್ತುವ ಅಭ್ಯಾಸವನ್ನು ಬಿಡಿ ನಿಮ್ಮ ಕೂದಲಿಗೆ ನೀವೇ ಶತ್ರು ಆಗುತ್ತಿದ್ದೀರಿ ಹೆಚ್ಚಿನ ಮಹಿಳೆಯರು ಸ್ನಾನ ಮಾಡಿದ ನಂತರ ಅಥವಾ ಕೂದಲನ್ನು ತೊಳೆದ ನಂತರ ಕೂದಲಿಗೆ ಟವಲ್ ಸುತ್ತಿ ಕೊಳ್ಳುತ್ತಾರೆ ಇದರಿಂದ ಕೂದಲು ಬೇಗನೆ ಒಣಗುತ್ತದೆ ಆದರೆ ಹಾಗೆ ಮಾಡುವುದರಿಂದ ಕೂದಲಿಗೆ ಸಾಕಷ್ಟು ಹಾನಿಯಾಗುತ್ತದೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಇದರಿಂದ ತಲೆ ಹೊಟ್ಟು ಕೂದಲು ಉದುರುವಿಕೆ ಡ್ರೈನೆಸ್ ಇನ್ನು ಅನೇಕ ಸಮಸ್ಯೆಗಳು ಎದುರಾಗಬಹುದು ಮಹಿಳೆಯರು ಸಾಮಾನ್ಯವಾಗಿ ಉದ್ದನೆಯ ಕೂದಲನ್ನು ಹೊಂದಿರುವುದರಿಂದ ಅವರು ಅಂತ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ನಿಮ್ಮ ಕೂದಲಿಗೆ ಟವಲ್ ಏಕೆ ಕಟ್ಟಬಾರದು ಎಂಬುದರ ಬಗ್ಗೆ ನೋಡೋಣ ಬನ್ನಿ # ಕೂದಲು ತೊಳೆದ ನಂತರ ತಲೆಕೆಟ್ಟವ ಸುತ್ತಿಕೊಳ್ಳುವುದರಿಂದ ಆಗುವ ದುಷ್ಪರಿಣಾಮಗಳು

01. ತಲೆಗೆ ಟವಲ್ ಸುತ್ತಿಕೊಂಡರೆ ತಲೆಗೆ ಫಂಗಲ್ ಇನ್ಫೆಕ್ಷನ್ ಬರಬಹುದು ಇದು ಕೂದಲಿನ ಆರೋಗ್ಯಕ್ಕೆ ಒಳ್ಳೆಯದಲ್ಲ 02. ಸ್ನಾನದ ನಂತರ ತಲೆಗೆ ಟವಲ್ ಕಟ್ಟಿಕೊಳ್ಳುವುದರಿಂದ ನೆತ್ತಿಯು ದೀರ್ಘಕಾಲ ಒದ್ದೆಯಾಗಿರುತ್ತದೆ ಇದರಿಂದ ತಲೆ ಹೊಟ್ಟು ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ 03. ಕೂದಲು ಉದುರುವಿಕೆಯಿಂದ ತೊಂದರೆಗೊಳಗಾಗಿರುವವರು ಅಂತಹ ತಪ್ಪುಗಳನ್ನು ಎಂದಿಗೂ ಮಾಡಬಾರದು ಯಾಕೆ ಅಂದರೆ ಇದು ಕೂದಲು ಉದುರುವಿಕೆಯ ಸಮಸ್ಯೆಯನ್ನು ಹೆಚ್ಚಿಸುತ್ತದೆ

04. ನಿಮ್ಮ ಕೂದಲಿನ ನೈಸರ್ಗಿಕ ಹೊಳಪನ್ನು ಕಡಿಮೆ ಮಾಡುತ್ತದೆ 05. ಇಡೀ ದೇಹವನ್ನು ಒರೆಸಿದ ನಂತರ ನೀವು ಅದೇ ಟವಲ್ ನಿಂದ ಕೂದಲನ್ನು ಸುತ್ತಿಕೊಂಡಾಗ ದೇಹದ ಕೊಳೆ ಕೂದಲಿ ಒಳಗಡೆ ಹೋಗುತ್ತದೆ # ಹಾಗಾದರೆ ಕೂದಲನ್ನು ಒಣಗಿಸಲು ಏನು ಮಾಡಬೇಕು ಅಂತ ನೋಡುವುದಾದರೆ

ಬಿಸಿಲಿನಲ್ಲಿ ಕೂದಲನ್ನು ಒಣಗಿಸುವುದು ಉತ್ತಮ ಎಂದು ಹೆಚ್ಚಿನ ಆರೋಗ್ಯ ತಜ್ಞರು ಹೇಳುತ್ತಾರೆ ಆದರೆ ಬಿಸಿಲು ಇಲ್ಲದಿದ್ದರೆ ನೀವು ಕೂದಲನ್ನು ಚೆನ್ನಾಗಿ ವರಿಸಿಕೊಳ್ಳಿ ನಂತರ ಫ್ಯಾನ್ ಕೆಳಗೆ ಕುಳಿತುಕೊಳ್ಳಿ ಹೀಗೆ ಮಾಡುವುದರಿಂದ ನಿಮ್ಮ ಕೂದಲು ಬೇಗನೆ ಒಣಗುತ್ತದೆ ಮತ್ತು ಇದರಿಂದ ನಿಮ್ಮ ಕೂದಲಿಗೆ ಯಾವ ಹಾನಿಯೂ ಆಗುವುದಿಲ್ಲ ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment